ರಾಹುಕಾಲ – 3:29 ರಿಂದ 5:03
ಗುಳಿಕಕಾಲ – 12:22 ರಿಂದ 1:56
ಯಮಗಂಡಕಾಲ – 9:14 ರಿಂದ 10:48
ಮಂಗಳವಾರ, ನವಮಿ ತಿಥಿ, ಶ್ರವಣ ನಕ್ಷತ್ರ
ಶ್ರೀ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು
ಚೈತ್ರ ಮಾಸ, ಕೃಷ್ಣ ಪಕ್ಷ
ಮೇಷ: ಅಧಿಕಾರ ಪ್ರಾಪ್ತಿ, ವಿವೇಚನೆ ಕಳೆದುಕೊಳ್ಳಬೇಡಿ, ಅನಾರೋಗ್ಯ, ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ.
ವೃಷಭ: ದೇವತಾ ಕಾರ್ಯಗಳಲ್ಲಿ ಭಾಗಿ, ನಿರೀಕ್ಷಿತ ಆದಾಯ, ದ್ರವ್ಯ ಲಾಭ, ಮನಶಾಂತಿ, ಕೆಟ್ಟ ಆಲೋಚನೆಯಿಂದ ಮೈಗಳ್ಳತನ.
ಮಿಥುನ: ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಮಿತ್ರರಿಂದ ನಿಂದನೆ, ಅಪವಾದ, ಮಾತಾ ಪಿತರ ಸೇವೆ ಮಾಡುವಿರಿ, ಪರರ ಕಷ್ಟಕ್ಕೆ ಸ್ಪಂದಿಸುವಿರಿ.
ಕಟಕ: ಅಧಿಕ ಕೋಪ, ಹೊಸ ವ್ಯವಹಾರಗಳಿಂದ ಅಲ್ಪ ಲಾಭ, ಪುಣ್ಯಕ್ಷೇತ್ರ ದರ್ಶನ, ವಿಪರೀತ ವ್ಯಸನ, ಬಾಕಿ ವಸೂಲಿ.
ಸಿಂಹ: ಪ್ರತ್ಯಕ್ಷವಾದರೂ ಪ್ರಮಾಣಿಸಿ ನೋಡಿ, ಒಪ್ಪಂದಗಳಿಗೆ ಸಹಿ ಹಾಕುವ ಮುನ್ನ ಎಚ್ಚರ, ಅಪಘಾತವಾಗುವ ಸಾಧ್ಯತೆ
ಕನ್ಯಾ: ಆರೋಗ್ಯದಲ್ಲಿ ಏರುಪೇರು, ಮಾತಿನ ಮೇಲೆ ನಿಗಾ ಇರಲಿ, ಶತ್ರು ಭಾದೆ, ದಾಂಪತ್ಯದಲ್ಲಿ ಕಲಹ, ಚಂಚಲ ಮನಸ್ಸು
ತುಲಾ: ಮಕ್ಕಳ ಪ್ರತಿಭೆಗೆ ಮಾನ್ಯತೆ, ದೂರ ಪ್ರಯಾಣ, ಕೋಪ ಜಾಸ್ತಿ, ಆರೋಗ್ಯದಲ್ಲಿ ಸಮಸ್ಯೆ, ಅಕಾಲ ಭೋಜನ.
ವೃಶ್ಚಿಕ: ಅಧಿಕ ಖರ್ಚು, ಅವಾಚ್ಯ ಶಬ್ದಗಳಿಂದ ನಿಂದನೆ, ವ್ಯಾಪಾರದಲ್ಲಿ ನಷ್ಟ, ಋಣ ವಿಮೋಚನೆ, ಮನಃಶಾಂತಿ.
ಧನಸ್ಸು: ಯತ್ನ ಕಾರ್ಯಾನುಕೂಲ, ಶ್ರಮಕ್ಕೆ ತಕ್ಕ ಫಲ, ಆಕಸ್ಮಿಕ ಧನ ಲಾಭ, ಮಂಗಳ ಕಾರ್ಯಗಳಲ್ಲಿ ಭಾಗಿ, ದೂರ ಪ್ರಯಾಣ.
ಮಕರ: ಅವಸರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ, ನಂಬಿಕೆ ದ್ರೋಹ, ಆತ್ಮೀಯರಿಂದ ಸಹಾಯ, ಮನಸ್ಸಿಗೆ ಸದಾ ಸಂಕಟ.
ಕುಂಭ: ಅನಗತ್ಯ ವಿಷಯಗಳು ಚರ್ಚೆ, ಸ್ಥಳ ಬದಲಾವಣೆ, ದೇಹಾಲಸ್ಯ, ಷೇರು ವ್ಯವಹಾರಗಳಲ್ಲಿ ಮೋಸ.
ಮೀನ: ಮನಸ್ಸಿನಲ್ಲಿ ಭಯಭೀತಿ ನಿವಾರಣೆ, ಸುಖ ಭೋಜನ, ಶತ್ರು ನಾಶ, ಮಾತಾಪಿತರ ಸೇವೆ,ವ್ಯವಹಾರಗಳಲ್ಲಿ ಏರುಪೇರು.