ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಕೃಷ್ಣ ಪಕ್ಷ, ಅಷ್ಟಮಿ / ನವಮಿ, ಶುಕ್ರವಾರ, ಅನುರಾಧ ನಕ್ಷತ್ರ / ಜೇಷ್ಠ ನಕ್ಷತ್ರ.
ರಾಹುಕಾಲ – 11:09 ರಿಂದ 12:37
ಗುಳಿಕ ಕಾಲ – 08:12 ರಿಂದ 09:40
ಯಮಗಂಡಕಾಲ – 03:34 ರಿಂದ 05:03
Advertisement
ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಂದತ್ವ ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ
Advertisement
ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ
Advertisement
ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ, ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ
Advertisement
ಕಟಕ: ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಕಲಹ, ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ , ಆತಂಕ ಮತ್ತು ಚಿಂತೆ
ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆರೋಗ್ಯ ಸಮಸ್ಯೆ ಮತ್ತು ಮನೋರೋಗಗಳು, ಉದ್ಯೋಗದ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ
ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ, ಮಿತ್ರರಿಂದ ನೋವು ಮತ್ತು ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ
ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅನಿರೀಕ್ಷಿತವಾಗಿ ಅಧಿಕ ಖರ್ಚು ಮತ್ತು ನಷ್ಟ
ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ ಆಲಸ್ಯ, ಅಧಿಕ ಅನಾರೋಗ್ಯ, ಅಪಮಾನ ಅಪ ನಿಂದನೆ, ಪ್ರಯಾಣದಲ್ಲಿ ಅಡೆತಡೆ
ಧನಸ್ಸು: ಅನಿರೀಕ್ಷಿತವಾಗಿ ಘಟನೆಗಳಿಂದ ಮನೋವ್ಯಾಧಿ, ವಿದ್ಯಾರ್ಥಿಗಳಲ್ಲಿ ಚುರುಕುತನ ಅಧಿಕ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ
ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು.
ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಿತ್ರರಿಂದ ಅನುಕೂಲ, ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವ ಸಂದರ್,ಉದ್ಯೋಗ ಸ್ಥಳದಲ್ಲಿ ಶತ್ರುಗಳು ಅಧಿಕ
ಮೀನ: ಅತಿಯಾದ ಆಸೆಗೆ ಬಲಿಯಾಗುವಿರಿ, ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು, ನೆರೆಹೊರೆಯವರೊಂದಿಗೆ ಕಲಹ