Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 19-03-2020

Public TV
Last updated: March 19, 2020 6:24 am
Public TV
Share
2 Min Read
DINA BHAVISHYA 5 5 1 1 3
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ,
ಕೃಷ್ಣ ಪಕ್ಷ, ಏಕಾದಶಿ ತಿಥಿ,
ಗುರುವಾರ, ಉತ್ತರಾಷಾಢ ನಕ್ಷತ್ರ
ಮಧ್ಯಾಹ್ನ 2:50 ನಂತರ ಶ್ರಾವಣ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:02 ರಿಂದ 3:33
ಗುಳಿಕಕಾಲ: ಬೆಳಗ್ಗೆ 9:29 ರಿಂದ 11:00
ಯಮಗಂಡಕಾಲ: ಬೆಳಗ್ಗೆ 6:28 ರಿಂದ 7:58

ಮೇಷ: ಮಕ್ಕಳಿಂದ ನೋವು-ಸಂಕಟ, ಉದ್ಯೋಗದಲ್ಲಿ ಒತ್ತಡ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆತ್ಮ ಗೌರವಕ್ಕೆ ಧಕ್ಕೆ, ಹಿರಿಯರಿಂದ ಸಮಸ್ಯೆ ನಿವಾರಣೆ, ದೈವ ಶಾಪದ ಚಿಂತೆ, ಹಿರಿಯರಿಂದ ಬೈಗುಳ, ಮಾನಸಿಕ ವೇದನೆ.

ವೃಷಭ: ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ, ಅಧಿಕಾರಿಗಳು-ರಾಜಕೀಯ ವ್ಯಕ್ತಿಳಿಂದ ಪ್ರಶಂಸೆ, ಉದ್ಯೋಗದಲ್ಲಿ ಪ್ರಗತಿ, ಬಂಧುಗಳಿಂದ ಮಾನಸಿಕ ವೇದನೆ, ನೀರಿನ ವ್ಯತ್ಯಾಸದಿಂದ ಅನಾರೋಗ್ಯ, ಕಾರ್ಯಗಳಲ್ಲಿ ಜಯ, ಪ್ರಯಾಣದಲ್ಲಿ ಯಶಸ್ಸು.

ಮಿಥುನ: ಉದ್ಯೋಗ ನಿಮಿತ್ತ ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಬದಲಾವಣೆ, ತಲೆ, ಕಣ್ಣಿಗೆ ಪೆಟ್ಟಾಗುವ ಸಾಧ್ಯತೆ, ಗೌರವಕ್ಕೆ ಧಕೆ, ಉದ್ಯೋಗದಲ್ಲಿ ಒತ್ತಡ, ನೆರೆಹೊರೆಯವರಿಂದ ತೊಂದರೆ, ತಂದೆಯಿಂದ ಸಹಕಾರ, ಸ್ಥಿರಾಸ್ತಿ ವಿಚಾರದಲ್ಲಿ ಗೆಲುವು, ಅಶುಭ ಸುದ್ದಿ ಕೇಳುವಿರಿ.

ಕಟಕ: ನೀವಾಡುವ ಮಾತಿನಿಂದ ಕಲಹ, ಪ್ರಯಾಣದಿಂದ ಅನುಕೂಲ, ಸಂಗಾತಿಯಿಂದ ಧನಾಗಮನ, ಪಾಲುದಾರಿಕೆಯಲ್ಲಿ ಯಶಸ್ಸು, ಪಿತ್ತ , ಗ್ಯಾಸ್ಟ್ರಿಕ್, ಉಷ್ಣ ಬಾಧೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆತ್ಮಸಾಕ್ಷಿಗೆ ವಿರುದ್ಧ ನಡೆಯುವಿರಿ, ಕೌಟುಂಬಿಕ ಕಿರಿಕಿರಿಯಿಂದ ವೇದನೆ.

ಸಿಂಹ: ಸ್ವಯಂಕೃತ ಅಪರಾಧದಿಂದ ನಷ್ಟ, ಸೋಮಾರಿತನ, ಆಲಸ್ಯ, ಜಿಗುಪ್ಸೆ, ಸಾಲ, ಶತ್ರುಗಳ ಬಾಧೆ, ಕೆಲಸಗಾರರಿಂದ ತೊಂದರೆ, ದುಷ್ಟ ಆಲೋಚನೆ, ವೈವಾಹಿಕ ಜೀವನದಲ್ಲಿ ಏರುಪೇರು, ವ್ಯಾಪಾರ ವ್ಯವಹಾರದಲ್ಲಿ ತೊಂದರೆ, ಆರ್ಥಿಕ ವ್ಯವಹಾರದಲ್ಲಿ ತಪ್ಪು ನಿರ್ಧಾರ.

ಕನ್ಯಾ: ಪಾಲುದಾರಿಕೆಯಲ್ಲಿ ಸಮಸ್ಯೆ, ಋಣ, ರೋಗ ಬಾಧೆಗಾಗಿ ಖರ್ಚು, ಮಕ್ಕಳ ನಡವಳಿಕೆಯಿಂದ ಬೇಸರ, ಅಶುಭ ಸುದ್ದಿ ಕೇಳುವಿರಿ, ಭಾವನೆಗಳಿಗೆ ಪೆಟ್ಟು, ಸಂತಾನ ದೋಷ, ಉನ್ನತ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗದಲ್ಲಿ ಅಡೆತಡೆ ಬೇಸರ.

ತುಲಾ: ಮಕ್ಕಳು-ವಯೋವೃದ್ಧರಿಂದ ಲಾಭ, ಬಾಡಿಗೆದಾರ-ಸಾಲಗಾರರಿಂದ ನೋವು, ಕಾರ್ಮಿಕರಿಂದ ಸಹಕಾರ, ಮಿತ್ರರಿಂದ ಗೌರವಕ್ಕೆ ಧಕ್ಕೆ, ಉದ್ಯೋಗದಲ್ಲಿ ಬಡ್ತಿ, ಶತ್ರುಗಳ ದಮನ, ಮೇಲಾಧಿಕಾರಿಗಳಿಂದ ಸಹಕಾರ, ದೈವ ನಿಂದನೆ, ತೀರ್ಥಕ್ಷೇತ್ರಗಳಿಗೆ ಭೇಟಿ, ಸ್ಥಿರಾಸ್ತಿ-ವಾಹನ ಅನುಕೂಲ.

ವೃಶ್ಚಿಕ: ಉದ್ಯೋಗ ಬದಲಾವಣೆಯ ಚಿಂತೆ, ಸರ್ಕಾರಿ ಕೆಲಸದಲ್ಲಿ ಜಯ, ಮಕ್ಕಳಿಂದ ಯೋಗ ಫಲ, ಉದ್ಯೋಗದಲ್ಲಿ ಪ್ರಗತಿ, ಕೋರ್ಟ್ ಕೇಸ್‍ಗಳಿಂದ ಮುಕ್ತಿ, ಉತ್ತಮ ಹೆಸರು ಗಳಿಸುವಿರಿ, ಉನ್ನತ ಅಧಿಕಾರಿ-ರಾಜಕೀಯ ವ್ಯಕ್ತಿಗಳ ಭೇಟಿ.

ಧನಸ್ಸು: ತಂದೆಯಿಂದ ಧನಾಗಮನ ಸಹಕಾರ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ, ಶತ್ರುಗಳೇ ಮಿತ್ರರಾಗುವರು, ಅಧಿಕ ಶ್ರಮದಿಂದ ಕಾರ್ಯ ಜಯ, ಪ್ರಯಾಣದಲ್ಲಿ ಅಡೆತಡೆಯಾದ್ರೂ ಅನುಕೂಲ, ಅತೀ ಒಳ್ಳೆತನದಿಂದ ಸಂಕಷ್ಟ, ಮಕ್ಕಳಿಂದ ಯೋಗ ಫಲ.

ಮಕರ: ಅಪಘಾತ, ಧನಾಗಮನ, ಪ್ರಯಾಣ, ಆಯುಷ್ಯಕ್ಕೆ ಕಂಟಕದ ಆತಂಕ, ಅಧಿಕ ಒತ್ತಡ, ಕಾರ್ಯದಲ್ಲಿ ವಿಘ್ನ, ನೆರೆಹೊರೆಯವರಿಂದ ವೈಮನಸ್ಸು, ಅಂತರ ಕಾಯ್ದುಕೊಳ್ಳುವಿರಿ, ಗೃಹ ಬದಲಾವಣೆಯಿಂದ ಸಮಸ್ಯೆ, ಸಂಬಂಧಿಕರೊಂದಿಗೆ ಕಲಹ.

