Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ದಿನಭವಿಷ್ಯ: 03-03-2017

Public Tv by Public Tv
4 years ago
Reading Time: 1min read
ದಿನಭವಿಷ್ಯ: 16-02-2017

ಪಂಚಾಂಗ: ಶ್ರೀ ದುರ್ಮುಖಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ
ಶುಕ್ಲ ಪಕ್ಷ, ಪಂಚಮಿ ತಿಥಿ,
ಶುಕ್ರವಾರ, ಭರಣಿ ನಕ್ಷತ್ರ.

ಶುಭ ಘಳಿಗೆ: ಬೆಳಗ್ಗೆ 8:09 ರಿಂದ 9:30

ರಾಹುಕಾಲ: ಬೆಳಗ್ಗೆ 11:06 ರಿಂದ 12:35
ಗುಳಿಕಕಾಲ: ಬೆಳಗ್ಗೆ 8:07 ರಿಂದ 9:36
ಯಮಗಂಡಕಾಲ: ಮಧ್ಯಾಹ್ನ 3:34 ರಿಂದ 5:04

ಮೇಷ: ಪಿತ್ರಾರ್ಜಿತ ಆಸ್ತಿಯಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಲಾಭ, ಸರ್ಕಾರಿ ಕೆಲಸಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.

ವೃಷಭ: ಪಿತ್ರಾರ್ಜಿತ ಆಸ್ತಿ ತಗಾದೆ, ಪತ್ರ ವ್ಯವಹಾರಗಳಲ್ಲಿ ಸಮಸ್ಯೆ, ವಾಹನದಿಂದ ಪೆಟ್ಟು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ಅನಾನುಕೂಲ, ರಾಜಕೀಯ ಕ್ಷೇತ್ರದವರಿಗೆ ಸಮಸ್ಯೆ.

ಮಿಥುನ: ಬಂಧು-ಮಿತ್ರರಿಗಾಗಿ ಹಣವ್ಯಯ, ಪ್ರಯಾಣ ಸಾಧ್ಯತೆ, ಪತ್ರ ವ್ಯವಹಾರಗಳಲ್ಲಿ ಎಚ್ಚರ, ಅಹಂಭಾವದಿಂದ ಸಮಸ್ಯೆ.

ಕಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಪೆಟ್ಟಾಗುವ ಸಾಧ್ಯತೆ, ಮಕ್ಕಳಿಂದ ಸಮಸ್ಯೆ, ಕುಟುಂಬದ ಗೌರವಕ್ಕೆ ಧಕ್ಕೆ.

ಸಿಂಹ: ಕೆಲಸಗಳಲ್ಲಿ ವಿಳಂಬ, ಸರ್ಕಾರಿ ಅಧಿಕಾರಿಗಳಿಂದ ಸಮಸ್ಯೆ, ಉದ್ಯೋಗದಲ್ಲಿ ಒತ್ತಡ, ಸಾಲ ಬಾಧೆ, ನಿದ್ರಾಭಂಗ, ಸ್ವಯಂಕೃತ್ಯಗಳಿಂದ ಶತ್ರುತ್ವ, ದಾಂಪತ್ಯದಲ್ಲಿ ಅಶಾಂತಿ.

ಕನ್ಯಾ: ದೂರ ಪ್ರದೇಶದಲ್ಲಿ ಉದ್ಯೋಗ, ಉದ್ಯೋಗ ಬದಲಾವಣೆಗೆ ಅವಕಾಶ, ಮಕ್ಕಳಿಂದ ಕಲಹ, ಹಿರಿಯ ಸಹೋದರಿಯಿಂದ ನಷ್ಟ, ಸ್ನೇಹಿತರಿಗಾಗಿ ಹಣವ್ಯಯ.

ತುಲಾ: ಉದ್ಯೋಗದಲ್ಲಿ ಪ್ರಗತಿ, ಗೌರವ ಸನ್ಮಾನ ಪ್ರಾಪ್ತಿ, ಕೆಲಸಗಳಲ್ಲಿ ಜಯ, ಮಾತಿನಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ತಗಾದೆ, ಮಾನಸಿಕ ವೇದನೆ.

ವೃಶ್ಚಿಕ: ಉದ್ಯೋಗ ನಿಮಿತ್ತ ಅಧಿಕಾರಿ ಭೇಟಿ, ರಾಜಕೀಯ ವ್ಯಕ್ತಿ ಭೇಟಿಗಾಗಿ ಪ್ರಯಾಣ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸರ್ಕಾರಿ ಕೆಲಸದವರಿಗೆ ಅನುಕೂಲ.

ಧನಸ್ಸು: ಆಕಸ್ಮಿಕ ತೊಂದರೆ, ದೂರ ಪ್ರಯಾಣ, ಸಾಲ ಬಾಧೆ, ಮಕ್ಕಳ ಭವಿಷ್ಯದ ಚಿಂತೆ, ಒತ್ತಡಗಳಿಂದ ನಿದ್ರಾಭಂಗ.

ಮಕರ; ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆಯಲ್ಲಿ ಜಗಳ, ಸ್ನೇಹ ಮುರಿದು ಬೀಳುವ ಆತಂಕ, ಪ್ರೇಮ ವಿಚಾರದಲ್ಲಿ ಸಮಸ್ಯೆ, ದುಶ್ಚಟಗಳು ಹೆಚ್ಚಾಗುವುದು.

ಕುಂಭ: ಸ್ಥಿರಾಸ್ತಿ ಮೇಲೆ ಸಾಲ ಸಾಧ್ಯತೆ, ಉದ್ಯೋಗ ಸ್ಥಳದಲ್ಲಿ ಸಾಲ, ಕುಟುಂಬದಲ್ಲಿ ವೈಮನಸ್ಸು, ಶತ್ರುಗಳು ಮಿತ್ರರಂತೆ ನಟಿಸುವರು, ಈ ದಿನ ಎಚ್ಚರಿಕೆ ಅಗತ್ಯ.

ಮೀನ: ಮಕ್ಕಳೊಂದಿಗೆ ಶತ್ರುತ್ವ, ಪಿತ್ತ ಬಾಧೆ, ಅಧಿಕ ಉಷ್ಣ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ಅವಮಾನ, ಸಾಲಗಾರರಿಂದ ಅಗೌರವ, ಆತ್ಮಾಭಿಮಾನಕ್ಕೆ ಧಕ್ಕೆ.

 

Tags: dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV