Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ:27-12-2018
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನ ಭವಿಷ್ಯ:27-12-2018

Dina Bhavishya

ದಿನ ಭವಿಷ್ಯ:27-12-2018

Public TV
Last updated: December 26, 2018 5:09 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಧನುರ್ಮಾಸ,
ಕೃಷ್ಣ ಪಕ್ಷ, ಪಂಚಮಿ ತಿಥಿ,
ಬೆಳಗ್ಗೆ 8:03 ನಂತರ ಷಷ್ಠಿ ತಿಥಿ,
ಗುರುವಾರ, ಮಖ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 1:49 ರಿಂದ 3:15
ಗುಳಿಕಕಾಲ: ಬೆಳಗ್ಗೆ 9:32 ರಿಂದ 10:58
ಯಮಗಂಡಕಾಲ: ಬೆಳಗ್ಗೆ 6:41 ರಿಂದ 8:06

ಮೇಷ: ಮಕ್ಕಳೊಂದಿಗೆ ಉತ್ತಮ ಬಾಂಧವ್ಯ, ಪಿತ್ರಾರ್ಜಿತ ಆಸ್ತಿ ತಗಾದೆಯಲ್ಲಿ ಸೋಲು, ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳ ಜೀವನದಲ್ಲಿ ಏರುಪೇರು, ಜೂಜು-ರೇಸ್ ಲಾಟರಿಗಳಿಂದ ನಷ್ಟ, ವಿಕೃತ ಮನರಂಜನೆಗೆ ಆಸೆಯಾಗುವುದು, ಸಂತಾನ ದೋಷ ಕಾಡುವುದು, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ವೃಷಭ: ಸ್ಥಿರಾಸ್ತಿ ನಷ್ಟ ಸಾಧ್ಯತೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಸೋಲು, ಬಂಧುಗಳಿಂದ ಮಾನಹಾನಿ, ಆರೋಗ್ಯದಲ್ಲಿ ವ್ಯತ್ಯಾಸ, ಶತ್ರುಗಳಿಂದ ತೊಂದರೆ, ಉದ್ಯೋಗ ಲಾಭ, ಪರಸ್ಥಳ ವಾಸ, ನೀರಿನಿಂದ ತೊಂದರೆ, ಕೆಲಸದಲ್ಲಿ ಒತ್ತಡ ನಿದ್ರಾಭಂಗ.

ಮಿಥುನ: ಪ್ರೇಮ ವಿಚಾರದಲ್ಲಿ ನೋವು, ಭಾವನೆಗಳಿಗೆ ಧಕ್ಕೆ, ಧಾರ್ಮಿಕ ವ್ಯಕ್ತಿಯಿಂದ ವಂಚನೆ, ಬಂಧುಗಳ ಜೀವನದಲ್ಲಿ ಏರುಪೇರು, ಪ್ರಯಾಣದಲ್ಲಿ ಹಿನ್ನಡೆ, ಹಣಕಾಸು ನಷ್ಟ, ಬಾಯಿ ಹುಣ್ಣು, ಉದರ ಬಾಧೆ.

ಕಟಕ: ಕುಟುಂಬದ ಗೌರವಕ್ಕೆ ಧಕ್ಕೆ, ನೀವಾಡುವ ಮಾತಿನಿಂದ ಸಮಸ್ಯೆ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ದಾಂಪತ್ಯದಿಂದ ದೂರವಾಗುವ ಆಲೋಚನೆ, ನಿದ್ರೆಯಲ್ಲಿ ಕೆಟ್ಟ ಕನಸು, ಅಪರಿಚಿತರಿಂದ ಮೋಸ, ಹಠ-ಮೊಂಡುತನ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಸಿಂಹ: ಉದ್ಯಮ-ವ್ಯಾಪಾರದಲ್ಲಿ ನಷ್ಟ, ಮೋಸ ಹೋಗುವ ಸಾಧ್ಯತೆ, ಸರ್ಕಾರಿ-ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ತ್ರೀಯರಿಂದ ಆರ್ಥಿಕ ಸಂಕಷ್ಟ, ಕುಟುಂಬದ ಗೌರವಕ್ಕೆ ಚ್ಯುತಿ, ಶತ್ರುಗಳ ಕಾಟ, ಒತ್ತಡಗಳಿಂದ ನಿದ್ರಾಭಂಗ, ಮಾಟ-ಮಂತ್ರ, ದೈವ ಶಾಪದ ಭೀತಿ.

ಕನ್ಯಾ: ಅಕ್ರಮ ಸಂಪಾದನೆಗೆ ಮನಸ್ಸು, ಕೆಲಸ ಕಾರ್ಯಗಳಲ್ಲಿ ಜಯ, ಆಸೆ-ಆಕಾಂಕ್ಷೆಗಳು ಹೆಚ್ಚಾಗುವುದು, ಆರೋಗ್ಯ ಸಮಸ್ಯೆಯಿಂದ ಆತಂಕ, ಚಿನ್ನಾಭರಣ ನಷ್ಟ ಸಾಧ್ಯತೆ, ಶೃಂಗಾರದ ಮಾತುಗಳಿಂದ ಎಡವಟ್ಟು.

ತುಲಾ: ಅಹಂಭಾವ-ಆತ್ಮಾಭಿಮಾನ ಹೆಚ್ಚಾಗುವುದು, ಅಧಿಕವಾದ ಸಿಟ್ಟು-ಆತುರ ಸ್ವಭಾವ, ಉದ್ಯೋಗ ಸ್ಥಳದಲ್ಲಿ ಅಪವಾದ, ಮೇಲಾಧಿಕಾರಿಗಳಿಂದ ಅನುಕೂಲ, ಸ್ವಯಂಕೃತ ಅಪರಾಧದಿಂದ ಸಂಕಷ್ಟ, ಸ್ಥಿರಾಸ್ತಿಯಿಂದ ನಷ್ಟ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮನೆಯಲ್ಲಿ ಆತಂಕದ ವಾತಾವರಣ.

