Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 30-04-2020

Public TV
Last updated: April 30, 2020 8:06 am
Public TV
Share
2 Min Read
DINA BHAVISHYA 5 5 1 1 2
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ಸಪ್ತಮಿ ತಿಥಿ,
ಮಧ್ಯಾಹ್ನ 2:41 ನಂತರ ಅಷ್ಟಮಿ ತಿಥಿ,
ಗುರುವಾರ, ಪುಷ್ಯ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 1:54 ರಿಂದ 3:28
ಗುಳಿಕಕಾಲ: ಬೆಳಗ್ಗೆ 9:12 ರಿಂದ 10:46
ಯಮಗಂಡಕಾಲ: ಬೆಳಗ್ಗೆ 6:03 ರಿಂದ 7:38

ಮೇಷ: ನೌಕರರಿಗೆ ಅನುಕೂಲ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಭವಿಷ್ಯದ ಬಗ್ಗೆ ಆಲೋಚನೆ, ಸರ್ಕಾರಿ ಉದ್ಯೋಗದ ಹಂಬಲ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ಆತ್ಮ ಸಂಕಟ, ಮನಸ್ಸಿಗೆ ಬೇಸರ, ಆಸೆ ಆಕಾಂಕ್ಷೆ ಭಾವನೆಗಳಿಗೆ ಧಕ್ಕೆ, ಅಕ್ರಮ ಸಂಪಾದನೆಗೆ ಮುಂದಾಗುವಿರಿ, ಅಧಿಕ ಉಷ್ಣ, ತಲೆನೋವು, ಪಿತ್ತಬಾಧೆ.

ವೃಷಭ: ಉದ್ಯೋಗ ನಷ್ಟವಾಗುವ ಭೀತಿ, ಆತ್ಮ ಸಂಕಟ, ಭಯ, ಗಾಬರಿ, ಸ್ಥಿರಾಸ್ತಿ ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಧಿಕಾರಿ-ರಾಜಕೀಯ ವ್ಯಕ್ತಿಗಳಿಂದ ನಷ್ಟ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಪ್ರಯಾಣಕ್ಕೆ ವಿಘ್ನಗಳಿಂದ ಬೇಸರ, ನೆರೆಹೊರೆ-ಬಂಧುಗಳಿಂದ ನೋವು.

ಮಿಥುನ: ಹಣಕಾಸು ವಿಚಾರದಲ್ಲಿ ನಷ್ಟ, ಆತ್ಮೀಯರಿಂದ ಹಣ ಬೇಡಿಕೆ, ದೂರ ಪ್ರಯಾಣಕ್ಕೆ ವಿಘ್ನಗಳು, ಮಿತ್ರರಿಂದ ಸಹಕಾರ, ಪತ್ರ ವ್ಯವಹಾರಗಳಲ್ಲಿ ಹಿನ್ನಡೆ ಆರೋಗ್ಯ-ಆಯುಷ್ಯದ ಆತಂಕ, ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ, ಹಿರಿಯರಿಂದ ಧನ ಸಹಾಯ, ಗ್ಯಾಸ್ಟ್ರಿಕ್ ಸಮಸ್ಯೆ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ.

ಕಟಕ: ಸ್ವಂತ ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಸಂಗಾತಿಯ ನಡವಳಿಕೆಯಿಂದ ಬೇಸರ, ಪಾಲುದಾರಿಕೆಯಲ್ಲಿ ಉತ್ತಮ ಭರವಸೆ, ತಂದೆಯಿಂದ ಧನಸಹಾಯ, ಹೇಳಿಕೆ ಮಾತಿನಿಂದ ಸಂಸಾರದಲ್ಲಿ ಅಶಾಂತಿ, ನೆಮ್ಮದಿಗೆ ಭಂಗ, ಕಾಲು ನೋವು, ಬಾಯಿ ಹುಣ್ಣು.

