Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 5-7-2018

Public TV
Last updated: July 4, 2018 4:40 pm
Public TV
Share
2 Min Read
DINA BHAVISHYA 5 5 1 1 3
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ನಿಜಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಗುರುವಾರ, ಉತ್ತರಭಾದ್ರಪದ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:03 ರಿಂದ 3:39
ಗುಳಿಕಕಾಲ: ಬೆಳಗ್ಗೆ 9:15 ರಿಂದ 10:51
ಯಮಗಂಡಕಾಲ: ಬೆಳಗ್ಗೆ 6:03 ರಿಂದ 7:39

ಮೇಷ: ಶುಭ ಕಾರ್ಯಗಳಿಗೆ ಓಡಾಟ, ದೇವತಾ ಕಾರ್ಯಗಳಿಗೆ ಖರ್ಚು, ವಯೋವೃದ್ಧರಿಗೆ ಸಹಾಯ ಮಾಡುವಿರಿ, ಮಕ್ಕಳಲ್ಲಿ ಆಲಸ್ಯ, ಮನಸ್ಸಿಗೆ ಬೇಸರ, ತಾಯಿಯೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಕಿರಿಕಿರಿ, ಪ್ರಯಾಣದಲ್ಲಿ ಅಡೆತಡೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ.

ವೃಷಭ: ಸಂಗಾತಿಯೊಂದಿಗೆ ವಾಗ್ವಾದ ಕಿರಿಕಿರಿ, ಉದ್ಯೋಗ ಸ್ಥಳದಲ್ಲಿ ಬೇಸರ, ತಂದೆಯಿಂದ ನೋವು, ಉದ್ಯೋಗ ಬದಲಾವಣೆಗೆ ಆಲೋಚನೆ, ನೆರೆಹೊರೆ-ಬಂಧುಗಳಿಂದ ಅನುಕೂಲ.

ಮಿಥುನ: ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕಾಲಿಗೆ ಪೆಟ್ಟಾಗುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವಿಚಾರದಲ್ಲಿ ಕೆಟ್ಟ ನಿರ್ಧಾರ, ಅನಗತ್ಯ ಮಾತಿಂದ ಸಮಸ್ಯೆಗೆ ಸಿಲುಕುವಿರಿ, ಉದ್ಯೋಗದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಅಭಿವೃದ್ಧಿ.

ಕಟಕ: ಕೆಲಸ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಪ್ರಗತಿ, ಕಾಲು ನೋವು, ಉಷ್ಣ ಬಾಧೆ, ಉಸಿರಾಟದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಶ, ಅಧಿಕವಾದ ಕೋಪ, ಮಿತ್ರರಿಂದ ಅನುಕೂಲ, ಮಕ್ಕಳಲ್ಲಿ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ.

ಸಿಂಹ: ಶತ್ರುಗಳ ಕಾಟ, ಸಾಲಗಾರರಿಂದ ಕಿರಿಕಿರಿ, ಮಾನಸಿಕ ಒತ್ತಡ, ಸಂಗಾತಿಯಿಂದ ಉಡಾಫೆ ಉತ್ತರ, ವೈದ್ಯರಿಗೂ ಗೋಚರವಾಗದ ರೋಗ ಬಾಧೆ, ಮಾಟ-ಮಂತ್ರದ ಭೀತಿ, ವಯೋವೃದ್ಧರಿಗೆ ನಿಂದನೆ ಮಾಡುವಿರಿ, ಹಳೇ ವಸ್ತು-ವಾಹನದಿಂದ ಖರ್ಚು, ನಿದ್ರೆಯಲ್ಲಿ ಕೆಟ್ಟ ಕನಸು ಬೀಳುವುದು.

ಕನ್ಯಾ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ-ವಾಹನ ಲಾಭ, ಮಕ್ಕಳ ಪ್ರೀತಿ ವಿಚಾರದಲ್ಲಿ ಆತಂಕ, ದುಶ್ಚಟಗಳು ಅಧಿಕ ಮಾಡಿಕೊಳ್ಳುವಿರಿ, ದಾಯಾದಿಗಳಿಂದ ಕುಟುಂಬದಲ್ಲಿ ಕಲಹ, ಕಾಲಿಗೆ ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ತೊಂದರೆ.

ತುಲಾ: ಅನಗತ್ಯ ತಿರುಗಾಟ, ಶಕ್ತಿ ದೇವತೆಗಳ ಕ್ಷೇತ್ರಕ್ಕೆ ಭೇಟಿ, ಮಕ್ಕಳು-ಬಂಧುಗಳಿಂದ ಅವಮಾನ, ಉದ್ಯೋಗ-ಸ್ಥಳ ಬದಲಾವಣೆಯಿಂದ ತೊಂದರೆ, ಸ್ಥಿರಾಸ್ತಿಯಲ್ಲಿ ಮೋಸ, ಉದ್ಯೋಗ ಕಳೆದುಕೊಳ್ಳುವ ಭೀತಿ, ಹಿತ ಶತ್ರುಗಳ ಕಾಟ.

