Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 22-04-2022

Public TV
Last updated: April 22, 2022 6:59 am
Public TV
Share
2 Min Read
bhavishya
SHARE

ಪಂಚಾಂಗ:
ಶ್ರೀ ಶುಭಕೃತ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರಮಾಸ,
ಕೃಷ್ಣಪಕ್ಷ, ಷಷ್ಠಿ/ಸಪ್ತಮಿ,
ಶುಕ್ರವಾರ, ಪೂರ್ವಾಷಾಡ ನಕ್ಷತ್ರ
ರಾಹುಕಾಲ: 10.48 ರಿಂದ 12:22
ಗುಳಿಕಕಾಲ: 07:41 ರಿಂದ 09:14
ಯಮಗಂಡಕಾಲ: 03:29 ರಿಂದ 05:03

ಮೇಷ: ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆ ನಷ್ಟ, ಮಕ್ಕಳ ಭವಿಷ್ಯದ ಯೋಚನೆ, ಧಾರ್ಮಿಕ ಕಾರ್ಯಗಳಿಗೆ ಖರ್ಚು, ಹಿರಿಯರ ಮಾರ್ಗದರ್ಶನ

ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು, ಅಸಭ್ಯ ವರ್ತನೆಗಳು, ಜೂಜು ರೇಸ್ ಲಾಟರಿಗಳಿಂದ ನಷ್ಟ

ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಆಡಂಬರ ಜೀವನದ ಕನಸು, ಸರ್ಕಾರಿ ಕೆಲಸಕಾರ್ಯಗಳಲ್ಲಿ ಹಿನ್ನಡೆ, ದೈಹಿಕ ಅಸಮತೋಲನದಿಂದ ಸಮಸ್ಯೆಗಳು

ಕಟಕ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ಅಲಂಕಾರಿಕ ವಸ್ತುಗಳಿಂದ ಸಮಸ್ಯೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಒತ್ತಡಗಳಿಂದ ಅನಾರೋಗ್ಯ, ಆರ್ಥಿಕ ಸಂಕಷ್ಟ,ಸ್ವಂತ ಕೆಲಸಗಳಲ್ಲಿ ಸೋಲು

ಸಿಂಹ: ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ, ನೆರೆಹೊರೆಯವರಿಂದ ಕಿರಿಕಿರಿ, ಪತ್ರ ವ್ಯವಹಾರಗಳಿಂದ ಸಮಸ್ಯೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ

ಕನ್ಯಾ: ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಗೌರವಕ್ಕೆ ಧಕ್ಕೆ ಬರುವ ಆತಂಕ, ಆರ್ಥಿಕ ಸಹಾಯ

ತುಲಾ: ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ, ಆತ್ಮ ಸಂಕಟಗಳು, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ

ವೃಶ್ಚಿಕ: ಅಕ್ರಮ ಮಾರ್ಗದಿಂದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು ಸಾಧಿಸುವ ಚಿಂತನೆ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಅನುಕೂಲ

ಧನಸ್ಸು: ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಮಲತಾಯಿ ಧೋರಣೆಗಳು, ಪಾಪಪ್ರಜ್ಞೆ ಮತ್ತು ಸಂಕಟಗಳು

ಮಕರ: ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು ಮತ್ತು ಉದ್ಯೋಗ ನಷ್ಟ, ದುಶ್ಚಟಗಳಿಂದ ಸಮಸ್ಯೆಗಳು, ದೈಹಿಕ ಅಸಮತೋಲನ

ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಸುಖದಿಂದ ವಂಚಿತ, ಮಾನಸಿಕ ದೌರ್ಬಲ್ಯ, ಮೂರನೇ ವ್ಯಕ್ತಿಗಳಿಂದ ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಡಕು, ಗುಪ್ತ ಮಾರ್ಗಗಳಿಂದ ತೊಂದರೆ, ಕೃಷಿಕರಿಗೆ ಅನಾನುಕೂಲ, ಆರ್ಥಿಕ ಸಂಕಷ್ಟ ಮತ್ತು ಜೈಲುವಾಸ

ಮೀನ: ದಾಂಪತ್ಯದಲ್ಲಿ ಸಮಸ್ಯೆಗಳು ಮತ್ತು ಕಿರಿಕಿರಿ, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ, ಅಧಿಕಾರಿಗಳಿಂದ ತೊಂದರೆ, ಬೆಲೆಬಾಳುವ ವಸ್ತುಗಳ ಕಳವು

 

TAGGED:daily horoscopehoroscopeದಿನಪಂಚಾಂಗರಾಶಿ ಭವಿಷ್ಯ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
6 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

M.B Patil Tamannaah Bhatia
Bengaluru City

ಮೈಸೂರು ಸ್ಯಾಂಡಲ್ ಸೋಪ್ ಬ್ಯುಸಿನೆಸ್ ಹೆಚ್ಚಿಸಲು ತಮನ್ನಾ ಆಯ್ಕೆ: ಎಂ.ಬಿ ಪಾಟೀಲ್

Public TV
By Public TV
2 minutes ago
air india flight
Latest

ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
By Public TV
11 minutes ago
Haveri Fake Death Certificate
Crime

ಜೀವಂತ ತಾಯಿಯ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಜಮೀನು ಕಬಳಿಕೆ ಹುನ್ನಾರ – ಮಗನ ಬಂಧನ

Public TV
By Public TV
15 minutes ago
Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
1 hour ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
1 hour ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?