ಶ್ರೀ ವಿಶ್ವಾವಸು ನಾಮ ಸಂವತ್ಸರ
ಉತ್ತರಾಯಣ, ವಸಂತ ಋತು
ಚೈತ್ರ ಮಾಸ, ಶುಕ್ಲ ಪಕ್ಷ
ವಾರ: ಸೋಮವಾರ,
ತಿಥಿ: ದ್ವಿತೀಯ ಉಪರಿ ತೃತೀಯ
ನಕ್ಷತ್ರ: ಅಶ್ವಿನಿ
ರಾಹುಕಾಲ: 7.51 ರಿಂದ 9.23
ಗುಳಿಕಕಾಲ: 1.59 ರಿಂದ 3.31
ಯಮಗಂಡಕಾಲ: 10.55 ರಿಂದ 12.27
ಮೇಷ: ದಿನಸಿ ವ್ಯಾಪಾರಿಗಳಿಗೆ ಧನ ಲಾಭ, ನಾನ ವಿಚಾರಗಳಲ್ಲಿ ಆಸಕ್ತಿ, ಶತ್ರು ಭಾದೆ, ಅನಾರೋಗ್ಯಮ ದಾಂಪತ್ಯದಲ್ಲಿ ಪ್ರೀತಿ ಸಮಾಗಮ.
ವೃಷಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ನಂಬಿಕೆ ದ್ರೋಹ, ಆತಂಕ, ರೋಗಭಾದೆ, ಗೊಂದಲ, ಭಯದ ವಾತಾವರಣ.
ಮಿಥುನ: ಆಡುವ ಮಾತಿನಿಂದ ಕಲಹ, ಅನರ್ಥ, ದಂಡ ಕಟ್ಟುವಿರಿ, ಕಾರ್ಯ ಬದಲಾವಣೆ, ಆಲಸ್ಯ ಮನೋಭಾವ.
ಕಟಕ: ನಿಮ್ಮ ಪ್ರಯತ್ನದಿಂದ ಕಾರ್ಯಸಿದ್ಧಿ, ಶರೀರದಲ್ಲಿ ತಳಮಳ, ಶತ್ರು ಭಾದೆ, ಮಹಿಳೆಯರಿಗೆ ಶುಭ, ಸಾಲದಿಂದ ಮುಕ್ತಿ.
ಸಿಂಹ: ಈ ದಿನ ವ್ಯರ್ಥ ಧನ ಹಾನಿ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಸಕಾಲ ಭೋಜನ, ಋಣ ಭಾದೆ, ಯತ್ನ ಕಾರ್ಯಗಳಲ್ಲಿ ಅಡೆತಡೆ.
ಕನ್ಯಾ: ಉದ್ಯೋಗದಲ್ಲಿ ಸಮಸ್ಯೆ, ವಾಹನದಿಂದ ತೊಂದರೆ, ವಿವಾಹ ಮಾತುಕತೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ.
ತುಲಾ: ಈ ದಿನ ದೇವತಾ ಕಾರ್ಯ, ಚೋರ ಭಯ, ಅಧಿಕ ಕೋಪ, ಥಳುಕಿನ ಮಾತಿಗೆ ಕಿವಿ ಕೊಡಬೇಡಿ, ಮನೋವ್ಯಥೆ.
ವೃಶ್ಚಿಕ: ಕುಟುಂಬ ಸದಸ್ಯರಿಂದ ಸಮಸ್ಯೆ, ಪ್ರಭಾವಿ ವ್ಯಕ್ತಿಗಳ ಪರಿಚಯ, ಸ್ಥಿರಾಸ್ತಿ ಮಾರಾಟ, ವಾಸ ಗ್ರಹದಲ್ಲಿ ತೊಂದರೆ.
ಧನಸ್ಸು: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ದಿ, ಸುಖ ಭೋಜನ, ಮನಶಾಂತಿ, ಪರರ ಧನಪ್ರಾಪ್ತಿ, ಮಹಿಳೆಯರಿಗೆ ಶುಭ.
ಮಕರ: ಗುರು ಹಿರಿಯರಲ್ಲಿ ಭಕ್ತಿ, ವಿವಾದಗಳಿಂದ ದೂರವಿರಿ, ಉದ್ಯೋಗವಕಾಶ, ವಾಹನ ಯೋಗ, ಇತರರಿಗೆ ಸಹಾನುಭೂತಿ ತೋರುವಿರಿ.
ಕುಂಭ: ಈ ದಿನ ವಿಪರೀತ ಖರ್ಚು, ದೃಷ್ಟಿ ದೋಷದಿಂದ ತೊಂದರೆ, ಕೋಪ ಜಾಸ್ತಿ, ಗುರಿ ಸಾಧಿಸಲು ಶ್ರಮಪಡುವಿರಿ.
ಮೀನ: ಮಕ್ಕಳ ಅಗತ್ಯಕ್ಕೆ ಖರ್ಚು, ವಿರೋಧಿಗಳಿಂದ ದೂರವಿರಿ, ರೋಗಭಾದೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಕೃಷಿಕರಿಗೆ ನಷ್ಟ.