ಪಂಚಾಂಗ
ವಾರ: ಬುಧವಾರ, ತಿಥಿ: ದ್ವಾದಶಿ
ನಕ್ಷತ್ರ: ಧನಿಷ್ಠ
ಶ್ರೀ ಕ್ರೋಧಿ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಪಾಲ್ಗುಣ ಮಾಸ, ಕೃಷ್ಣ ಪಕ್ಷ,
ರಾಹುಕಾಲ: 12:29 ರಿಂದ 2:00
ಗುಳಿಕಕಾಲ: 10:58 ರಿಂದ 12:29
ಯಮಗಂಡಕಾಲ: 7:56 ರಿಂದ 9:27
ಮೇಷ: ಮನೆಯಲ್ಲಿ ದೇವತಾ ಕಾರ್ಯ, ಉದ್ಯೋಗದಲ್ಲಿ ಪ್ರಗತಿ, ಶೀತ ಸಂಬಂಧ ರೋಗಗಳು, ನಂಬಿಕೆ ದ್ರೋಹ.
ವೃಷಭ: ಹಳೆ ಸಾಲ ಮರುಪಾವತಿ, ಹೇಳಿಕೆ ಮಾತಿನಿಂದ ಅಸಮಧಾನ, ಅನಾವಶ್ಯಕ ಖರ್ಚಿನಿಂದ ದೂರವಿರಿ.
ಮಿಥುನ: ಅಧಿಕ ತಿರುಗಾಟ, ಋಣ ಭಾದೆ, ದುಷ್ಟ ಜನರಿಂದ ದೂರವಿರಿ, ಅಲ್ಪ ಕಾರ್ಯಸಿದ್ಧಿ, ವಿಪರೀತ ವ್ಯಸನ.
ಕಟಕ: ಅಮೂಲ್ಯ ವಸ್ತುಗಳ ಖರೀದಿ, ಮಾತೃವಿನಿಂದ ಸಹಾಯ, ಹಿತ ಶತ್ರು ಬಾದೆ, ಪರಿಶ್ರಮದಿಂದ ಅಭಿವೃದ್ಧಿ.
ಸಿಂಹ: ಕೆಲಸದಲ್ಲಿ ಏಕಾಗ್ರತೆ, ತೀರ್ಥಯಾತ್ರ ದರ್ಶನ, ಮಾನಸಿಕ ನೆಮ್ಮದಿ, ವಿದೇಶ ಪ್ರಯಾಣ, ವೃತ್ತಿ ರಂಗದಲ್ಲಿ ಯಶಸ್ಸು.
ಕನ್ಯಾ: ನೂತನ ಕೆಲಸ ಕಾರ್ಯಗಳಲ್ಲಿ ಭಾಗಿ, ದಾಂಪತ್ಯದಲ್ಲಿ ಪ್ರೀತಿ, ತಾಳ್ಮೆ ಅಗತ್ಯ, ಆತ್ಮವಿಶ್ವಾಸ ಅತಿಯಾದಲ್ಲಿ ನಷ್ಟವಾಗಬಹುದು.
ತುಲಾ: ನಯವಂಚಕರ ಮಾತಿಗೆ ಮರುಳಾಗದಿರಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮತ್ತೊಬ್ಬರ ವಿಷಯದಲ್ಲಿ ಪ್ರವೇಶ ಮಾಡದಿರಿ.
ವೃಶ್ಚಿಕ: ಭೂ ಲಾಭ, ಸಹ ಉದ್ಯೋಗಿಗಳ ಜೊತೆ ಕಲಹ, ಚಂಚಲ ಸ್ವಭಾವ, ಅಕಾಲ ಭೋಜನ, ಪರಸ್ತ್ರೀಯಿಂದ ತೊಂದರೆ.
ಧನಸ್ಸು: ಕೆಲಸ ಕಾರ್ಯಗಳಲ್ಲಿ ಜಯ, ನಿರೀಕ್ಷೆಗೂ ಮೀರಿದ ಆದಾಯ, ಕುಲದೇವರ ಆರಾಧನೆಯಿಂದ ಶುಭ ಫಲ.
ಮಕರ: ಸ್ವಂತ ಉದ್ಯಮಿಗಳಿಗೆ ಲಾಭ, ವಸ್ತ್ರ ವ್ಯಾಪಾರಿಗಳಿಗೆ ಉತ್ತಮ, ನಿಷ್ಠೋರದ ಮಾತುಗಳನ್ನಾಡಿ, ಮತ್ತೊಬ್ಬರ ಮನಸ್ಸನ್ನ ನೋಯಿಸದಿರಿ.
ಕುಂಭ: ನಿಮ್ಮ ಪ್ರಯತ್ನದಿಂದ ಕಾರ್ಯ ಸಫಲ, ಭಯಭೀತಿ ನಿವಾರಣೆ, ಮಾಡುವ ಕೆಲಸದಲ್ಲಿ ಶ್ರದ್ಧೆ.
ಮೀನ: ಯಾರನ್ನು ಹೆಚ್ಚಾಗಿ ನಂಬಬೇಡಿ, ಕಾರ್ಯ ವೈಖರಿಯಲ್ಲಿ ಸ್ವಲ್ಪ ವಿಳಂಬ, ಸಂಬಂಧಿಕರಲ್ಲಿ ಕಲಹ, ಷೇರು ವ್ಯವಹಾರಗಳಲ್ಲಿ ನಷ್ಟ.