ವೃಶ್ಚಿಕ: ಹೆಣ್ಣು ಮಕ್ಕಳಿಂದ ಅನುಕೂಲ, ಆರ್ಥಿಕ ಸಹಾಯ ಪ್ರಾಪ್ತಿ, ನೆರೆಹೊರೆಯವರೊಂದಿಗೆ ವಾಗ್ವಾದ, ದುಶ್ಚಟಗಳಿಗೆ ದಾಸರಾಗುವಿರಿ, ಪ್ರಯಾಣದಲ್ಲಿ ತೊಂದರೆ, ಮನಸ್ಸಿನಲ್ಲಿ ಆತಂಕ, ಕುಟುಂಬಕ್ಕೆ ಮಾಟ-ಮಂತ್ರದ ಭೀತಿ,

ಧನಸ್ಸು: ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಎಚ್ಚರಿಕೆ, ಹಳೇ ವಸ್ತುಗಳಿಂದ ಪೆಟ್ಟು, ಮಾನಸಿಕ ವೇದನೆ, ಆಕಸ್ಮಿಕ ದೇವ ಮಾನವರ ದರ್ಶನ, ವಿಕೃತ ಮನಃಸ್ಥಿತಿ ಹೆಚ್ಚಾಗುವುದು, ಸ್ಥಿರಾಸ್ತಿಯಿಂದ ನೋವು-ತೊಂದರೆ, ಆರ್ಥಿಕ ಮುಗ್ಗಟ್ಟು, ಬೇಡದ ವಿಚಾರಗಳಲ್ಲಿ ಚರ್ಚೆ ಮಾಡುವಿರಿ.

ಮಕರ: ಕಂಕಣ ಭಾಗ್ಯದ ಶುಭ ವಾರ್ತೆ ಕೇಳುವಿರಿ, ಅಕ್ರಮ ಸಂಪಾದನೆಗೆ ಮನಸ್ಸು, ಮಕ್ಕಳು ದಾರಿ ತಪ್ಪುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ, ಕೆಲಸಗಾರರಿಂದ ಸಮಸ್ಯೆ ಉದ್ಭವ, ಬಂಧುಗಳಿಂದ ನೋವು, ಪರಿಚಯಸ್ಥ ವ್ಯಕ್ತಿಗಳಿಂದ ನಷ್ಟ, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ.

ಕುಂಭ: ಕೆಲಸ ಕಾರ್ಯದಲ್ಲಿ ಜಯ, ಕಠಿಣ ವೃತ್ತಿಪರರಿಗೆ ಅನುಕೂಲ, ಸೇವಕರಿಂದ ಅಪವಾದ, ಮಾಟ-ಮಂತ್ರ, ತಂತ್ರದ ಭೀತಿ, ಹಣಕಾಸು ವಿಚಾರದಲ್ಲಿ ನಿಧಾನ, ಶೀತ ಬಾಧೆ, ಆರೋಗ್ಯದಲ್ಲಿ ಎಚ್ಚರಿಕೆ.

ಮೀನ: ಉದ್ಯೋಗದಲ್ಲಿ ಪ್ರಗತಿ, ಮಕ್ಕಳಿಂದ ನೋವು, ಪ್ರೀತಿ ಪ್ರೇಮ ವಿಚಾರದಲ್ಲಿ ಅನುಮಾನ, ಭಾವನೆಗಳಿಗೆ ಪೆಟ್ಟು, ದುರಾಸೆಗಳಿಗೆ ಬಲಿಯಾಗುವಿರಿ, ಬಾಲಗ್ರಹ ದೋಷ ಕಾಡುವುದು, ಆಧ್ಯಾತ್ಮದ ಕಡೆಗೆ ಒಲವು, ವೃದ್ಧರಿಗಾಗಿ ಖರ್ಚು ಮಾಡುವಿರಿ, ಹಳೇ ವಸ್ತು-ಯಂತ್ರೋಪಕರಣಗಳಿಗಾಗಿ ಖರ್ಚು.

Share This Article
Facebook Whatsapp Whatsapp Telegram

Cinema Updates

amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
4 hours ago
Rani Mukerji Shah Rukh Khan
ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
5 hours ago
disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
9 hours ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
9 hours ago

You Might Also Like

BSF Army Purnam kumar
Latest

ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

Public TV
By Public TV
2 hours ago
Niraj Chopra
Latest

ದೋಹಾ ಡೈಮಂಡ್ ಲೀಗ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ

Public TV
By Public TV
3 hours ago
Muslim protest in Belgavi Miscreants throw slippers police
Belgaum

ಬೆಳಗಾವಿಯಲ್ಲಿ ಮುಸ್ಲಿಮರ ಪ್ರತಿಭಟನೆ – ಪೊಲೀಸರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಗಳು

Public TV
By Public TV
3 hours ago
Virat Kohli 3
Cricket

40,000 ಫ್ಯಾನ್ಸ್‌ಗಳಿಂದ ವೈಟ್ ಜೆರ್ಸಿಯಲ್ಲಿ `ಕಿಂಗ್ ಕೊಹ್ಲಿ’ಗೆ ಗೌರವ

Public TV
By Public TV
3 hours ago
Russian Foreign Minister Sergey Lavrov
Latest

ಭಾರತ, ಚೀನಾವನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಎತ್ತಿಕಟ್ಟುತ್ತಿವೆ: ರಷ್ಯಾ ವಿದೇಶಾಂಗ ಸಚಿವ

Public TV
By Public TV
4 hours ago
H D Kumaraswamy 1
Bengaluru City

ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?