ಪಂಚಾಂಗ
ಶ್ರೀ ವಿಶ್ವಾವಸುನಾಮ ಸಂವತ್ಸರ,
ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಶುಕ್ಲಪಕ್ಷ,
ಪ್ರಥಮಿ / ದ್ವಿತೀಯ, ಶುಕ್ರವಾರ,
ಅನುರಾಧ ನಕ್ಷತ್ರ / ಜೇಷ್ಠ ನಕ್ಷತ್ರ
ರಾಹುಕಾಲ: 10:43 ರಿಂದ 12:09
ಗುಳಿಕಕಾಲ: 07:50 ರಿಂದ 09:16
ಯಮಗಂಡಕಾಲ: 03:02 ರಿಂದ 04:29
ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ.
ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ.
ಮಿಥುನ: ಆರ್ಥಿಕ ಪರಿಸ್ಥಿತಿ, ಉತ್ತಮ ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ, ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.
ಕಟಕ: ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಕಲಹ, ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆತಂಕ ಮತ್ತು ಚಿಂತೆ.
ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅಧಿಕ ನಿದ್ರೆ ಆರೋಗ್ಯ ಸಮಸ್ಯೆ, ಮನೋರೋಗಗಳು, ಉದ್ಯೋಗದ ಚಿಂತೆ.
ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ, ಮಿತ್ರರಿಂದ ನೋವು ಮತ್ತು ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ.
ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅನಿರೀಕ್ಷಿತವಾಗಿ ಅಧಿಕ ಖರ್ಚು.
ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ, ಅನಾರೋಗ್ಯ ಸಮಸ್ಯೆಯಿಂದ ಬೇಸರ, ಅಪಮಾನ ಅಪನಿಂದನೆ, ಪ್ರಯಾಣದಲ್ಲಿ ಅಡೆತಡೆ.
ಧನಸ್ಸು: ಅನಿರೀಕ್ಷಿತವಾಗಿ ಘಟನೆಗಳಿಂದ ಮನೋವ್ಯಾಧಿ, ವಿದ್ಯಾರ್ಥಿಗಳಲ್ಲಿ ಚುರುಕುತನ ಅಧಿಕ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ.
ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು.
ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ ಕಾರ್ಯ ಮಾಡಬೇಕೆನ್ನುವ ಹಂಬಲ, ಮಿತ್ರರಿಂದ ಅನುಕೂಲ, ಉದ್ಯೋಗ ಸ್ಥಳದಲ್ಲಿ ಶತ್ರುಗಳು ಅಧಿಕ.
ಮೀನ: ಅತಿಯಾದ ಆಸೆಗೆ ಬಲಿಯಾಗುವಿರಿ, ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು, ಉದ್ಯೋಗ ಸ್ಥಳದಲ್ಲಿ ಕಲಹ.
