ಶ್ರೀ ಕ್ರೋಧಿನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಕೃಷ್ಣ ಪಕ್ಷ,
ಚತುರ್ದಶಿ ಉಪರಿ ಅಮಾವಾಸ್ಯೆ,
ಗುರುವಾರ, ಧನಿಷ್ಠ ನಕ್ಷತ್ರ.
ರಾಹುಕಾಲ 02:05 ರಿಂದ 03:34
ಗುಳಿಕಕಾಲ 09:38 ರಿಂದ 11:07
ಯಮಗಂಡಕಾಲ 06:40 ರಿಂದ 08:09
Advertisement
ಮೇಷ: ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಅಧಿಕಾರಿಗಳಿಂದ ಅನಿರೀಕ್ಷಿತವಾಗಿ ಭಾದೆ.
Advertisement
ವೃಷಭ: ಭೂಮಿ ಮತ್ತು ಪತ್ರ ವ್ಯವಹಾರಗಳಿಗೆ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗದಲ್ಲಿ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ.
Advertisement
ಮಿಥುನ: ತಂದೆಯಿಂದ ಧನಾಗಮನ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು.
Advertisement
ಕಟಕ: ಸ್ವಯಂಕೃತ ತಪ್ಪು ಮಾಡುವಿರಿ, ಬಂಧು ಬಾಂಧವರಿಂದ ನಷ್ಟ, ನೆರೆಹೊರೆಯವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ.
ಸಿಂಹ: ಸಂಗಾತಿಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು.
ಕನ್ಯಾ: ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ.
ತುಲಾ: ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ.
ವೃಶ್ಚಿಕ: ರೋಗಭಾದೆಗಳಿಂದ ಮುಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ, ಶತ್ರುಗಳು ಅಧಿಕ, ಸಾಲದ ಚಿಂತೆ.
ಧನಸ್ಸು: ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಅಧಿಕಾರಿಗಳ ಕಿರಿಕಿರಿಯಿಂದ ನಿದ್ರಾಭಂಗ, ಆತ್ಮೀಯರು ಮತ್ತು ನೆರೆಹೊರೆಯವರು ದೂರ.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಧನಾಗಮನ, ಕೋರ್ಟ್ ಕೇಸುಗಳಲ್ಲಿ ಜಯ, ಮಿತ್ರರಿಂದ ಅನುಕೂಲ.
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಗೃಹ ಉದ್ಯೋಗ ಸ್ಥಳ ಬದಲಾವಣೆಯಿಂದ ತೊಂದರೆ.
ಮೀನ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ ಬರುವುದು, ಮಕ್ಕಳು ದೂರವಾಗುವರು.