Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 27-01-2019
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಿನ ಭವಿಷ್ಯ: 27-01-2019

Bengaluru City

ದಿನ ಭವಿಷ್ಯ: 27-01-2019

Public TV
Last updated: January 27, 2019 6:35 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯಮಾಸ,
ಶುಕ್ಲ ಪಕ್ಷ, ಸಪ್ತಮಿ ತಿಥಿ,
ಭಾನುವಾರ, ಚಿತ್ತ ನಕ್ಷತ್ರ

ರಾಹುಕಾಲ: ಸಂಜೆ 4:57 ರಿಂದ 6:23
ಗುಳಿಕಕಾಲ: ಮಧ್ಯಾಹ್ನ 3:30 ರಿಂದ 4:57
ಯಮಗಂಡಕಾಲ: ಮಧ್ಯಾಹ್ನ 12:36 ರಿಂದ 2:03

ಮೇಷ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಧನ ಲಾಭ, ಸ್ಥಿರಾಸ್ತಿ ಖರೀದಿ, ಮಾರಾಟ ಪ್ರತಿನಿಧಿಗಳಿಗೆ ಉತ್ತಮ ಆದಾಯ, ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಮನಃಕ್ಲೇಷ, ರಾಜಕೀಯ ಕ್ಷೇತ್ರದಲ್ಲಿ ಗುಪ್ತವಾಗಿ ಬದಲಾವಣೆ.

ವೃಷಭ: ಕೆಲಸದಲ್ಲಿ ಒತ್ತಡ, ಸಹೋದ್ಯೋಗಿಗಳಿಂದ ತೊಂದರೆ, ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸುವುದು, ಬಂಧುಗಳಿಂದ ಅಧಿಕ ದ್ರವ್ಯಲಾಭ, ಪಾಲುದಾರಿಕೆಯ ಮಾತುಕತೆ, ರೇಷ್ಮೆ ವಸ್ತ್ರ ವ್ಯಾಪಾರಿಗಳಿಗೆ ಲಾಭ, ದೈನಂದಿನ ಕೆಲಸಗಳಲ್ಲಿ ಬದಲಾವಣೆ.

ಮಿಥುನ: ಸ್ನೇಹಿತರಿಂದ ಸಹಾಯ, ಆತ್ಮೀಯರೊಂದಿಗೆ ಬಾಂಧವ್ಯ ವೃದ್ಧಿ, ಮನೆಯಲ್ಲಿ ನೆಮ್ಮದಿ, ಶಿಕ್ಷಕರಿಗೆ ಅಧಿಕವಾದ ಒತ್ತಡ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ, ವ್ಯಾಪಾರದಲ್ಲಿ ನಷ್ಟ, ಅರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ಕಟಕ: ಪ್ರಚಾರ ಕಾರ್ಯಗಳಲ್ಲಿ ಭಾಗಿ, ವೈಯುಕ್ತಿ ವಿಚಾರಗಳಲ್ಲಿ ಗಮನಹರಿಸಿ, ಮನಃಕ್ಲೇಷ, ಬುದ್ಧಿವಂತಿಕೆಯಿಂದ ಕಾರ್ಯ ಸಾಧನೆ, ವಿವಾಹದ ಮಾತುಕತೆ, ಅನಿರೀಕ್ಷಿತ ಪ್ರಯಾಣ, ಮಾನಸಿಕ ಒತ್ತಡ.

ಸಿಂಹ: ಮಕ್ಕಳೊಂದಿಗೆ ದೂರ ಪ್ರಯಾಣ, ವಾಣಿಜ್ಯೋದ್ಯಮಿಗಳಿಗೆ ಅನುಕೂಲ, ಉದ್ಯೋಗದಲ್ಲಿ ಉತ್ತಮ ವಹಿವಾಟು, ಆರೋಗ್ಯದ ಕಡೆ ಗಮನಹರಿಸಿ, ಅನಾವಶ್ಯಕ ಮಾತುಗಳಿಂದ ದೂರವಿರಿ.

ಕನ್ಯಾ: ಉದ್ಯೋಗದಲ್ಲಿ ಸ್ಥಳ ಬದಲಾವಣೆ, ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಸಿಗುವ ಸಾಧ್ಯತೆ, ಆದಾಯಕ್ಕಿಂತ ಖರ್ಚು ಹೆಚ್ಚು, ಆರೋಗ್ಯದಲ್ಲಿ ಏರುಪೇರು, ಇಷ್ರ್ಟಾರ್ಥ ಸಿದ್ಧಿಸುವುದು, ಮಾನಸಿಕ ನೆಮ್ಮದಿ, ಅಕಾಲ ಭೋಜನ, ನಿದ್ರಾಭಂಗ.

