ದಿನಭವಿಷ್ಯ 20-04-2020

Public TV
1 Min Read
DINA BHAVISHYA 5 5 1 1

ಪಂಚಾಂಗ

ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಕೃಷ್ಣ ಪಕ್ಷ, ತ್ರಯೋದಶಿ ತಿಥಿ,
ಸೋಮವಾರ, ಪೂರ್ವಭಾದ್ರ ನಕ್ಷತ್ರ ಉಪರಿ ಉತ್ತರಭಾದ್ರ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:42 ರಿಂದ 9:15
ಗುಳಿಕಕಾಲ: ಮಧ್ಯಾಹ್ನ 1:56 ರಿಂದ 3:29
ಯಮಗಂಡಕಾಲ: ಬೆಳಗ್ಗೆ 10:49 ರಿಂದ 12:22

ಮೇಷ: ಮನಸ್ಸಿಗೆ ದುಃಖ, ಅಶಾಂತಿ ವಾತಾವರಣ, ಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರುಪೇರು, ಅಧಿಕಾರಿಗಳಲ್ಲಿ ಕಲಹ.

ವೃಷಭ: ಅಧಿಕ ತಿರುಗಾಟ, ಹಣಕಾಸು ತೊಂದರೆ, ಆದಾಯಕ್ಕಿಂತ ಖರ್ಚು ಹೆಚ್ಚು, ಆರೋಗ್ಯದಲ್ಲಿ ಸಮಸ್ಯೆ.

ಮಿಥುನ: ಕೈ ಹಾಕಿದ ಕೆಲಸದಲ್ಲಿ ಪ್ರಗತಿ, ಸ್ತ್ರೀಯರಿಗೆ ಲಾಭ, ಮಕ್ಕಳಿಗೆ ಅನಾರೋಗ್ಯ, ಉದ್ಯೊಗದಲ್ಲಿ ಬಡ್ತಿ.

ಕಟಕ: ದ್ರವ್ಯ ನಷ್ಟ, ಸಾಲ ಬಾಧೆ, ಯತ್ನ ಕಾರ್ಯದಲ್ಲಿ ಭಂಗ, ಉದ್ಯೋಗದಲ್ಲಿ ಕಿರಿಕಿರಿ, ಹೆಚ್ಚು ಅಶುಭ ಫಲಗಳು.

ಸಿಂಹ: ನಂಬಿದ ಜನರಿಂದ ಮೋಸ, ಆತ್ಮೀಯರಲ್ಲಿ ಮನಃಸ್ತಾಪ, ದೂರ ಪ್ರಯಾಣ, ಮನಸ್ಸಿನಲ್ಲಿ ಭಯ ಭೀತಿ.

ಕನ್ಯಾ: ಪ್ರಿಯ ಜನರ ಭೇಟಿ, ಉದ್ಯೋಗದಲ್ಲಿ ಧನ ಲಾಭ, ಬಂಧು ಮಿತ್ರರ ಸಮಾಗಮ, ಮಂಗಳ ಕಾರ್ಯ ನಡೆಯುವುದು.

ತುಲಾ: ಮಾನಸಿಕ ವ್ಯಥೆ, ಹಣಕಾಸು ತೊಂದರೆ, ಶತ್ರುಗಳ ಬಾಧೆ, ಋಣ ಬಾಧೆ, ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ: ಚಂಚಲ ಮನಸ್ಸು, ಸ್ಥಳ ಬದಲಾವಣೆ, ಬಂಧುಗಳಲ್ಲಿ ಕಲಹ, ದಾಂಪತ್ಯದಲ್ಲಿ ವೈಮನಸ್ಸು.

ಧನಸ್ಸು: ಸ್ನೇಹಿತರಿಂದ ಸಹಾಯ, ನಾನಾ ವಿಚಾರಗಳಲ್ಲಿ ಆಸಕ್ತಿ, ಶತ್ರುಗಳ ಬಾಧೆ, ಗುರು ಹಿರಿಯರಲ್ಲಿ ಭಕ್ತಿ.

ಮಕರ: ಕೆಲಸ ಕಾರ್ಯಗಳಲ್ಲಿ ಜಯ, ಶತ್ರುಗಳನ್ನು ನಾಶ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ ಪ್ರಾಪ್ತಿ.

ಕುಂಭ: ಋಣ ವಿಮೋಚನೆ, ಕೋರ್ಟ್ ಕೇಸ್‍ಗಳಲ್ಲಿ ಮುನ್ನಡೆ, ಕೃಷಿಯಲ್ಲಿ ಲಾಭ, ಈ ದಿನ ಶುಭ ಫಲ, ಮಾನಸಿಕ ನೆಮ್ಮದಿ.

ಮೀನ: ಕೆಲಸ ಕಾರ್ಯಗಳಲ್ಲಿ ವಿಘ್ನ, ಸುಳ್ಳು ಮಾತನಾಡುವಿರಿ, ಇಲ್ಲಸ ಸಲ್ಲದ ಅಪವಾದ ನಿಂದನೆ, ಅಧಿಕ ಹಣವ್ಯಯ.

Share This Article
Leave a Comment

Leave a Reply

Your email address will not be published. Required fields are marked *