ಪಂಚಾಂಗ
ಶ್ರೀ ವಿಶ್ವಾವಸು ನಾಮ ಸಂವತ್ಸರ,
ಉತ್ತರಾಯಣ
ಶಿಶಿರ ಋತು
ಮಾಘ ಮಾಸ
ಶುಕ್ಲ ಪಕ್ಷ
ವಾರ: ಮಂಗಳವಾರ
ತಿಥಿ: ನವಮಿ
ನಕ್ಷತ್ರ: ಭರಣಿ
ಯೋಗ: ಶುಕ್ಲ
ಕರಣ: ಬಾಲವ
ರಾಹುಕಾಲ: 3:30 ರಿಂದ 4:57
ಗುಳಿಕಕಾಲ: 12:36 ರಿಂದ 2:03
ಯಮಗಂಡಕಾಲ: 9:42 ರಿಂದ 11:09
ಮೇಷ: ಕುಟುಂಬ ಸೌಖ್ಯ, ದ್ರವ್ಯ ಲಾಭ, ಬಂದ ಮಿತ್ರರ ಸಮಾಗಮ, ಸ್ತ್ರೀ ಲಾಭ, ಸಂತಾನ ಪ್ರಾಪ್ತಿ, ಭೂ ಲಾಭ.
ವೃಷಭ: ತಾಳ್ಮೆ ಅಗತ್ಯ, ಕೆಲಸ ಕಾರ್ಯಗಳಲ್ಲಿ ಸ್ವಲ್ಪ ಅಡೆತಡೆ, ಅನಾರೋಗ್ಯ, ಪತಿ-ಪತ್ನಿಯರಲ್ಲಿ ವಿರಸ.
ಮಿಥುನ: ಹಿತ ಶತ್ರುಗಳಿಂದ ತೊಂದರೆ, ಮನಸ್ಸಿನಲ್ಲಿ ಭಯಭೀತಿ ನಿವಾರಣೆ, ಗುರು ಹಿರಿಯರಲ್ಲಿ ಭಕ್ತಿ, ಭಾಗ್ಯ ವೃದ್ಧಿ.
ಕಟಕ: ಅನ್ಯ ಜನರಲ್ಲಿ ವೈಮನಸ್ಸು, ನಂಬಿದ ಜನರಿಂದ ಮೋಸ, ಸ್ಥಾನ ಬದಲಾವಣೆ, ಅತಿ ನಿದ್ರೆ, ಆಲಸ್ಯ.
ಸಿಂಹ: ಸ್ನೇಹಿತರಿಂದ ಸಹಾಯ, ಉನ್ನತ ಸ್ಥಾನಮಾನ, ಕೆಲಸ ಕಾರ್ಯಗಳಲ್ಲಿ ಜಯ, ಭಾಗ್ಯ ವೃದ್ಧಿ, ಅಧಿಕಾರ ಪ್ರಾಪ್ತಿ.
ಕನ್ಯಾ: ಮಾತಾ ಪಿತೃ ದ್ವೇಷ, ದ್ರವ್ಯ ನಷ್ಟ, ಅಧಿಕ ತಿರುಗಾಟ, ಮನಸ್ತಾಪ, ವ್ಯರ್ಥ ಧನ ಹಾನಿ.
ತುಲಾ: ವ್ಯಾಪಾರದಲ್ಲಿ ಏರುಪೇರು, ಇಲ್ಲಸಲ್ಲದ ತಕರಾರು, ಮಾನಹಾನಿ, ಕೃಷಿಕರಿಗೆ ಅಲ್ಪ ಲಾಭ.
ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ವಾಹನ ಕೊಳ್ಳುವ ಯೋಗ, ಧಾನ ಧರ್ಮದಲ್ಲಿ ಆಸಕ್ತಿ, ಉದ್ಯೋಗದಲ್ಲಿ ಅಭಿವೃದ್ಧಿ.
ಧನಸ್ಸು: ವಿದ್ಯಾ ಅಭಿವೃದ್ಧಿ, ಅನೇಕರಿಗೆ ವಿವಾಹ ಯೋಗ, ಆಕಸ್ಮಿಕ ಧನ ಲಾಭ, ತೀರ್ಥ ಯಾತ್ರೆಯ ದರ್ಶನ ಮಾಡುದಿರಿ, ಕುಟುಂಬ ಸೌಖ್ಯ.
ಮಕರ: ಸ್ತ್ರೀ ಸಂಬಂಧ ವ್ಯವಹಾರದಿಂದ ತೊಂದರೆ, ಸ್ಥಳ ಬದಲಾವಣೆ, ಸಾಲ ಮಾಡುವ ಸಾಧ್ಯತೆ, ಬಂಧುಗಳಿಂದ ತೊಂದರೆ.
ಕುಂಭ: ಶತ್ರು ಭಯ, ಹಣದ ತೊಂದರೆ, ಅಧಿಕ ತಿರುಗಾಟ, ಆರೋಗ್ಯದಲ್ಲಿ ಏರುಪೇರು, ಅನಿರೀಕ್ಷಿತ ದ್ರವ್ಯ ಲಾಭ.
ಮೀನ: ಸಾಲಬಾಧೆ, ಮನಕ್ಲೇಶ, ರಾಜ ವಿರೋಧ, ಸರ್ಕಾರಿ ಕೆಲಸದಲ್ಲಿ ಅಡಚಣೆ, ಯತ್ನ ಕಾರ್ಯಭಂಗ, ಚಂಚಲ ಮನಸ್ಸು.

