Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ದಿನಭವಿಷ್ಯ: 08-03-2017

Public Tv by Public Tv
4 years ago
Reading Time: 1min read
ದಿನಭವಿಷ್ಯ: 16-02-2017

ಪಂಚಾಂಗ: ಶ್ರೀ ದುರ್ಮುಖಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ
ಶುಕ್ಲ ಪಕ್ಷ, ಬುಧವಾರ,
ಏಕಾದಶಿ ತಿಥಿ, ಪುನರ್ವಸು ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:34 ರಿಂದ 2:04
ಗುಳಿಕಕಾಲ: ಬೆಳಗ್ಗೆ 11:04 ರಿಂದ 12:34
ಯಮಗಂಡಕಾಲ: ಬೆಳಗ್ಗೆ 8:04 ರಿಂದ 9:34

ಮೇಷ: ವ್ಯವಹಾರದಲ್ಲಿ ಏರುಪೇರು, ಸ್ತ್ರೀಯರಿಗೆ ಲಾಭ, ವೃಥಾ ತಿರುಗಾಟ, ಯತ್ನ ಕಾರ್ಯಗಳಲ್ಲಿ ತೊಂದರೆ, ಶತ್ರು ಬಾಧೆ.

ವೃಷಭ: ಸ್ಥಿರಾಸ್ತಿ ಮಾರಾಟ, ವಿವಾಹ ಯೋಗ, ಆರೋಗ್ಯದಲ್ಲಿ ಸುಧಾರಣೆ, ಮನಸ್ಸಿನ ಮೇಲೆ ದುಷ್ಪರಿಣಾಮ, ವಿಪರೀತ ಓಡಾಟ.

ಮಿಥುನ: ಮೇಲಾಧಿಕಾರಿಗಳಿಂದ ತೊಂದರೆ, ಎಲ್ಲರ ಮನಸ್ಸು ಗೆಲ್ಲುವಿರಿ, ಚಂಚಲ ಮನಸ್ಸು, ಅಧಿಕ ಖರ್ಚು.

ಕಟಕ: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ದೇವತಾ ಕಾರ್ಯಗಳಲ್ಲಿ ಭಾಗಿ, ಭೂ ಲಾಭ, ಅಪಘಾತ ಸಾಧ್ಯತೆ ಎಚ್ಚರಿಕೆ.

ಸಿಂಹ: ಚಾಲಕರಿಗೆ ಶುಭ ದಿನ, ಸಂಬಂಧಿಕರಿಂದ ದೂರವಿರಿ, ಮನಃಕ್ಲೇಷ, ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ.

ಕನ್ಯಾ: ನಗದು ವ್ಯವಹಾರಗಳಲ್ಲಿ ಎಚ್ಚರ, ಪ್ರವಾಸ ಸಾಧ್ಯತೆ, ಅಧಿಕ ಲಾಭ, ಹಣಕಾಸು ಪರಿಸ್ಥಿತಿ ಉತ್ತಮ.

ತುಲಾ: ನೌಕರರಿಗೆ ಶುಭ ದಿನ, ಸಕಲ ಕಾರ್ಯಗಳಲ್ಲಿ ಆತಂಕ, ಅಲಂಕಾರಿಕ ವಸ್ತುಗಳಿಂದ ಲಾಭ.

ವೃಶ್ಚಿಕ: ಆತ್ಮೀಯರೊಂದಿಗೆ ಕಲಹ, ತಾಳ್ಮೆ ಅಗತ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಆರೋಗ್ಯ ಸಮಸ್ಯೆ, ಕ್ರಯ-ವಿಕ್ರಯಗಳಿಂದ ಲಾಭ.

ಧನಸ್ಸು: ಅನ್ಯರಿಗೆ ಉಪಕಾರ ಮಾಡಿ, ಸ್ತ್ರೀಯರಿಗೆ ಲಾಭ, ಅತಿಯಾದ ನಿದ್ರೆ, ಶತ್ರುಗಳ ಬಾಧೆ, ಅಲ್ಪ ಲಾಭ, ಅಧಿಕ ಖರ್ಚು, ಮನಃಕ್ಲೇಷ.

ಮಕರ: ಅಭಿವೃದ್ಧಿ ಕುಂಠಿತ, ವಿಪರೀತ ಖರ್ಚು, ಆತ್ಮೀಯರಿಂದ ಹಿತವಚನ, ಅವಿವಾಹಿತರಿಗೆ ವಿವಾಹ ಯೋಗ, ಸೋದರರಿಂದ ಬೆಂಬಲ.

ಕುಂಭ: ಮನೆಯಲ್ಲಿ ಸಂತಸ, ಕೆಲಸಗಳಲ್ಲಿ ಅಪಜಯ, ಅತಿಯಾದ ಮುಂಗೋಪ, ಶತ್ರುತ್ವ ಹೆಚ್ಚಾಗುವುದು, ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಹಿರಿಯರ ಭೇಟಿ.

ಮೀನ: ಮಾನಸಿಕ ನೆಮ್ಮದಿ, ಪ್ರಿಯ ಜನರ ಭೇಟಿ, ಇಲ್ಲ ಸಲ್ಲದ ಅಪವಾದ, ಧನ ಸಹಾಯ, ದುಷ್ಟರಿಂದ ದೂರವಿರಿ, ಮಹಿಳೆಯರಿಗೆ ವಸ್ತ್ರಾಭರಣ ಪ್ರಾಪ್ತಿ.

 

Tags: dailyhoroscopehoroscopepublictvದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV