ಶ್ರೀ ವಿಶ್ವಾವಸುನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ಜೇಷ್ಠ ಮಾಸ, ಕೃಷ್ಣಪಕ್ಷ,
ಅಷ್ಟಮಿ ನವಮಿ, ಗುರುವಾರ,
ಉತ್ತರಭಾದ್ರಪದ ನಕ್ಷತ್ರ
ರಾಹುಕಾಲ: 02:01 ರಿಂದ 03:37
ಗುಳಿಕಕಾಲ: 09:12 ರಿಂದ 10:48
ಯಮಗಂಡಕಾಲ: 05:59 ರಿಂದ 07:36
ಮೇಷ: ಅಧಿಕ ಖರ್ಚು, ಕುಟುಂಬದಲ್ಲಿ ವಾಗ್ವಾದ, ನಿದ್ರಾಭಂಗ, ಸಾಲದ ಚಿಂತೆ ಅಧಿಕ,
ವೃಷಭ: ಅನಗತ್ಯ ಮಾತು, ಆರ್ಥಿಕವಾಗಿ ಅನುಕೂಲ, ದಾಂಪತ್ಯ ಕಲಹ,
ಮಿಥುನ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಹೆಣ್ಣು ಮಕ್ಕಳಿಂದ ಅನುಕೂಲ, ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ,
ಕಟಕ: ಪ್ರಯಾಣದ ಆಲೋಚನೆ, ಮಿತ್ರರೊಡನೆ ಮನಸ್ತಾಪ ಮತ್ತು ಕಲಹ, ಅನಗತ್ಯ ವಿಚಾರವಾಗಿ ನೋವು,
ಸಿಂಹ: ಮಾನಸಿಕವಾಗಿ ನೋವು, ಉದ್ಯೋಗ ಒತ್ತಡ, ಆಕಸ್ಮಿಕ ಧನ ನಷ್ಟ, ಮಿತ್ರರಿಂದ ಆರ್ಥಿಕ ನೆರವು,
ಕನ್ಯಾ: ಶುಭ ಕಾರ್ಯಗಳಿಗೆ ಅನುಕೂಲ, ಸ್ನೇಹಿತರ ಸಂಪರ್ಕ, ದಾಯಾದಿ ಕಲಹ, ತಂದೆಗೆ ನೋವು,
ತುಲಾ: ಉದ್ಯೋಗ ಕಳೆದುಕೊಳ್ಳುವ ಭೀತಿ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಧನ ನಷ್ಟ, ಆದಾಯದಲ್ಲಿ ಏರುಪೇರು,
ವೃಶ್ಚಿಕ: ದಾಂಪತ್ಯ ಕಲಹ, ಮಕ್ಕಳಿಂದ ಕಿರಿಕಿರಿ ಅಪಮಾನ, ಆರ್ಥಿಕ ಸಂಕಷ್ಟಗಳಿಗೆ ಮುಕ್ತಿ,
ಧನಸ್ಸು: ಸ್ಥಿರಾಸ್ತಿಯಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಆರೋಗ್ಯ ಸಮಸ್ಯೆ ಕಾಡುವುದು,
ಮಕರ: ಶುಭಕಾರ್ಯದ ಯೋಗ, ಸ್ವಯಂಕೃತ ಅಪರಾಧದಿಂದ ಸಮಸ್ಯೆ, ಮಕ್ಕಳ ಭವಿಷ್ಯದ ಚಿಂತೆ ಕಾಡುವುದು,
ಕುಂಭ: ಸಾಲಗಾರರೊಂದಿಗೆ ವಾಗ್ವಾದ, ಪ್ರೀತಿ ಪ್ರೇಮ ವಿಚಾರದಲ್ಲಿ ಸಂಕಷ್ಟ, ಮಾನಸಿಕ ಉದ್ವೇಗ, ಆತುರದಿಂದ ತೊಂದರೆ,
ಮೀನ: ಬಂಧು ಬಾಂಧವರೊಂದಿಗೆ ಕಿರಿಕಿರಿ, ಆಧ್ಯಾತ್ಮಿಕ ಕ್ಷೇತ್ರದಲ್ಲಿ ಪ್ರಶಂಸೆ, ದಾಯಾದಿ ಕಲಹ.