ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಶುಕ್ಲ ಪಕ್ಷ, ಅಷ್ಟಮಿ / ನವಮಿ,
ಗುರುವಾರ, ಶ್ರವಣ ನಕ್ಷತ್ರ
ರಾಹುಕಾಲ – 01:35 ರಿಂದ 03:03
ಗುಳಿಕಕಾಲ – 09:11 ರಿಂದ 10:39
ಯಮಗಂಡಕಾಲ – 06:16 ರಿಂದ 07:43
ಮೇಷ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ವಾಹನ ಸ್ಥಿರಾಸ್ತಿ ಯೋಗ, ಆಕಸ್ಮಿಕ ಅವಘಡಗಳು ಮತ್ತು ತೊಂದರೆ
ವೃಷಭ: ಕೃಷಿಕರಿಗೆ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಗಂಟಲು ನೋವು, ಗ್ಯಾಸ್ಟಿಕ್ ಸಮಸ್ಯೆ
ಮಿಥುನ: ಆಕಸ್ಮಿಕ ಧನಯೋಗ, ಕೋರ್ಟ್ ಕೇಸುಗಳಲ್ಲಿ ಜಯ, ತಂದೆಯಿಂದ ಅನಗತ್ಯ ಮಾತು
ಕಟಕ: ಶುಭಕಾರ್ಯಗಳಿಗೆ ಅವಕಾಶ, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ದುಶ್ಚಟಗಳಿಗೆ ಮತ್ತು ದುರಾಚಾರಗಳಿಗೆ ಮನಸ್ಸು
ಸಿಂಹ: ಅಧಿಕ ನಷ್ಟ, ರೋಗಬಾಧೆಗಳಿಗೆ ಅಧಿಕ ಖರ್ಚು, ಮಾನಸಿಕ ಕಿರಿಕಿರಿ, ಮನೋವ್ಯಾಧಿ
ಕನ್ಯಾ: ಸ್ನೇಹಿತರಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ಮಾನ ಅಪಮಾನಗಳಿಗೆ ಗುರಿಯಾಗುವಿರಿ
ತುಲಾ: ಉದ್ಯೋಗ ದೊರಕುವುದು, ಆತ್ಮಗೌರವಕ್ಕೆ ಚ್ಯುತಿ, ತಾಯಿಯಿಂದ ಅನುಕೂಲ,
ವೃಶ್ಚಿಕ: ದೇವತಾಕಾರ್ಯಗಳಿಗೆ ಶುಭ ಸಮಯ, ಉನ್ನತ ವಿದ್ಯಾಭ್ಯಾಸಕ್ಕೆ ಪ್ರಯಾಣ, ಆರೋಗ್ಯದಲ್ಲಿ ವ್ಯತ್ಯಾಸ, ಬಹುಮಾನ ಮತ್ತು ಭಕ್ಷಿಸು ಲಭಿಸುವುದು
ಧನಸ್ಸು: ಆಕಸ್ಮಿಕ ಧನಾಗಮನ, ಹಿತ ಶತ್ರುಗಳ ಕಾಟ, ಗುಪ್ತ ವಿಷಯಗಳಲ್ಲಿ ತೊಂದರೆ, ಕೌಟುಂಬಿಕ ಸಂಕಷ್ಟ
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಬಂಧುಗಳು ಮಕ್ಕಳು ಆಗಮಿಸುವರು, ಅದೃಷ್ಟವನ್ನು ದೂರ ಮಾಡಿಕೊಳ್ಳುವಿರಿ
ಕುಂಭ: ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಒತ್ತಡ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಕ್ಕಳಿಂದ ಭೂಮಿ ನಷ್ಟ
ಮೀನ: ಉನ್ನತ ವಿದ್ಯೆಗೆ ಉತ್ತಮ ಸಂದರ್ಭ, ಪ್ರಯಾಣದಿಂದ ನಷ್ಟ, ವಾಹನ ಕೊಳ್ಳುವ ಆಲೋಚನೆ

