ಶ್ರೀ ವಿಶ್ವಾವಸುನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ಚೈತ್ರ ಮಾಸ, ಕೃಷ್ಣಪಕ್ಷ,
ಪಂಚಮಿ, ಶುಕ್ರವಾರ,
ಜೇಷ್ಠ ನಕ್ಷತ್ರ / ಮೂಲ ನಕ್ಷತ್ರ
ರಾಹುಕಾಲ: 10:49 ರಿಂದ 12:22
ಗುಳಿಕಕಾಲ: 07:43 ರಿಂದ 09:16
ಯಮಗಂಡಕಾಲ: 03:29 ರಿಂದ 05:02
ಮೇಷ: ಪಾಲುದಾರಿಕೆಯಲ್ಲಿ ಅನುಕೂಲ, ಅನಾರೋಗ್ಯ ಸಮಸ್ಯೆ, ಮಾತಿನಿಂದ ಸಮಸ್ಯೆ.
ವೃಷಭ: ಸ್ವಯಂಕೃತಾಪರಾಧದಿಂದ ಸಮಸ್ಯೆ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಮಕ್ಕಳಿಂದ ಸಂಕಷ್ಟ.
ಮಿಥುನ: ಸಾಲದ ನೆರವು, ಪ್ರೀತಿ ಪ್ರೇಮ ವಿಷಯಗಳಿಗೆ ತೊಂದರೆ, ಸ್ನೇಹಿತರೊಂದಿಗೆ ಮೋಜುಮಸ್ತಿಯಲ್ಲಿ ತೊಡಗುವಿರಿ.
ಕಟಕ: ಸಾಲದ ಚಿಂತೆ, ಆರೋಗ್ಯ ವ್ಯತ್ಯಾಸಗಳು, ಮಿತ್ರರಿಂದ ಅನುಕೂಲ.
ಸಿಂಹ: ಉದ್ಯೋಗ ಲಾಭ, ನೆಮ್ಮದಿ ಭಂಗ, ಸಾಂಸಾರಿಕ ಜೀವನದಲ್ಲಿ ನಿರಾಸಕ್ತಿ.
ಕನ್ಯಾ: ವಾಹನ ಮತ್ತು ಭೂಮಿಯಿಂದ ಲಾಭ, ಉದ್ಯೋಗ ಸಮಸ್ಯೆ ಬಗೆಹರಿಯುವುದು, ಆಕಸ್ಮಿಕ ಪ್ರಯಾಣ ಮಾಡುವ ಸನ್ನಿವೇಶ.
ತುಲಾ: ಉದ್ಯೋಗ ಬದಲಾವಣೆಯಿಂದ ಲಾಭ, ಸ್ಥಳ ಬದಲಾವಣೆಯಿಂದ ಅನುಕೂಲ, ಮಾತಿನಿಂದ ಸಮಸ್ಯೆ.
ವೃಶ್ಚಿಕ: ತಂದೆಯಿಂದ ಧನಾಗಮನ, ಆರೋಗ್ಯದಲ್ಲಿ ಏರುಪೇರು, ಆರ್ಥಿಕ ಪರಿಸ್ಥಿತಿ ಬಗ್ಗೆ ಎಚ್ಚರ.
ಧನಸ್ಸು: ಅನುಕೂಲಕರ ದಿವಸ, ಉದ್ಯೋಗದಲ್ಲಿ ಅತಂತ್ರ, ಆಹಾರ ವ್ಯತ್ಯಾಸದಿಂದ ಆರೋಗ್ಯ ಸಮಸ್ಯೆ.
ಮಕರ: ಪಾಲುದಾರಿಕೆಯಲ್ಲಿ ನಷ್ಟ, ಕೆಟ್ಟ ಆಲೋಚನೆ ಮತ್ತು ಕೆಟ್ಟ ನಿರ್ಧಾರಗಳು, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ.
ಕುಂಭ: ಸಾಲದ ಸಹಾಯ ಲಭಿಸುವುದು, ಗೃಹ ನಿರ್ಮಾಣದ ಆಲೋಚನೆ, ಉದ್ಯೋಗದಲ್ಲಿ ಉತ್ತಮ ಅವಕಾಶ, ಮಿತ್ರರಿಂದ ಮತ್ತು ಸಹೋದರನಿಂದ ಸಮಸ್ಯೆ.
ಮೀನ: ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸಂದರ್ಭ, ಆರೋಗ್ಯದಲ್ಲಿ ವ್ಯತ್ಯಾಸ, ಫೈನಾನ್ಸ್ನವರಿಗೆ ಅನುಕೂಲ.