ಸಿಂಹ: ಸ್ವಯಂಕೃತ ಅಹಂಭಾವದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಸಾಲಗಾರರಿಂದ ಕಿರಿಕಿರಿ, ಶತ್ರುಗಳಿಂದ ನಷ್ಟ, ಸಂಬಂಧಿಕರೇ ಶತ್ರುಗಳಾಗುವರು, ಕೆಲಸಗಾರರ ಕೊರತೆ, ಶತ್ರುಗಳ ದಮನ, ಮನೋರೋಗದಿಂದ ನಿದ್ರಾಭಂಗ.

ಕನ್ಯಾ: ಮಕ್ಕಳಿಗಾಗಿ ಅಧಿಕ ಖರ್ಚು, ದುಶ್ಚಟಗಳಿಂದ ತೊಂದರೆ, ಭಾವನಾತ್ಮಕ ವಿಚಾರಗಳಿಂದ ನೋವು, ಸೋಲು, ನಷ್ಟ, ನಿರಾಸೆ, ವೇದನೆ, ಸಂತಾನ ದೋಷ, ಪ್ರಗತಿಯಲ್ಲಿ ಹಿನ್ನಡೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಸ್ನೇಹಿತರಿಂದ ಬೇಸರ, ಕೋರ್ಟ್ ಕೇಸ್‍ಗಳಲ್ಲಿ ಸಮಸ್ಯೆ.

ತುಲಾ: ಆಧ್ಯಾತ್ಮಿಕ ಆಸಕ್ತಿಯಿಂದ ಸಮಾಧಾನ, ಸಂಗಾತಿ ನಡವಳಿಕೆಯಿಂದ ಕೋಪ, ಮನೆ ವಾತಾವರಣದಲ್ಲಿ ಆತಂಕ, ಸ್ಥಿರಾಸ್ತಿಯಿಂದ ಅನುಕೂಲ, ಉದ್ಯೋಗದ ಚಿಂತೆ, ಸಂಪಾದನೆಯಲ್ಲಿ ಕುಂಠಿತವಾಗುವ ಆತಂಕ, ದೈವ ಶಾಪ, ತಂತ್ರದ ಭೀತಿ, ಹಣಕಾಸು ವಿಚಾರದಲ್ಲಿ ಯೋಚನೆ.

ವೃಶ್ಚಿಕ: ಕಾರ್ಯ ನಿಮಿತ್ತ ಪ್ರಯಾಣದ ಚಿಂತೆ, ಉದ್ಯೋಗ ಬದಲಾವಣೆಯ ಆಲೋಚನೆ, ಹಿರಿಯರಿಂದ ಬೈಗುಳ, ಉಷ್ಣ, ಕಿವಿ ನೋವು, ಬೆನ್ನು ಸೆಳೆತ, ಸೇವಾವೃತ್ತಿಯ ಉದ್ಯೋಗಸ್ಥರಿಗೆ ಅಲ್ಪ ಲಾಭ, ಆತ್ಮವಿಶ್ವಾಸದಿಂದ ಗೆಲ್ಲುವ ಭರವಸೆ, ಸಂಬಂಧಗಳಲ್ಲಿ ಬಿರುಕು.

ಧನಸ್ಸು: ತಂದೆ, ಬಂಧುಗಳಿಂದ ಧನ ಸಹಾಯ, ಮಕ್ಕಳಲ್ಲಿ ಗೆಲ್ಲುವ ಉತ್ಸಾಹ, ಹಿಂದಿನ ಕಷ್ಟ ನಷ್ಟಗಳ ನೆನಪು, ಪ್ರೀತಿ ಪ್ರೇಮ ವಿಚಾರದಲ್ಲಿ ಯಶಸ್ಸು, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಪೆಟ್ಟಾಗುವ ಸಾಧ್ಯತೆ ಎಚ್ಚರ, ಉದ್ಯೋಗ ಬಡ್ತಿಗಾಗಿ ಪ್ರಯತ್ನ.