ತುಲಾ: ಹೊಸ ಯೋಜನೆಗಳ ಬಗ್ಗೆ ಆಲೋಚಿಸಿ, ಅಧಿಕ ಕೆಲಸದಿಂದ ವಿಶ್ರಾಂತಿ ಬಯಸುವಿರಿ, ವ್ಯವಹಾರದಲ್ಲಿ ಆಕಸ್ಮಿಕ ಧನಾಗಮನ, ತಂದೆಗೆ ಅನಾರೋಗ್ಯ, ವಿದ್ಯಾರ್ಥಿಗಳಲ್ಲಿ ಪ್ರಗತಿ.

ವೃಶ್ಚಿಕ: ಮನೆಯವರ ಮಾತಿಗೆ ಮನ್ನಣೆ ನೀಡಿ, ನಿರುದ್ಯೋಗಿಗಳಿಗೆ ಉತ್ತಮ ಅವಕಾಶ, ವಸ್ತ್ರ ಉದ್ಯಮಸ್ಥರಿಗೆ ಲಾಭ, ಪ್ರೀತಿ ಪಾತ್ರರ ಆಗಮನ, ರೈತರಿಗೆ ಆಕಸ್ಮಿಕ ನಷ್ಟ, ದಾಂಪತ್ಯದಲ್ಲಿ ವಿರಸ, ಆರೋಗ್ಯದಲ್ಲಿ ಏರುಪೇರು, ಚಂಚಲ ಮನಸ್ಸು.

ಧನಸ್ಸು: ಉತ್ತಮ ಸ್ಥಾನಮಾನ ಲಭಿಸುವುದು, ಮನಸ್ಸಿಗೆ ಸಂತಸ, ವಾಹನ ಮಾರಾಟಗಾರರಿಗೆ ಲಾಭ, ಮಾನಸಿಕ ನೆಮ್ಮದಿ, ಪರರಿಗೆ ಸಹಾಯ, ವ್ಯವಹಾರದಲ್ಲಿ ಗಮನಹರಿಸಿ, ವೃತ್ತಿ ಕ್ಷೇತ್ರದಲ್ಲಿ ಬೆಳವಣಿಗೆ, ಹಿರಿಯರಿಂದ ಆಶೀರ್ವಾದ.

ಮಕರ: ಬದುಕಿಗೆ ಉತ್ತಮ ತಿರುವು, ವಿದೇಶ ಪ್ರಯಾಣ, ಸಿಹಿ ಸುದ್ದಿ ಕೇಳುವಿರಿ, ಸ್ಥಿರಾಸ್ತಿ ಸಂಪಾದನೆಗೆ ಉತ್ತಮ ಅವಕಾಶ, ಮನೆಯಲ್ಲಿ ಶುಭ ಕಾರ್ಯ, ಮೇಲಾಧಿಕಾರಿಗಳಿಂದ ಪ್ರಶಂಸೆ, ದೈವಾನುಗ್ರಹದಿಂದ ಕಾರ್ಯ ಸಿದ್ಧಿ.

ಕುಂಭ: ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ದಾಂಪತ್ಯದಲ್ಲಿ ಸಂತೋಷ, ಕೃಷಿಕರಿಗೆ ಲಾಭ, ಪ್ರೇಮಿಗಳಿಗೆ ಮನೆಯಲ್ಲಿ ಸಹಕಾರ, ಸಂತಸದ ಸುದ್ದಿ ಕೇಳುವಿರಿ, ಸ್ವಂತ ಉದ್ಯಮಸ್ಥರಿಗೆ ಲಾಭ.

ಮೀನ: ಆರ್ಥಿಕ ವ್ಯವಹಾರದಲ್ಲಿ ಉತ್ತಮ, ಕೌಟುಂಬಿಕ ಸಮಸ್ಯೆಗಳು ಇತ್ಯರ್ಥ, ವೃತ್ತಿ ರಂಗದಲ್ಲಿ ಹೊಸ ಅವಕಾಶ, ಮಿತ್ರರಿಂದ ದ್ರೋಹ, ವಿದೇಶ ವ್ಯವಹಾರಗಳಲ್ಲಿ ನಷ್ಟ, ಆರೋಗ್ಯದಲ್ಲಿ ಏರುಪೇರು, ಶರೀರದಲ್ಲಿ ಆಯಾಸ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Dailyhoroscopeದಿನ ಭವಿಷ್ಯಭವಿಷ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
3 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
15 minutes ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
21 minutes ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
50 minutes ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
1 hour ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?