Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 25-04-2020

Public TV
Last updated: April 24, 2020 5:18 pm
Public TV
Share
2 Min Read
astrology
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಮಾಸ,
ಶುಕ್ಲ ಪಕ್ಷ, ದ್ವಿತೀಯಾ ತಿಥಿ,
ಬೆಳಗ್ಗೆ 11:52 ನಂತರ ತೃತೀಯಾ ತಿಥಿ,
ಶನಿವಾರ, ಕೃತ್ತಿಕಾ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:13 ರಿಂದ 10:47
ಗುಳಿಕಕಾಲ: ಬೆಳಗ್ಗೆ 6:06 ರಿಂದ 7:39
ಯಮಗಂಡಕಾಲ: ಮಧ್ಯಾಹ್ನ 1:55 ರಿಂದ 3:29

ಮೇಷ: ಮಾತೃವಿನಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಮುನ್ನಡೆ, ಮಕ್ಕಳಲ್ಲಿ ಮಂದತ್ವ, ನೋವು ನಷ್ಟ ನಿರಾಸೆ, ಆಸೆ-ಆಕಾಂಕ್ಷೆಗಳಿಗೆ ಧಕ್ಕೆ, ದುಶ್ಚಟಗಳಿಂದ ನಷ್ಟ.

ವೃಷಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ವಾಹನ ಖರೀದಿಗೆ ಮನಸ್ಸು, ಗೃಹ ನಿರ್ಮಾಣಕ್ಕೆ ಚಿಂತನೆ, ಉದ್ಯೋಗದಲ್ಲಿ ಅನುಕೂಲ, ತಂದೆಯಿಂದ ಲಾಭ, ಬಂಧುಗಳಿಂದ ಉತ್ತಮ ಸಹಕಾರ.

ಮಿಥುನ: ಹಣಕಾಸು ಹಿನ್ನಡೆ, ದೂರ ಪ್ರಯಾಣ, ರಾಜಕೀಯ-ಸರ್ಕಾರಿ ಅಧಿಕಾರಿಗಳ ಭೇಟಿ, ಉದ್ಯೋಗದಲ್ಲಿ ಪ್ರಗತಿ, ಸ್ಥಳ ಬದಲಾವಣೆಯ ಆಲೋಚನೆ, ಪಿತ್ತ ಬಾಧೆ, ತಲೆ ನೋವು, ಕಾಲಿಗೆ ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ, ಮಿತ್ರರು-ಬಂಧುಗಳಿಂದ ಲಾಭ ನಿರೀಕ್ಷೆ.

ಕಟಕ: ಸ್ವಂತ ವ್ಯಾಪಾರದಲ್ಲಿ ಲಾಭ, ಪಾಲುದಾರಿಕೆ ವ್ಯವಹಾರದಲ್ಲಿ ಆರ್ಥಿಕ ಸಮಸ್ಯೆ, ಸರ್ಕಾರದಿಂದ ತೊಂದರೆ ಸಾಧ್ಯತೆ, ರಾಜಕೀಯ ವ್ಯಕ್ತಿಗಳಲ್ಲಿ ಮನಃಸ್ತಾಪ, ತಂದೆಯೊಂದಿಗೆ ವೈಮನಸ್ಸು, ಶೀತ- ಕಫ ಬಾಧೆ, ಉದ್ಯೋಗ ಸ್ಥಳದಲ್ಲಿ ಶತ್ರಕಾಟ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ.

ಸಿಂಹ: ಪಿತ್ತ, ಗ್ಯಾಸ್ಟ್ರಿಕ್, ಉದರ ಬಾಧೆ, ಶತ್ರುಗಳು-ಸಾಲಗಾರರಿಂದ ತೊಂದರೆ, ಮಕ್ಕಳೊಂದಿಗೆ ಕಿರಿಕಿರಿ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಂದತ್ವ, ಮರೆವು, ಕಲಹ, ಸ್ವಯಂಕೃತ್ಯಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ, ಆಸೆ-ಆಕಾಂಕ್ಷೆಗಳು ಹೆಚ್ಚು.

ಕನ್ಯಾ: ವಿದ್ಯಾಭ್ಯಾಸದಲ್ಲಿ ಒತ್ತಡ, ಮಿತ್ರರಿಂದ ನಷ್ಟ, ತಂದೆಯಿಂದ ಲಾಭ, ಸಂಗಾತಿಯಲ್ಲಿ ಅಹಂಭಾವದ ನಡವಳಿಕೆ, ಪಾಲುದಾರಿಕೆಯಲ್ಲಿ ನಷ್ಟ, ಸರ್ಕಾರಿ ಅಧಿಕಾರಿಗಳಿಂದ ತೊಂದರೆ, ಸೋಲು, ನಷ್ಟ, ನಿರಾಸೆ, ಉದ್ಯೋಗದಲ್ಲಿ ಒತ್ತಡ, ಚಿಂತೆಯಿಂದ ನಿದ್ರಾಭಂಗ, ನೀವಾಡುವ ಮಾತಿನಿಂದ ತೊಂದರೆ.