ಮಕರ: ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಆರೋಗ್ಯ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಏರುಪೇರು, ಸಂಶಯಗಳು ಸುಳಿದಾಟ, ವಾಹನ ಚಾಲನೆಯಿಂದ ತೊಂದರೆ, ಆತ್ಮ ಸಂಕಟ, ಮಾನಸಿಕ ವ್ಯಥೆ, ಗೌರವ, ಕೀರ್ತಿ ಪ್ರತಿಷ್ಠೆಗೆ ಧಕ್ಕೆ.

ಕುಂಭ: ದೂರದ ವ್ಯಕ್ತಿಗಳಿಂದ ಉದ್ಯೋಗ ಭರವಸೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಸರ್ಕಾರಿ ಕಾರ್ಯ ನಿಮಿತ್ತ ಪ್ರಯಾಣ, ಉದ್ಯೋಗದಲ್ಲಿ ಒತ್ತಡ ನಿದ್ರಾಭಂಗ, ಮೇಲಾಧಿಕಾರಿಗಳಿಗಾಗಿ ಖರ್ಚು, ಮಕ್ಕಳ ಸಂಸಾರದಲ್ಲಿ ವ್ಯತ್ಯಾಸ, ನೊರೆಹೊರೆಯವರಿಂದ ಮೋಸ, ಅವಮಾನ.

ಮೀನ: ಆರ್ಥಿಕ ಸಮಸ್ಯೆ ಬಗೆಹರಿಯುವುದು, ಸಾಲ ದೊರೆಯುವ ಭರವಸೆ, ನೀವಾಡಿದ ಮಾತಿನಿಂದ ಸಮಸ್ಯೆ, ಪೂರ್ವಿಕರಿಂದ ಶುಭ ಫಲ ಯೋಗ, ಉದ್ಯೋಗದಲ್ಲಿ ಯಶಸ್ಸು, ಪಿತ್ತಬಾಧೆ, ಬಾಯಿ ಹುಣ್ಣು, ಕೆಲಸಗಾರರ ಕೊರತೆ ನಿವಾರಣೆ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories

You Might Also Like

DK Shivakumar 5
Bengaluru City

ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆ ನೌಕರರು ಅರ್ಥಮಾಡಿಕೊಳ್ಳಬೇಕು: ಡಿಕೆಶಿ

Public TV
By Public TV
12 minutes ago
R Ashoka 1
Bengaluru City

ಸಾರಿಗೆ ಮುಷ್ಕರ | ಇದು ಪಾಪರ್‌ ಸರ್ಕಾರ, ಪರಿಹಾರ ಕೊಡದಿದ್ರೆ ಅಧಿಕಾರ ಬಿಟ್ಟು ತೊಲಗಿ – ಅಶೋಕ್‌ ವಾಗ್ದಾಳಿ

Public TV
By Public TV
13 minutes ago
Modi 2
Latest

ʻಆಪರೇಷನ್ ಸಿಂಧೂರʼ ಯಶಸ್ಸಿಗೆ ಸನ್ಮಾನ – ʻಜೈ ಶ್ರೀರಾಮ್‌, ಹರಹರ ಮಹದೇವ್ʼ ಘೋಷಣೆ ನಡ್ವೆ ಮೋದಿಗೆ ಗೌರವ

Public TV
By Public TV
41 minutes ago
Spying
Crime

ಪಾಕ್ ಪರ ಬೇಹುಗಾರಿಕೆ – ಮತ್ತೊಬ್ಬ ಶಂಕಿತನ ಬಂಧನ

Public TV
By Public TV
50 minutes ago
Gurmeet Ram Rahim singh
Court

ರೇಪ್‌ ಅಪರಾಧಿ ರಾಮ್ ರಹೀಮ್‌ಗೆ 14ನೇ ಪೆರೋಲ್ – 3 ತಿಂಗಳ ಬಳಿಕ ಮತ್ತೆ 40 ದಿನ ರಜೆ!

Public TV
By Public TV
1 hour ago
Ramalinga Reddy
Bengaluru City

ಸಾರಿಗೆ ಮುಷ್ಕರ | ಬಿಜೆಪಿ ಸರ್ಕಾರ 2023ರಲ್ಲೇ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ: ರಾಮಲಿಂಗ ರೆಡ್ಡಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?