ಶ್ರೀ ವಿಶ್ವಾವಸು ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು
ಶ್ರಾವಣ ಮಾಸ, ಶುಕ್ಲ ಪಕ್ಷ
ವಾರ: ಮಂಗಳವಾರ, ತಿಥಿ: ಪಂಚಮಿ
ನಕ್ಷತ್ರ: ಉತ್ತರ
ರಾಹುಕಾಲ: 3.40 ರಿಂದ 5.15
ಗುಳಿಕಕಾಲ: 12.30 ರಿಂದ 2.05
ಯಮಗಂಡಕಾಲ: 9.20 ರಿಂದ 10.55
ಮೇಷ: ಸಮಾಜದಲ್ಲಿ ಗೌರವ, ಉತ್ತಮ ಬುದ್ಧಿಶಕ್ತಿ, ಮನಶಾಂತಿ, ಆರೋಗ್ಯದಲ್ಲಿ ಏರುಪೇರು, ವ್ಯಾಪಾರದಲ್ಲಿ ಮಂದಗತಿ.
ವೃಷಭ: ಮಹಿಳೆಯರಿಗೆ ವಸ್ತಾçಭರಣ ಪ್ರಾಪ್ತಿ, ದುಷ್ಟ ಜನರಿಂದ ದೂರವಿರಿ, ವಿಧೇಯತೆ ಯಶಸ್ಸಿನ ಮೆಟ್ಟಿಲು ಮರೆಯದಿರಿ.
ಮಿಥುನ: ಯತ್ನ ಕಾರ್ಯಗಳಲ್ಲಿ ವಿಳಂಬ, ಪರರಿಗೆ ಉಪಕಾರ ಮಾಡುವಿರಿ, ಮನಸ್ಸಿಗೆ ನೆಮ್ಮದಿ, ಶತ್ರಭಾದೆ.
ಕಟಕ: ಅಧಿಕಾರಿಗಳಿಂದ ಪ್ರಶಂಸೆ, ಸ್ಥಿರಾಸ್ತಿ ಮಾರಾಟ, ವೈವಾಹಿಕ ಜೀವನದಲ್ಲಿ ತೊಂದರೆ, ಹಣಕಾಸಿನ ವಿಚಾರದಲ್ಲಿ ಎಚ್ಚರ.
ಸಿಂಹ: ಅನಾವಶ್ಯಕ ವಿಷಯಗಳ ಚರ್ಚೆ ಬೇಡ, ಶತ್ರುಗಳ ಜಾಲದಲ್ಲಿ ಸಿಲುಕುವಿರಿ ಎಚ್ಚರ, ಆರೋಗ್ಯದ ಬಗ್ಗೆ ಗಮನವಿರಲಿ.
ಕನ್ಯಾ: ಮನೆಗೆ ಹಿರಿಯರ ಆಗಮನ, ಸರಾಗವಾಗಿ ಯಶಸ್ಸನ್ನ ಕಾಣುವಿರಿ, ಕೃಷಿಯಲ್ಲಿ ಅಧಿಕ ಲಾಭ.
ತುಲಾ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಉದ್ಯೋಗದಲ್ಲಿ ಬಡ್ತಿ, ಅನಾವಶ್ಯಕ ದುಂದು ವೆಚ್ಚ ಮಾಡಬೇಡಿ.
ವೃಶ್ಚಿಕ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ವಾಹನ ಯೋಗ, ಪ್ರೀತಿ ಪಾತ್ರರ ಆಗಮನ, ಕೋಪ ಜಾಸ್ತಿ.
ಧನಸ್ಸು: ಈ ದಿನ ನಿರೀಕ್ಷಿತ ಆದಾಯ, ಮಾನಸಿಕ ಒತ್ತಡ, ಸರ್ಕಾರಿ ಕಾರ್ಯಗಳಲ್ಲಿ ಪ್ರಗತಿ, ಅಕಾಲ ಭೋಜನ, ಮಾತಿನ ಚಕಮಕಿ.
ಮಕರ: ಇತರರ ಕಷ್ಟಗಳಿಗೆ ಸ್ಪಂದಿಸುವಿರಿ, ಅನ್ಯಾಯ ದಬ್ಬಾಳಿಕೆಗಳನ್ನು ವಿರೋಧಿಸುವಿರಿ, ಮಾನಸಿಕ ಒತ್ತಡ.
ಕುಂಭ: ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ, ಕೋಪ ಜಾಸ್ತಿ, ದ್ರವ್ಯ ನಾಶ, ಕಾರ್ಯ ವಿಕಲ್ಪ
ಮೀನ: ಶ್ರಮವಿಲ್ಲದೆ ಏನು ನಡೆಯುವುದಿಲ್ಲ, ತಾಳ್ಮೆಯಿಂದ ಇರಿ, ಅವಾಚ್ಯ ಶಬ್ದಗಳಿಂದ ನಿಂದನೆ.