ತುಲಾ: ಉದ್ಯೋಗದಲ್ಲಿ ಪ್ರಗತಿ, ಸ್ಥಳ ಬದಲಾವಣೆಯಿಂದ ಅನುಕೂಲ, ಕೆಲಸಗಾರರ ಕೊರತೆ ನಿವಾರಣೆ, ದಾಯಾದಿಗಳಿಂದ ಕಿರಿಕಿರಿ, ಬಂಧುಗಳು-ಸೊಸೆಯಿಂದ ನೋವು, ಸಂಗಾತಿಯಲ್ಲಿ ಅಹಂಭಾವ ನಡವಳಿಕೆ.

ವೃಶ್ಚಿಕ: ಉದ್ಯೋಗಾವಕಾಶದಲ್ಲಿ ಹಿನ್ನಡೆ, ಸಂಗಾತಿಯಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಕೆಲಸದಲ್ಲಿ ಒತ್ತಡ, ಮಾತಿನಿಂದ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಶತ್ರುಗಳು ದಮನ, ಉದ್ಯೋಗದಲ್ಲಿ ಹಿಂಬಡ್ತಿ.

ಧನಸ್ಸು: ಸ್ಥಿರಾಸ್ತಿ ವಿಚಾರದಲ್ಲಿ ಕಲಹ, ರಕ್ತ ಸಂಬಂಧಿಗಳಲ್ಲಿ ಮನಃಸ್ತಾಪ, ತಂದೆಯ ನಡವಳಿಕೆಯಲ್ಲಿ ಬದಲಾವಣೆ, ಪ್ರಯಾಣದಲ್ಲಿ ನಿರಾಸಕ್ತಿ, ಅನಗತ್ಯ ತಿರುಗಾಟ, ಭವಿಷ್ಯದ ಚಿಂತೆಯಿಂದ ಬೇಸರ, ವಾಹನದಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಪಿತ್ತ, ಉಷ್ಣ ಬಾಧೆ.

ಮಕರ: ಆಕಸ್ಮಿಕ ದೂರ ಪ್ರಯಾಣ, ಆರೋಗ್ಯ ವ್ಯತ್ಯಾಸದಿಂದ ವಿಶ್ರಾಂತಿ ಬಯಸುವಿರಿ, ಪ್ರಯಾಣದಲ್ಲಿ ಎಚ್ಚರಿಕೆ, ಬಂಧುಗಳಿಂದ ತೊಂದರೆ, ಕಾರಣವಿಲ್ಲದೇ ಸ್ಥಿರಾಸ್ತಿ ತಗಾದೆ, ದಾಂಪತ್ಯದಲ್ಲಿ ವೈಮನಸ್ಸು, ಮಾನಸಿಕ ಒತ್ತಡ, ನಿರ್ಧಾರ ಕೈಗೊಳ್ಳುವ ಮುನ್ನ ಯೋಚಿಸಿ.

ಕುಂಭ: ಸಂಗಾತಿಯಿಂದ ಧನಾಗಮನ, ಪಾಲುದಾರಿಕೆಯಲ್ಲಿ ಅನುಕೂಲ, ಮಾತೃವಿನಿಂದ ಮನಃಸ್ತಾಪ-ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಸರ್ಕಾರಿಂದ ಸಂಪೂರ್ಣ ಸಹಕಾರ, ಪತ್ರ ವ್ಯವಹಾರಗಳಲ್ಲಿ ಜಯ.

ಮೀನ: ಅಧಿಕ ಉಷ್ಣ, ಪಿತ್ತ ಬಾಧೆ, ಬೆನ್ನು ನೋವು, ವಿಪರೀತ ಆಯಾಸ, ಶತ್ರುಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ತಂದೆಯ ಬಂಧುಗಳಿಂದ ಬೇಸರ, ಮಕ್ಕಳಲ್ಲಿ ಪ್ರಗತಿ-ಬುದ್ಧಿಮಾತು, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
46 minutes ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
32 minutes ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
2 hours ago
Dhanshika vishal
ವಿಶಾಲ್ ಹುಟ್ಟುಹಬ್ಬದ ದಿನವೇ ಧನ್ಶಿಕಾ ಜೊತೆ ಮದುವೆ- ಕೊನೆಗೂ ಸಿಕ್ತು ಗುಡ್‌ ನ್ಯೂಸ್
2 hours ago

You Might Also Like

BJP visit bengaluru Rain 4
Bengaluru City

ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

Public TV
By Public TV
26 minutes ago
R Ashok
Bengaluru City

1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

Public TV
By Public TV
38 minutes ago
Jagdeep Dhankar
Latest

ನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಜಗದೀಪ್ ಧನಕರ್

Public TV
By Public TV
51 minutes ago
d.k.shivakumar
Bellary

ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಸ್ಕೀಂ ನಿಲ್ಲೋದಿಲ್ಲ: ಡಿಕೆಶಿ ಸ್ಪಷ್ಟನೆ

Public TV
By Public TV
1 hour ago
Kothur Manjunath
Bengaluru City

`ಆಪರೇಷನ್ ಸಿಂಧೂರ’ ಬೂಟಾಟಿಕೆ ಅಂದಿದ್ದ ಕೊತ್ತೂರು ಮಂಜುನಾಥ್ ವಿರುದ್ಧ ಪ್ರಕರಣ ದಾಖಲು

Public TV
By Public TV
1 hour ago
PSI Wife Suicide
Bengaluru City

PSI ಗಂಡ ಚೆನ್ನಾಗಿ ನೋಡಿಕೊಳ್ತಿಲ್ಲ ಅಂತಾ ಪತ್ನಿ ನೇಣಿಗೆ ಶರಣು!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?