ದಿನ ಭವಿಷ್ಯ 22-04-2020

Public TV
1 Min Read
DINA BHAVISHYA 5 5 1 1

ಪಂಚಾಂಗ

ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಾ ಮಾಸ,
ಕೃಷ್ಣ ಪಕ್ಷ, ಅಮಾವಾಸ್ಯೆ,
ಬುಧವಾರ, ರೇವತಿ ನಕ್ಷತ್ರ

ಮೇಷ: ಹಣ ಸಮಸ್ಯೆ, ಸಾಲ ಬಾಧೆ, ಪಾಪ ಬುದ್ಧಿ, ಚರ್ಮರೋಗ, ಕುಟುಂಬದಲ್ಲಿ ಸೌಖ್ಯ, ದಾಂಪತ್ಯದಲ್ಲಿ ಪ್ರೀತಿ, ವ್ಯಾಪಾರದಲ್ಲಿ ಚೇತರಿಕೆ.

ವೃಷಭ: ಯಾರನ್ನೂ ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಶತ್ರುಗಳ ಬಾಧೆ, ಅನಗತ್ಯ ಸುತ್ತಾಟ ಮಾಡಬೇಡಿ, ವೈಯುಕ್ತಿಕ ವಿಚಾರದ ಬಗ್ಗೆ ಗಮನಹರಿಸಿ.

ಮಿಥುನ: ಹಣಕಾಸು ವಿಚಾರದಲ್ಲಿ ಎಚ್ಚರ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಮಾನಸಿಕ ಚಿಂತೆ, ಅಕಾಲ ಭೋಜನ, ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಕಟಕ: ಮಾತಿನ ಮೇಲೆ ಹಿಡಿತ ಅಗತ್ಯ, ತಾಳ್ಮೆಯಿಂದ ವರ್ತಿಸುವುದು ಉತ್ತಮ, ಮಕ್ಕಳಿಗೆ ಅನಾರೋಗ್ಯ, ವಿಪರೀತ ಹಣ ಖರ್ಚು, ವಿದ್ಯಾಭ್ಯಾಸದಲ್ಲಿ ಆಸಕ್ತಿ. ಈ ದಿನ ಮಿಶ್ರಫಲ ಯೋಗ.

ಸಿಂಹ: ಕೆಲಸ ಕಾರ್ಯಗಳಲ್ಲಿ ವಿಳಂಬ, ಅಲ್ಪ ಆದಾಯ, ಅಧಿಕ ಖರ್ಚು, ಅಭಿವೃದ್ಧಿ ಕುಂಠಿತ, ಹೇಳಿಕೆ ಮಾತಿನಿಂದ ಸಂಕಷ್ಟಕ್ಕೆ ಸಿಲುಕುವಿರಿ, ಬಂಧು ಮಿತ್ರರ ವಿಚಾರದಲ್ಲಿ ಎಚ್ಚರ.

ಕನ್ಯಾ: ಖಾಸಗಿ ಕಂಪನಿಗಳಿಗೆ ನಷ್ಟ, ಗುರು ಹಿರಿಯಲ್ಲಿ ಭಕ್ತಿ, ಶತ್ರುಗಳ ನಾಶ, ಮಾನಸಿಕ ಒತ್ತಡ, ನೆಮ್ಮದಿಯಾಗಿರಲು ಬಯಸುವಿರಿ.

ತುಲಾ: ಅನಗತ್ಯ ಕಲಹವಾಗುವುದು, ಚಂಚಲ ಮನಸ್ಸು, ವಿದ್ಯಾರ್ಥಿಗಳಲ್ಲಿ ಗೊಂದಲ, ಹಣಕಾಸು ವಿಚಾರದಲ್ಲಿ ಮೋಸ, ವ್ಯವಹಾರಗಳನ್ನು ಮುಂದೂಡುವುದು ಉತ್ತಮ.

ವೃಶ್ಚಿಕ: ಅತಿಯಾದ ಕೋಪ, ಆರೋಗ್ಯದಲ್ಲಿ ವ್ಯತ್ಯಾಸ, ವ್ಯವಹಾರಗಳಲ್ಲಿ ದೃಷ್ಟಿ ದೋಷ, ಆಕಸ್ಮಿಕ ತೊಂದರೆ, ಮಾನಸಿಕ ವ್ಯಥೆ.

ಧನಸ್ಸು: ಮಾತೃವಿನಿಂದ ಲಾಭ, ಸ್ನೇಹಿತರಿಂದ ನೆರವು, ಸುಖ ಭೋಜನ, ಪ್ರೀತಿ ಸಮಾಗಮ, ಶರೀರದಲ್ಲಿ ತಳಮಳ.

ಮಕರ: ಕೆಲಸ ಕಾರ್ಯಗಳಲ್ಲಿ ಅಲ್ಪ ಪ್ರಗತಿ, ಉದರ ಬಾಧೆ, ವ್ಯರ್ಥ ಧನಹಾನಿ, ಪುತ್ರರಲ್ಲಿ ದ್ವೇಷ, ಯಾರನ್ನೂ ಹೆಚ್ಚು ನಂಬಬೇಡಿ, ಆಲಸ್ಯ ಮನೋಭಾವ.

ಕುಂಭ: ವಾದ-ವಿವಾದದಲ್ಲಿ ತೊಡಗುವಿರಿ, ಅತಿಯಾದ ಆತ್ಮ ವಿಶ್ವಾಸದಿಂದ ತೊಂದರೆ, ವೈರಿಗಳಿಂದ ದೂರವಿರಿ, ಪರಿಶ್ರಮಕ್ಕೆ ತಕ್ಕ ಆದಾಯ.

ಮೀನ: ತಂಪು ಪಾನೀಯಗಳಿಂದ ಅನಾರೋಗ್ಯ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಹಿತ ಶತ್ರುಗಳ ಬಾಧೆ, ಸ್ತ್ರೀಯರಿಗೆ ಲಾಭ, ಹೊಗಳಿಕೆ ಮಾತಿಗೆ ಮರುಳಾಗಬೇಡಿ.

Share This Article
Leave a Comment

Leave a Reply

Your email address will not be published. Required fields are marked *