Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಭವಿಷ್ಯ: 21-03-2019
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನಭವಿಷ್ಯ: 21-03-2019

Dina Bhavishya

ದಿನಭವಿಷ್ಯ: 21-03-2019

Public TV
Last updated: March 20, 2019 4:58 pm
Public TV
Share
3 Min Read
astrology
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ,
ಶುಕ್ಲ ಪಕ್ಷ, ಪೌರ್ಣಿಮೆ
ಬೆಳಗ್ಗೆ 7:13 ನಂತರ ಪ್ರಥಮಿ
ಗುರುವಾರ, ಉತ್ತರ ಫಾಲ್ಗುಣಿ ನಕ್ಷತ್ರ
ಮಧ್ಯಾಹ್ನ 1:34 ನಂತರ ಹಸ್ತ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:01 ರಿಂದ 3:32
ಗುಳಿಕಕಾಲ: ಬೆಳಗ್ಗೆ 9:28 ರಿಂದ 10:59
ಯಮಗಂಡಕಾಲ: ಬೆಳಗ್ಗೆ 6:27 ರಿಂದ 7:57

ಮೇಷ: ಸ್ವಂತ ಉದ್ಯಮ-ವ್ಯವಹಾರದಲ್ಲಿ ಅಭಿವೃದ್ಧಿ, ಸೇವಕರು-ಶತ್ರುಗಳಿಂದ ನೋವು, ಮಕ್ಕಳಿಂದ ತೊಂದರೆ, ಸ್ಥಿರಾಸ್ತಿ-ವಾಹನ ಮೇಲೆ ಸಾಲ ಮಾಡಲು ಚಿಂತನೆ, ವಿದ್ಯಾಭ್ಯಾಸದಲ್ಲಿ ಮಂದತ್ವ-ಮರೆವು, ಒತ್ತಡಗಳಿಂದ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಧಕ್ಕೆ, ಮೇಲಾಧಿಕಾರಿಗಳಿಂದ ನೋವು, ಪ್ರಯಾಣದಲ್ಲಿ ಕಿರಿಕಿರಿ.

ವೃಷಭ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಕಿರಿಕಿರಿ, ಒತ್ತಡದಿಂದ ಕಾರ್ಯ ಯಶಸ್ಸು, ಮಕ್ಕಳ ಆರೋಗ್ಯದಲ್ಲಿ ಏರುಪೇರು, ಹಣಕಾಸು ವಿಚಾರದಲ್ಲಿ ತಪ್ಪು ನಿರ್ಧಾರ, ಸಹೋದರರಿಂದ ನೋವು, ಸ್ಥಿರಾಸ್ತಿ-ವಾಹನ ಯೋಗ, ಕೆಲಸ ಕಾರ್ಯಗಳಲ್ಲಿ ಜಯ, ಗ್ಯಾಸ್ಟ್ರಿಕ್ ಸಮಸ್ಯೆ, ಪಿತ್ರಾರ್ಜಿತ ಆಸ್ತಿ ತಗಾದೆ, ಕೋರ್ಟ್ ಕೇಸ್ ನಿಮಿತ್ತ ಓಡಾಟ.

ಮಿಥುನ: ದೇವತಾ ಶಾಪಕ್ಕೆ ಗುರಿಯಾಗುವಿರಿ, ಪ್ರಯಾಣದಲ್ಲಿ ಕಳವು, ಸ್ವಂತ ಉದ್ಯಮದಲ್ಲಿ ನಷ್ಟ, ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕ ಸಂಕಷ್ಟ, ಸ್ಥಿರಾಸ್ತಿ-ವಾಹನದಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಸಂಕಷ್ಟ, ಉದ್ಯೋಗ ನಿಮಿತ್ತ ಪ್ರಯಾಣ, ದಾಂಪತ್ಯದಲ್ಲಿ ಕಲಹ, ಅಹಂಭಾವ, ಆತ್ಮಾಭಿಮಾನ ಹೆಚ್ಚು, ಅನಗತ್ಯ ತಿರುಗಾಟ.

ಕಟಕ: ಹಣಕಾಸು ಲಾಭ, ಸಾಲಗಾರರು-ಸೇವಕರಿಂದ ನಷ್ಟ, ಕುಟುಂಬದಲ್ಲಿ ಶತ್ರುಗಳ ಕಾಟ, ಉಷ್ಣ ಬಾಧೆ, ತಲೆ ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವಿರಿ, ಮಕ್ಕಳ ಅನಾರೋಗ್ಯ ಸಮಸ್ಯೆಯಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಸಿಂಹ: ಸ್ವಯಂಕೃತ ಅಪರಾಧಗಳಿಂದ ತೊಂದರೆ, ಅತಿಯಾದ ಸೋಮಾರಿತನ-ಆಲಸ್ಯ, ಜೀವನದಲ್ಲಿ ಜಿಗುಪ್ಸೆ, ಮೈಗ್ರೇನ್, ಗ್ಯಾಸ್ಟ್ರಿಕ್, ಪಿತ್ತ ಬಾಧೆ, ಅನಿರೀಕ್ಷಿತ ಸೋಲು,ನಷ್ಟ, ನಿರಾಸೆಗಳು ಹೆಚ್ಚು, ಸಾಲ ಬಾಧೆಯಿಂದ ಆತಂಕ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸ್ವಯಂಕೃತ ಅಪರಾಧಗಳಿಂದ ತೊಂದರೆ.