ವೃಶ್ಚಿಕ: ಉದ್ಯೋಗ ನಷ್ಟ, ಅತಿಯಾದ ಒಳ್ಳೆತನದಿಂದ ತೊಂದರೆ, ಸ್ವಂತ ಉದ್ಯಮ ವ್ಯಾಪಾರದಲ್ಲಿ ಅನುಕೂಲ, ಮೋಸ ಹೋಗುವ ಸಾಧ್ಯತೆ, ಉದ್ಯೋಗದಲ್ಲಿ ಒತ್ತಡ, ಮಾನಸಿಕ ವ್ಯಥೆಯಿಂದ ನಿದ್ರಾಭಂಗ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರದಲ್ಲಿ ಮಂದಗತಿ, ಒಂಟಿಯಾಗಿರಲು ಇಷ್ಟ ಪಡುವಿರಿ.

ಧನಸ್ಸು: ತಂದೆಯಿಂದ ಲಾಭ, ಮಹಿಳೆಯರಿಗೆ ಅನುಕೂಲ, ದುಷ್ಟ ವ್ಯಕ್ತಿಗಳಿಂದ ಪ್ರಶಂಸೆ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಆಕಸ್ಮಿಕ ಪ್ರಯಾಣ, ಶಕ್ತಿದೇವತೆಯ ದರ್ಶನ ಭಾಗ್ಯ, ಗುಪ್ತ ನಿಧಿ ಸಂಪತ್ತು ಪ್ರಾಪ್ತಿ, ಕಾಲಿಗೆ ಪೆಟ್ಟಾಗುವ ಸಾಧ್ಯತೆ, ಅತಿಯಾದ ಕಷ್ಟ, ಸೋಲು-ನಿರಾಸೆದೂರ ಪ್ರಯಾಣಕ್ಕೆ ಮನಸ್ಸು.

ಮಕರ: ಉದ್ಯೋಗ ಸ್ಥಳದಲ್ಲಿ ಒತ್ತಡ, ಸಹೋದ್ಯೋಗಿಗಳಿಂದ ತೊಂದರೆ, ಮಹಿಳಾ ಶತ್ರುಗಳ ಕಾಟ, ಪಾಲುದಾರಿಕೆಯಲ್ಲಿ ಸಮಸ್ಯೆ, ಅಪಕೀರ್ತಿ, ಅಪಘಾತ ಸಾಧ್ಯತೆ, ಸ್ವಯಂಕೃತ ಅಪರಾಧದಿಂದ ತೊಂದರೆ, ಮೇಲಾಧಿಕಾರಿಗಳಿಂದ ದಂಡನೆ, ದಾಂಪತ್ಯದಲ್ಲಿ ಸಂಶಯ.

ಕುಂಭ: ಸಂಗಾತಿ ದಾರಿ ತಪ್ಪುವ ಸಾಧ್ಯತೆ, ತಂದೆಯ ನಡವಳಿಕೆಯಿಂದ ಬೇಸರ, ಪ್ರಯಾಣದಲ್ಲಿ ದುಷ್ಟರ ಸಹವಾಸ, ಪಾಲುದಾರಿಕೆಯಲ್ಲಿ ಸಮಸ್ಯೆ, ಭವಿಷ್ಯಕ್ಕೆ ಕಂಟಕವಾಗುವ ಸಂದರ್ಭ, ಸ್ಥಿರಾಸ್ತಿಯಿಂದ ತೊಂದರೆ, ಒತ್ತಡದ ಜೀವನದಿಂದ ನಿದ್ರಾಭಂಗ, ಮಾಡಿದ ತಪ್ಪುಗಳ ಅರಿವಾಗುವುದು, ಮಾಯೆಯ ಬಲೆಯಲ್ಲಿ ಸಿಲುಕುವಿರಿ.

ಮೀನ: ಶತ್ರುಗಳು-ಸೇವಕರಿಂದ ತೊಂದರೆ, ಸಾಲಗಾರರ ಕಾಟ, ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ, ಗರ್ಭ ದೋಷ, ಮಕ್ಕಳ ಪ್ರೇಮ ವಿಚಾರಗಳಿಂದ ಮಾನಹಾನಿ, ಸ್ನೇಹಿತರೊಂದಿಗೆ ಶತ್ರುತ್ವ, ನಿಧಿ ಸಂಪತ್ತು ಒಲಿಯುವುದು, ಆಧ್ಯಾತ್ಮಿಕತೆ-ತಂತ್ರಗಾರಿಕೆಯಿಂದ ಅನುಕೂಲ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
9 minutes ago
Vande Bharat Train
Belgaum

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
33 minutes ago
Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಅಮೆರಿಕದ ಜಲಪಾತದಲ್ಲಿ ಮುಳುಗಿ ಭಾರತ ಮೂಲದ ಟೆಕ್ಕಿ ಸಾವು

Public TV
By Public TV
37 minutes ago
SSLC Exams
Bengaluru City

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

Public TV
By Public TV
44 minutes ago
Jasprit Bumrah Mumbai Indians IPL
Cricket

114 ಎಸೆತ ಹಾಕಿಯೂ ವಿಕೆಟ್‌ ಪಡೆಯದ ಬುಮ್ರಾ

Public TV
By Public TV
56 minutes ago
kea
Bengaluru City

ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?