ಪಂಚಾಂಗ
ವಾರ: ಮಂಗಳವಾರ, ತಿಥಿ: ದ್ವಿತೀಯ
ನಕ್ಷತ್ರ: ಶ್ರವಣ
ಶ್ರೀ ವಿಶ್ವಾವಸು ನಾಮ ಸಂವತ್ಸರ
ಉತ್ತರಾಯಣ, ಹೇಮಂತ ಋತು
ಮಾಘ ಮಾಸ, ಶುಕ್ಲ ಪಕ್ಷ
ರಾಹುಕಾಲ: 3:26 ರಿಂದ 4:52
ಗುಳಿಕಕಾಲ: 12:34 ರಿಂದ 2:00
ಯಮಗಂಡಕಾಲ: 9:42 ರಿಂದ 11:08
ಮೇಷ: ಸಕಾಲದಲ್ಲಿ ಹಣ ಬರುವುದು, ದ್ರವ್ಯ ಲಾಭ, ಸ್ತ್ರೀಯರಿಗೆ ಶುಭ, ತೀರ್ಥಯಾತ್ರ ದರ್ಶನ, ಪರರ ತಪ್ಪಿನಿಂದ ನಿಂದನೆ.
ವೃಷಭ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಉದ್ಯೋಗದಲ್ಲಿ ಕಿರಿಕಿರಿ, ಚೋರ ಭಯ, ಕೃಷಿಕರಿಗೆ ಅಲ್ಪ ಲಾಭ, ಚಂಚಲ ಮನಸ್ಸು.
ಮಿಥುನ: ಮಿತ್ರರ ಬೆಂಬಲ, ವಿಪರೀತ ಕೋಪ, ವೈರಿಗಳಿಂದ ದೂರವಿರಿ, ದಾಂಪತ್ಯದಲ್ಲಿ ಪ್ರೀತಿ, ಮಗಳಿಂದ ಶುಭವಾರ್ತೆ.
ಕಟಕ: ಕುಟುಂಬ ಸೌಖ್ಯ, ವಿವಿಧ ಮೂಲಗಳಿಂದ ಲಾಭ, ಹಿತ ಶತ್ರು ಭಾದೆ, ಸ್ತ್ರೀಯರು ತಾಳ್ಮೆಯಿಂದ ಇದ್ದಷ್ಟು ಒಳ್ಳೆಯದು.
ಸಿಂಹ: ಪರರಿಗೆ ಸಹಾಯ ಮಾಡುವಿರಿ, ಉದಾಸೀನದಿಂದ ಹಾನಿ ಉಂಟಾಗುವುದು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.
ಕನ್ಯಾ: ಕಾರ್ಯ ಸಾಧನೆಗಾಗಿ ತಿರುಗಾಟ, ಆಪ್ತರಿಂದ ಸಹಾಯ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಪರಸ್ಥಳವಾಸ, ಅಧಿಕಾರಿಗಳಿಂದ ಪ್ರಶಂಸೆ.
ತುಲಾ: ಸಹವರ್ತಿಗಳಿಂದ ತೊಂದರೆ, ಗಣ್ಯ ವ್ಯಕ್ತಿಗಳ ಭೇಟಿ, ಆಕಸ್ಮಿಕ ಧನ ನಷ್ಟ, ಉದ್ಯೋಗದಲ್ಲಿ ಸ್ಥಾನಮಾನ.
ವೃಶ್ಚಿಕ: ಸ್ನೇಹಿತರೆ ಶತ್ರುಗಳಾಗುತ್ತಾರೆ, ದುಶ್ಚಟಗಳಿಗೆ ಹಣವ್ಯಯ, ತಾಳ್ಮೆ ಅಗತ್ಯ, ನ್ಯಾಯಾಲಯ ತೀರ್ಪಿನಲ್ಲಿ ಜಯ.
ಧನಸ್ಸು: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ದೂರ ಪ್ರಯಾಣ, ಸುಖ ಭೋಜನ, ಋಣಭಾದೆ, ಅಧಿಕಾರ ಪ್ರಾಪ್ತಿ.
ಮಕರ: ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ವಾಹನ ಭಾಗ್ಯ, ಹಿತ ಶತ್ರಭಾದೆ, ವಿದ್ಯಾರ್ಥಿಗಳಲ್ಲಿ ಮುನ್ನಡೆ, ಧನ ನಷ್ಟ.
ಕುಂಭ: ಕುಟುಂಬ ಸೌಖ್ಯ, ಬಾಕಿ ಹಣ ಕೈ ಸೇರುವುದು, ಸುಖ ಭೋಜನ, ಮನಶಾಂತಿ, ಮಾತನಾಡುವಾಗ ಎಚ್ಚರ.
ಮೀನ: ಪರಿಶ್ರಮಕ್ಕೆ ತಕ್ಕ ಫಲ, ವಿವಿಧ ಮೂಲಗಳಿಂದ ಧನ ಲಾಭ, ದ್ರವ್ಯ ಲಾಭ, ದೇವತಾ ಕಾರ್ಯಗಳಲ್ಲಿ ಭಾಗಿ.

