Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 15-12-2019
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 15-12-2019

Public TV
Last updated: December 14, 2019 7:30 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಮಾರ್ಗಶಿರ ಮಾಸ,
ಕೃಷ್ಣ ಪಕ್ಷ, ತೃತೀಯಾ,ಉಪರಿ ಚತುರ್ಥಿ,
ಭಾನುವಾರ, ಪುಷ್ಯ ನಕ್ಷತ್ರ,

ರಾಹುಕಾಲ: ಸಂಜೆ 4:35 ರಿಂದ 6:00
ಗುಳಿಕಕಾಲ: ಮಧ್ಯಾಹ್ನ 3:09 ರಿಂದ 4:35
ಯಮಗಂಡಕಾಲ: ಮಧ್ಯಾಹ್ನ 12:18 ರಿಂದ 1:43

ಮೇಷ: ಮನಸ್ಸಿನಲ್ಲಿ ಭಯ-ಗೊಂದಲ, ಕಾರ್ಯಗಳಲ್ಲಿ ವಿಳಂಬ, ಸಾಮಾನ್ಯ ನೆಮ್ಮದಿಗೆ ಧಕ್ಕೆ, ಅನ್ಯರಿಗೆ ಉಪಕಾರ ಮಾಡುವಿರಿ, ಶತ್ರುಗಳಿಂದ ತೊಂದರೆ, ಅತಿಯಾದ ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಈ ವಾರ ಎಚ್ಚರಿಕೆಯ ನಡೆ ಅಗತ್ಯ.

ವೃಷಭ: ವ್ಯಾಪಾರದಲ್ಲಿ ಸಾಧಾರಣ ಲಾಭ, ಶೀತ ಸಂಬಂಧಿತ ರೋಗ ಬಾಧೆ, ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಕ್ರಯ-ವಿಕ್ರಯಗಳಲ್ಲಿ ಮೋಸ, ಭೂ ವ್ಯವಹಾರದಲ್ಲಿ ಎಚ್ಚರಿಕೆ, ಪರಸ್ಥಳ ವಾಸ, ಅಲ್ಪ ಲಾಭ, ಅಧಿಕವಾದ ಖರ್ಚು.

ಮಿಥುನ: ವ್ಯಾಸಂಗದಲ್ಲಿ ಮುನ್ನಡೆ, ದಾಯಾದಿಗಳ ಕಲಹ, ಹಣಕಾಸು ಅಡಚಣೆ, ಮಕ್ಕಳಿಗೆ ಅನಾರೋಗ್ಯ, ಕೃಷಿಯಲ್ಲಿ ಲಾಭ, ವ್ಯರ್ಥ ಧನಹಾನಿ, ಗುರು ಹಿರಿಯರಲ್ಲಿ ಭಕ್ತಿ, ಆತ್ಮೀಯರಿಂದ ಹಿತನುಡಿ, ದೂರ ಪ್ರಯಾಣ.

ಕಟಕ: ಸ್ಥಿರಾಸ್ತಿ ಸಂಪಾದನೆ, ಬಂಧು-ಮಿತ್ರರ ಭೇಟಿ, ಆಕಸ್ಮಿಕ ಧನಾಗಮನ, ಆರೋಗ್ಯದಲ್ಲಿ ಏರುಪೇರು, ಯತ್ನ ಕಾರ್ಯದಲ್ಲಿ ಅನುಕೂಲ, ಭೂ ಲಾಭ, ಸೇವಕರಿಂದ ಸಹಾಯ, ಋಣ ಬಾಧೆ, ದುಷ್ಟರಿಂದ ದೂರವಿರುವುದು ಉತ್ತಮ.

ಸಿಂಹ: ಕಾರ್ಯ ಸಾಧನೆಗಾಗಿ ತಿರುಗಾಟ, ಮನೆಯಲ್ಲಿ ನೆಮ್ಮದಿಯ ವಾತಾವರಣ, ಶುಭ ಫಲ ಲಭಿಸುವುದು, ಮೇಲಾಧಿಕಾರಿಗಳಿಂದ ಕಿರಿಕಿರಿ, ವ್ಯರ್ಥ ಧನ ಹಾನಿ, ಚಂಚಲ ಮನಸ್ಸು, ಪರಸ್ಥಳ ವಾಸ, ಶತ್ರುಗಳ ವಿಚಾರದಲ್ಲಿ ಎಚ್ಚರ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಶ್ರಮಕ್ಕೆ ತಕ್ಕ ಫಲ, ಮಾನಸಿಕ ಒತ್ತಡ, ಆಕಸ್ಮಿಕ ನಷ್ಟ, ವಿಪರೀತ ವ್ಯಸನ, ಮಿತ್ರರಿಂದ ದ್ರೋಹ, ಯತ್ನ ಕಾರ್ಯದಲ್ಲಿ ಜಯ, ಇಲ್ಲ ಸಲ್ಲದ ತಕರಾರು-ಅಪವಾದ.

