ರಾಹುಕಾಲ – 3:31 ರಿಂದ 5:07
ಗುಳಿಕಕಾಲ – 12:20 ರಿಂದ 1:55
ಯಮಗಂಡಕಾಲ – 9:08 ರಿಂದ 10:44
ವಾರ : ಮಂಗಳವಾರ, ತಿಥಿ : ಅಷ್ಟಮಿ, ನಕ್ಷತ್ರ : ಧನಿಷ್ಠ
ಶ್ರೀ ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ, ವಸಂತ ಋತು
ವೈಶಾಖ ಮಾಸ, ಕೃಷ್ಣ ಪಕ್ಷ
ಮೇಷ: ಧನ ಲಾಭ, ಮಕ್ಕಳ ಪ್ರಗತಿಯಿಂದ ಸಂತೋಷ, ನಿಮ್ಮ ಇಷ್ಟದಂತೆ ಕಾರ್ಯಗಳು ನೆರವೇರುತ್ತವೆ.
ವೃಷಭ: ಕುಟುಂಬ ಸದಸ್ಯರ ಸಹಾಯ, ಸುಖ ಭೋಜನ, ಮನಶಾಂತಿ,ವ್ಯಾಪಾರ ವ್ಯವಹಾರದಲ್ಲಿ ಎಚ್ಚರ.
ಮಿಥುನ: ಪರಿಶ್ರಮಕ್ಕೆ ತಕ್ಕ ಫಲ, ಉದ್ಯೋಗದಲ್ಲಿ ಬಡ್ತಿ, ಹಣಕಾಸು ಒದಗಿ ಬರಲಿದೆ.
ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಮಾತನಾಡುವಾಗ ಎಚ್ಚರ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆರೋಗ್ಯದ ಕಡೆ ಗಮನ ಹರಿಸಿ.
ಸಿಂಹ: ಈ ದಿನ ಕುಟುಂಬ ಸೌಖ್ಯ, ದ್ರವ್ಯ ಲಾಭ, ಶತ್ರುನಾಶ, ಪ್ರಯಾಣದಿಂದ ತೊಂದರೆ, ಮನೋವ್ಯಥೆ, ರೋಗಭಾದೆ.
ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ದಾನ ಮಾಡುವಿರಿ, ಶುಭ ಸಮಯ ನಿಮ್ಮ ಜೊತೆ ಇದೆ
ತುಲಾ: ಬಂಧುಗಳ ಭೇಟಿ, ಸುಖ ಭೋಜನ, ಮಿತ್ರರ ಸಹಾಯ, ಶತ್ರು ನಾಶ, ಸ್ಥಗಿತ ಕಾರ್ಯಗಳು ಮುಂದುವರೆಯುವುದು.
ವೃಶ್ಚಿಕ: ವಿಪರೀತ ವ್ಯಸನ, ಮಾತಿನಲ್ಲಿ ಹಿಡಿತವಿರಲಿ, ಸ್ತ್ರೀಯರಿಗೆ ಶುಭ, ನಾನು ವಿಚಾರಗಳಲ್ಲಿ ಆಸಕ್ತಿ, ಧನ ಲಾಭ.
ಧನಸ್ಸು: ವಿದೇಶ ವ್ಯಾಪಾರಿಗಳಲ್ಲಿ ಲಾಭ, ಉದ್ಯೋಗದಲ್ಲಿ ಸದಾ ತಿರುಗಾಟ, ಅಧಿಕ ಖರ್ಚು, ಹೊಸ ಪ್ರಯತ್ನದಿಂದ ಜಯ.
ಮಕರ: ಸ್ವಂತ ಪರಿಶ್ರಮದಿಂದ ಅನುಕೂಲ, ಕೋಪ ಜಾಸ್ತಿ, ಆಲಸ್ಯ ಮನೋಭಾವ, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ.
ಕುಂಭ: ನಾನಾ ವಿಚಾರಗಳಲ್ಲಿ ಆಸಕ್ತಿ, ಧನ ಲಾಭ, ಭಾಗ್ಯ ವೃದ್ಧಿ, ದೂರ ಪ್ರಯಾಣ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.
ಮೀನ: ಯತ್ನ ಕಾರ್ಯಗಳಲ್ಲಿ ವಿಳಂಬ, ದುಷ್ಟಬುದ್ಧಿ, ಋಣಭಾದೆ, ಮನಕ್ಲೇಶ, ಅನಾರೋಗ್ಯ, ವ್ಯಾಪಾರದಲ್ಲಿ ಅಲ್ಪ ಲಾಭ.