ಕುಂಭ: ಸಂಗಾತಿಯಿಂದ ಧನಾಗಮನ, ಪಾಲುದಾರಿಕೆಯಲ್ಲಿ ಅನುಕೂಲ, ಕಾಲು ನೋವು, ಜೀವನದಲ್ಲಿ ವ್ಯತ್ಯಾಸ, ಮಗಳ ಆರೋಗ್ಯದಲ್ಲಿ ವ್ಯತ್ಯಾಸ, ಒರಟು ಮಾತುಗಳು ಕೇಳುವಿರಿ.

ಮೀನ: ಅಹಂಭಾವದಿಂದ ಶತ್ರುತ್ವ ಹೆಚ್ಚಾಗುವುದು, ಸಾಲ ಲಭಿಸುವುದು, ಬಾಡಿಗೆದಾರರಿಂದ ಸಮಸ್ಯೆ, ಸೇವಾ ಉದ್ಯೋಗ ಲಾಭ, ಹಳೇ ಮಿತ್ರರ ಭೇಟಿ, ಹಿರಿಯರಿಂದ ಯೋಗ ಫಲ, ಆತ್ಮ ಗೌರವಕ್ಕೆ ಧಕ್ಕೆ, ಇಲ್ಲ ಸಲ್ಲದ ಅಪವಾದ, ಕಣ್ಣು ಉರಿ, ದೀರ್ಘ ಕಾಲದ ಅನಾರೋಗ್ಯ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories
Dhruva Sarja Manager
ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ
Cinema Karnataka Latest Sandalwood Top Stories
Kantara Kona Appu
ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ
Cinema Districts Latest Top Stories Udupi

You Might Also Like

JDS HM Ramesh Gowda
Bengaluru City

ಮತಗಳ್ಳತನ ಮಾಡುತ್ತಿರುವುದೇ ಕಾಂಗ್ರೆಸ್ – ದಾಖಲೆ ಸಮೇತ ರಾಗಾಗೆ ಜೆಡಿಎಸ್ ತಿರುಗೇಟು

Public TV
By Public TV
11 minutes ago
K. S. Eshwarappa
Districts

Dharmasthala‌ Case | ಇಡೀ ದೇಶದ ಹಿಂದೂಗಳಿಗೆ ನೋವಾಗಿದೆ – ಅನಾಮಿಕನನ್ನು ಬಂಧಿಸಿ: ಈಶ್ವರಪ್ಪ

Public TV
By Public TV
35 minutes ago
ELECTION COMMISSION OF INDIA
Latest

ಬಿಹಾರ ಚುನಾವಣೆ ಹೊತ್ತಲ್ಲೇ 334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದಲೇ ತೆಗೆದ ಚುನಾವಣಾ ಆಯೋಗ

Public TV
By Public TV
2 hours ago
School AI PHOTO
Latest

ದೆಹಲಿಯಲ್ಲಿ ಖಾಸಗಿ ಶಾಲೆಗಳ ಫೀಸ್ ನಿಯಂತ್ರಣಕ್ಕೆ ಮುಂದಾದ ಸರ್ಕಾರ – ಇನ್ಮುಂದೆ ಶುಲ್ಕ ಏರಿಕೆಗೆ ಅನುಮತಿ ಕಡ್ಡಾಯ

Public TV
By Public TV
2 hours ago
Mandya
Bengaluru City

ಜೀವ ತೆಗೆಯಿತು ವೈಟ್ ಶರ್ಟ್ – ಟಾರ್ಗೆಟ್ ಮಾಡಿದವನನ್ನ ಬಿಟ್ಟು ಮತ್ತೊಬ್ಬನ ಹತ್ಯೆ

Public TV
By Public TV
2 hours ago
Jharkhand Goods Train
Latest

ಜಾರ್ಖಂಡ್ | ಚಂಡೀಲ್‌ನಲ್ಲಿ ಹಳಿ ತಪ್ಪಿದ 2 ಗೂಡ್ಸ್ ರೈಲಿನ 20 ಬೋಗಿಗಳು – ಸಂಚಾರದಲ್ಲಿ ವ್ಯತ್ಯಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?