ಶ್ರೀ ವಿಶ್ವಾವಸುನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ಜೇಷ್ಠ ಮಾಸ, ಕೃಷ್ಣ ಪಕ್ಷ,
ದಶಮಿ / ಉಪರಿ ಏಕಾದಶಿ,
ಶನಿವಾರ, ಅಶ್ವಿನಿ ನಕ್ಷತ್ರ
ರಾಹುಕಾಲ: 09:12 ರಿಂದ 10:48
ಗುಳಿಕಕಾಲ: 05:59 ರಿಂದ 07:36
ಯಮಗಂಡ ಕಾಲ: 02:01 ರಿಂದ 03:37
ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಹಿರಿಯ ವ್ಯಕ್ತಿಗಳ ಶಾಪಕ್ಕೆ ಗುರಿಯಾಗುವಿರಿ.
ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು.
ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು.
ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ.
ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ.
ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ತಂತ್ರ ಬಾಧೆ.
ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು ಮಂದತ್ವ, ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ.
ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸಕಾರ್ಯಗಳಲ್ಲಿ ಸೋಮಾರಿತನ,
ಆಲಸ್ಯ ನಿರಾಸೆ.
ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ.
ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ.
ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.
ಮೀನ: ಆಕಸ್ಮಿಕ ಅವಘಡಗಳಿಂದ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ಮಾನಸಿಕ ನೆಮ್ಮದಿ ಭಂಗ.