ದಿನ ಭವಿಷ್ಯ: 19-09-2019

Public TV
1 Min Read
DINA BHAVISHYA 5 5 1 1

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಭಾದ್ರಪದ ಮಾಸ,
ಕೃಷ್ಣ ಪಕ್ಷ, ಪಂಚಮಿ ತಿಥಿ,
ಗುರುವಾರ, ಭರಣಿ ನಕ್ಷತ್ರ
ಬೆಳಗ್ಗೆ 8:46 ನಂತರ ಕೃತ್ತಿಕಾ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 1:48 ರಿಂದ 3:19
ಗುಳಿಕಕಾಲ: ಬೆಳಗ್ಗೆ 9:15 ರಿಂದ 10:46
ಯಮಗಂಡಕಾಲ: ಬೆಳಗ್ಗೆ 6:12 ರಿಂದ 7:44

ಮೇಷ: ಕೃಷಿಕರಿಗೆ ಲಾಭ, ವ್ಯಾಪಾರಿಗಳಿಗೆ ಧನಾಗಮನ, ಸ್ಥಿರಾಸ್ತಿ ಲಾಭ, ವಾಹನದಿಂದ ಅನುಕೂಲ, ವಸ್ತ್ರಾಭರಣ ಖರೀದಿಯಲ್ಲಿ ಮೋಸ.

ವೃಷಭ: ಆರೋಗ್ಯ ಸಮಸ್ಯೆ, ಮಾನಸಿಕ ವೇದನೆ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಅನುಕೂಲ, ಮೋಜು-ಮಸ್ತಿಗಾಗಿ ಅಧಿಕ ಖರ್ಚು.

ಮಿಥುನ: ಕುಟುಂಬ ಸಮೇತ ಪ್ರಯಾಣ, ಮಕ್ಕಳಿಂದ ಆರ್ಥಿಕ ಸಂಕಷ್ಟ, ಪ್ರೇಮ ವಿಚಾರದಲ್ಲಿ ತಗಾದೆ, ಮಿತ್ರರಿಂದ ನಂಬಿಕೆ ದ್ರೋಹ.

ಕಟಕ: ವ್ಯಾಪಾರಸ್ಥರಿಗೆ ಅಧಿಕ ಲಾಭ, ಮಕ್ಕಳೊಂದಿಗೆ ವಾಗ್ವಾದ, ಅನಗತ್ಯ ಮಾತುಗಳಿಂದ ತೊಂದರೆ, ಸ್ತ್ರೀಯರಿಂದ ಬೈಗುಳ ಕೇಳುವಿರಿ.

ಸಿಂಹ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೆಲಸಗಳಲ್ಲಿ ನಿರುತ್ಸಾಹ, ಕಲಾವಿದರಿಗೆ ತೊಂದರೆ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಯೋಚನೆಯಿಂದ ನಿದ್ರಾಭಂಗ.

ಕನ್ಯಾ: ವಿಪರೀತ ಆರ್ಥಿಕ ಸಂಕಷ್ಟ, ಆಕಸ್ಮಿಕ ಅವಘಢ, ಪ್ರಯಾಣ ಮಾಡುವಿರಿ, ದಾಂಪತ್ಯದಲ್ಲಿ ಕಿರಿಕಿರಿ, ಸಂಗಾತಿಯಿಂದ ದೂರವಾಗುವ ಆಲೋಚನೆ.

ತುಲಾ: ಉದ್ಯೋಗ-ವ್ಯಾಪಾರದಲ್ಲಿನ ಬಾಕಿ ಹಣ ಪ್ರಾಪ್ತಿ, ಮಹಿಳಾ ಮಿತ್ರರೊಂದಿಗೆ ಕಲಹ, ಮಾನಸಿಕ ವ್ಯಥೆ, ದುಶ್ಚಟಗಳಿಗೆ ಮನಸ್ಸು.

ವೃಶ್ಚಿಕ: ಐಷಾರಾಮಿ ಜೀವನಕ್ಕೆ ಮನಸ್ಸು, ವಿಪರೀತ ಖರ್ಚು, ವ್ಯಾಪಾರ-ವ್ಯವಹಾರದಲ್ಲಿ ಬಂಡವಾಳ ನಷ್ಟ, ಉದ್ಯೋಗ ಸ್ಥಳದಲ್ಲಿ ನೆಮ್ಮದಿ, ಮಿತ್ರರೊಂದಿಗೆ ಸಂತಸ.

ಧನಸ್ಸು: ಭಾವನೆಗಳಲ್ಲಿ ವಿಹಾರ, ಹಿರಿಯ ಸಹೋದರಿಯಿಂದ ಲಾಭ, ಮಿತ್ರರಿಂದ ಅನುಕೂಲ, ಪ್ರಯಾಣದಲ್ಲಿ ಅಮೂಲ್ಯ ವಸ್ತುಗಳ ಕಳವು.

ಮಕರ: ಪ್ರೇಮ ವಿಚಾರದಲ್ಲಿ ತೊಂದರೆ, ಗಾಳಿ ಮಾತುಗಳಿಂದ ಸಂಸಾರದಲ್ಲಿ ಕಿರಿಕಿರಿ, ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ.

ಕುಂಭ: ವಿಪರೀತ ರಾಜಯೋಗ, ಸಂಗಾತಿಯಿಂದ ಶುಭ, ಸ್ನೇಹಿತರಿಂದ ಸಮಸ್ಯೆಗೆ ಮುಕ್ತಿ, ಮಾನಸಿಕ ರೋಗ ಬಾಧೆ.

ಮೀನ: ರೋಗ ಬಾಧೆ, ಸಂತಾನ ದೋಷ, ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ, ಕೌಟುಂಬಿಕ ಸಮಸ್ಯೆ ನಿವಾರಣೆ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ.

Share This Article
Leave a Comment

Leave a Reply

Your email address will not be published. Required fields are marked *