ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಅಷ್ಟಮಿ, ಶನಿವಾರ, ಮೂಲ ನಕ್ಷತ್ರ
ರಾಹುಕಾಲ– 09:28 ರಿಂದ 10:59
ಗುಳಿಕಕಾಲ – 06:27 ರಿಂದ 07:57
ಯಮಗಂಡಕಾಲ – 02:01 ರಿಂದ 03:32
ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಹಿರಿಯ ವ್ಯಕ್ತಿಗಳ ಶಾಪಕ್ಕೆ ಗುರಿಯಾಗುವಿರಿ
ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು
ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು
ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸಕಾರ್ಯಗಳಲ್ಲಿ ಅನುಕೂಲ
ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸಕಾರ್ಯಗಳಲ್ಲಿ ವಿಘ್ನ.
ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ತಂತ್ರ ಬಾಧೆಗಳಿಗೆ ಗುರುಗಳಿಂದ ಮಾರ್ಗದರ್ಶನ
ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ, ವೈರಾಗ್ಯದ ಭಾವ ಅಧಿಕ
ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಅಧಿಕ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸಕಾರ್ಯಗಳಲ್ಲಿ ಸೋಮಾರಿತನ
ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ
ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ
ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.
ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ಮಾನಸಿಕ ನೆಮ್ಮದಿ ಭಂಗ