ತುಲಾ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ಕುಟುಂಬದಲ್ಲಿ ಕಲಹ, ತೀರ್ಥಕ್ಷೇತ್ರ ದರ್ಶನ, ಹೊಸ ವ್ಯವಹಾರದಿಂದ ಲಾಭ, ಅತಿಯಾದ ಕೋಪದಿಂದ ಸಂಕಷ್ಟ, ತಾಳ್ಮೆಯಿಂದ ಕಾರ್ಯ ಸಫಲ, ಈ ವಾರ ಮಿಶ್ರ ಫಲ.

ವೃಶ್ಚಿಕ: ವಾಹನ ರಿಪೇರಿಯಿಂದ ತೊಂದರೆ, ಚಂಚಲ ಮನಸ್ಸು, ಸಾಲ ಬಾಧೆ, ನಾನಾ ರೀತಿ ಸಮಸ್ಯೆ ಎದುರಾಗುವುದು, ಧೈರ್ಯದಿಂದ ಕಾರ್ಯ ಯಶಸ್ಸು, ಮಾಡೋ ಕೆಲಸದಲ್ಲಿ ತಾಳ್ಮೆ ಕಳೆದುಕೊಳ್ಳಬೇಡಿ, ಸುಖ ಭೋಜನ ಪ್ರಾಪ್ತಿ, ವಿಪರೀತ ಹಣ ಖರ್ಚು ಸಾಧ್ಯತೆ.

ಧನಸ್ಸು: ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಹಿಳೆಯರಿಗೆ ಶುಭ ವಾರ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕವಾದ ತಿರುಗಾಟ, ವಾಹನ ಖರೀದಿಸುವ ಯೋಗ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅಧಿಕವಾದ ಖರ್ಚು, ಮಾನಸಿಕ ನೆಮ್ಮದಿ.

ಮಕರ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆಸ್ತಿ ವಿಚಾರದಲ್ಲಿ ಕಲಹ, ದಾಂಪತ್ಯದಲ್ಲಿ ಸಾಮರಸ್ಯ, ಮಾನಸಿಕ ಕಿರಿಕಿರಿ, ಕೆಲಸ ಕಾರ್ಯಗಳಲ್ಲಿ ಜಯ, ವ್ಯಾಪಾರದಲ್ಲಿ ಆಕಸ್ಮಿಕ ಲಾಭ, ಋಣ ವಿಮೋಚನೆ.

ಕುಂಭ: ಕೋರ್ಟ್ ಕೇಸ್‍ಗಳಲ್ಲಿ ಓಡಾಟ, ಅಧಿಕ ತಿರುಗಾಟ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆರೋಗ್ಯ ವೃದ್ಧಿ, ಬಂಧುಗಳಿಂದ ಸಹಾಯ, ವ್ಯವಹಾರದಲ್ಲಿ ಕಿರಿಕಿರಿ, ಮಾನಸಿಕ ಚಿಂತೆ, ಅಲ್ಪ ಲಾಭ.

ಮೀನ: ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಮಾತಿನ ಮೇಲೆ ಹಿಡಿತ ಅಗತ್ಯ, ಅನ್ಯರೊಂದಿಗೆ ಕಲಹ-ನಿಷ್ಠೂರ, ಉದ್ಯೋಗದಲ್ಲಿ ತೊಂದರೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಅಕಾಲ ಭೋಜನ, ವಿವಾಹ ಯೋಗ, ಕಾರ್ಯಗಳಲ್ಲಿ ಜಯ.

Share This Article
Facebook Whatsapp Whatsapp Telegram
Previous Article 14 12 2019 ಬಿಗ್ ಬುಲೆಟಿನ್ | 14-12-2019
Next Article rmg lake ಸಾವಿಗೆ ಆಹ್ವಾನ ನೀಡುತ್ತಿವೆ ಬೊಂಬೆನಗರಿಯ ಮೈದುಂಬಿದ ಕೆರೆಗಳು

Latest Cinema News

Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories

You Might Also Like

Mysuru Dasara Chamundi Hills
Districts

ನಾಳೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ – ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

2 minutes ago
Madhusudhan Naik
Bengaluru City

ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

4 minutes ago
sunil kumar udupi
Latest

ಫಾದರ್ ಸಿದ್ದರಾಮಯ್ಯ ಕುಲ ಶಾಸ್ತ್ರೀಯ ಅಧ್ಯಯನ ಮಾಡಬೇಕು: ಸುನಿಲ್ ಕುಮಾರ್ ಟಾಂಗ್

11 minutes ago
EKNATH SHINDE
Crime

ಮಹಾರಾಷ್ಟ್ರ ಡಿಸಿಎಂ ಶಿಂಧೆ ಎಕ್ಸ್ ಖಾತೆ ಹ್ಯಾಕ್ – ಪಾಕಿಸ್ತಾನ, ಟರ್ಕಿ ಧ್ವಜ ಪೋಸ್ಟ್

54 minutes ago
srirangapatna dasara
Latest

ಶ್ರೀರಂಗಪಟ್ಟಣದಿಂದ ಮೈಸೂರಿಗೆ ದಸರಾ ಬಂದಿದ್ದು ಹೇಗೆ?

56 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?