ಕನ್ಯಾ: ವಯೋವೃದ್ಧರಿಂದ ಬೈಗುಳ, ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಅತಿಯಾದ ನಿದ್ರೆ, ಸೋಮಾರಿತನ ಹೆಚ್ಚು, ಆರೋಗ್ಯಕ್ಕಾಗಿ ಖರ್ಚು, ವಾಹನ-ಅಲಂಕಾರಿಕ ವಸ್ತುಗಳ ಖರೀದಿ, ಅಧಿಕವಾದ ವೆಚ್ಚ, ಸ್ಥಿರಾಸ್ತಿಯಿಂದ ನಷ್ಟ, ಮಕ್ಕಳಿಂದ ಕಣ್ಣೀರು.

ತುಲಾ: ದೇವರ ಹರಕೆ ಕಾಡುವುದು, ಲಾಭಾಂಶದಲ್ಲಿ ಕುಂಠಿತ, ಶತ್ರುಗಳ ನಾಶ, ಸಾಲ ಲಭಿಸುವುದು, ಮಕ್ಕಳಿಂದ ಒತ್ತಡ, ವಾಹನ ಚಾಲನೆಯಲ್ಲಿ ಎಚ್ಚರ, ಬಂಧುಗಳಿಂದ ಕಿರಿಕಿರಿ, ಉದ್ಯೋಗ ನಷ್ಟವಾಗುವ ಭೀತಿ, ಹೇಳಿಕೊಳ್ಳಲಾಗದ ಆತ್ಮ ಸಂಕಟ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ, ಉದ್ಯೋಗದಲ್ಲಿ ಮಂದತ್ವ, ಕೌಟುಂಬಿಕ ಸಮಸ್ಯೆ, ಆರ್ಥಿಕ ಸಂಕಷ್ಟ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ನೀವಾಡುವ ಮಾತಿನಿಂದ ತೊಂದರೆ, ಸ್ನೇಹಿತರಿಂದ ಬಾಧೆ, ಸರಕಾರಿ ಕೆಲಸಗಳಲ್ಲಿ ಪ್ರಗತಿ, ಮೇಲಾಧಿಕಾರಿಗಳಿಂದ ಸಹಕಾರ, ಪದವಿ ವಿದ್ಯಾರ್ಥಿಗಳಿಗೆ ಅನುಕೂಲ, ಮಾತೃವಿನಿಂದ ಲಾಭ.

ಧನಸ್ಸು: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಭವಿಷ್ಯದ ಚಿಂತೆ ಹೆಚ್ಚಾಗುವುದು, ವಿದೇಶ ಪ್ರಯಾಣ ಯೋಗ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗದಲ್ಲಿ ಅಧಿಕವಾದ ಒತ್ತಡ, ರಾಜಕೀಯ ವ್ಯಕ್ತಿಗಳಿಂದ ಸಹಾಯ ಬಯಸುವಿರಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳಿಂದ ಅಸಹಾಕರ, ವಿದ್ಯಾರ್ಥಿಗಳಿಗೆ ತೊಂದರೆ.

ಮಕರ: ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ, ಬಂಧುಗಳಿಂದ ಕಿರಿಕಿರಿ, ಅಪಘಾತವಾಗುವ ಸಾಧ್ಯತೆ, ಆಕಸ್ಮಿಕ ಧನ ಪ್ರಾಪ್ತಿ, ಅಹಂಭಾವ-ಆತ್ಮಾಭಿಮಾನದಿಂದ ಸಮಸ್ಯೆ, ದಾಂಪತ್ಯದಲ್ಲಿ ಕಲಹ, ತಂದೆಯಿಂದ ಆರ್ಥಿಕ ನಷ್ಟ, ದಾಖಲೆಗಳು ಕಳವಾಗುವ ಸಾಧ್ಯತೆ, ಸಾಲಕ್ಕಾಗಿ ಬೇಡಿಕೆ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿ.

ಕುಂಭ: ಸಂಗಾತಿಯಿಂದ ಧನ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಆತ್ಮೀಯರೊಂದಿಗೆ ವೈಮನಸ್ಸು, ಪಿತ್ತ ಬಾಧೆ, ತಲೆ ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಸೋದರ ಮಾವನಿಂದ ತೊಂದರೆ, ವ್ಯಾಪಾರ-ವ್ಯವಹಾರದಲ್ಲಿ ಅಧಿಕವಾದ ಒತ್ತಡ.

ಮೀನ: ಅಧಿಕವಾದ ಕೋಪ, ಕೆಲಸ ಕಾರ್ಯಗಳಲ್ಲಿ ನಿಧಾನ, ಮಕ್ಕಳೊಂದಿಗೆ ವಾಗ್ವಾದ, ಸಾಲಗಾರರು-ಶತ್ರುಗಳಿಂದ ತೊಂದರೆ, ಮಾನ ಹಾನಿ, ಪಿತ್ತ ಬಾಧೆ, ಗ್ಯಾಸ್ಟ್ರಿಕ್ ಸಮಸ್ಯೆ, ಗುಪ್ತ ರೋಗ ಬಾಧೆ, ಸಂಗಾತಿಯಿಂದ ದೂರ ಉಳಿಯುವ ಆಲೋಚನೆ, ಹಿರಿಯರಿಗೆ ಅನಾರೋಗ್ಯ, ಹಳೇ ವಸ್ತು-ವಾಹನ ರಿಪೇರಿಗಾಗಿ ಖರ್ಚು, ವಿದ್ಯಾಭ್ಯಾಸದಲ್ಲಿ ಮಂದಗತಿ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
3 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
31 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
39 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
41 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?