ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಷಷ್ಟಿ, ಗುರುವಾರ, ಅನುರಾಧ ನಕ್ಷತ್ರ
ರಾಹುಕಾಲ – 02:01 ರಿಂದ 03:32
ಗುಳಿಕಕಾಲ – 09:28 ರಿಂದ 10:59
ಯಮಗಂಡಕಾಲ – 06:27 ರಿಂದ 07:57
ಮೇಷ: ಆಕಸ್ಮಿಕ ದುರ್ಘಟನೆ, ಮಾನಸಿಕ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಕೋರ್ಟ್ ಮೆಟ್ಟಿಲೇರುವ ಸನ್ನಿವೇಶ.
ವೃಷಭ: ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ.
ಮಿಥುನ: ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ.
ಕಟಕ: ಪ್ರೀತಿ ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಪ್ರತಿಷ್ಠೆಗೆ ಪೆಟ್ಟು.
ಸಿಂಹ: ಮನೆಯ ವಾತಾವರಣ ಕಲುಷಿತ, ಸ್ನೇಹಿತರಿಂದ ದೂರವಾಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ.
ಕನ್ಯಾ: ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರರೊಡನೆ ವೈರತ್ವ, ಮಕ್ಕಳು ಉನ್ನತ ಹಂತಕ್ಕೆ ಏರುವರು.
ತುಲಾ: ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ.
ವೃಶ್ಚಿಕ: ಹಳೆಯ ವಸ್ತುವಿನಿಂದ ಪೆಟ್ಟು, ಅವಕಾಶವಂಚಿತರಾಗುವಿರಿ, ಮಾನಸಿಕವಾಗಿ ಕುಪಿತಕ್ಕೆ ಒಳಗಾಗುವಿರಿ.
ಧನಸ್ಸು: ಅಧಿಕ ನಿದ್ರೆ , ಆತ್ಮೀಯರ ದೂರ , ಕುಟುಂಬ ನಷ್ಟಕ್ಕೆ ಈಡಾಗುವುದು, ಮನೋರೋಗಿಯಾಗುವಿರಿ.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಗುಪ್ತ ಆಸೆ ಮತ್ತು ಇಚ್ಛೆಗಳು ಈಡೇರುವ ಸಂಭವ, ಮಕ್ಕಳಿಂದ ಅನುಕೂಲ
ಕುಂಭ: ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಬಾಡಿಗೆದಾರರಿಂದ ನಷ್ಟ, ಪರಿಹಾರ ಒಣದ್ರಾಕ್ಷಿಯನ್ನು ಪ್ರಸಾದಕ್ಕೆ ಅರ್ಪಿಸಿ.
ಮೀನ: ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಅಪಮಾನಗಳಿಂದ ಚಿಂತೆ.