ದಿನಭವಿಷ್ಯ: 13-08-2017

Public TV
2 Min Read
DINA BHAVISHYA 5 5 1 1

ಪಂಚಾಂಗ:
ಶ್ರೀ ಹೇವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಭಾನುವಾರ.

ಮೇಷ: ಕ್ರಯ-ವಿಕ್ರಯಗಳಲ್ಲಿ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ, ಕೋರ್ಟ್ ಕೇಸ್‍ಗಳಲ್ಲಿ ವಿಘ್ನ.

ವೃಷಭ: ಗುರು ಹಿರಿಯರಲ್ಲಿ ಭಕ್ತಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಶತ್ರುಗಳು ನಾಶ, ಕುಟುಂಬದಲ್ಲಿ ಅಹಿತಕರ ವಾತಾವರಣ, ಬಂಧುಗಳಿಂದ ಸಹಾಯ, ಆಕಸ್ಮಿಕ ಖರ್ಚು, ಸ್ತ್ರಿ ಲಾಭ.

ಮಿಥುನ: ದಾನ ಧರ್ಮದಲ್ಲಿ ಆಸಕ್ತಿ, ಅನಿರೀಕ್ಷಿತ ದ್ರವ್ಯ ಲಾಭ, ಕೀರ್ತಿ ವೃದ್ಧಿ, ಆರೋಗ್ಯ ವೃದ್ಧಿ, ವ್ಯವಹಾರದಲ್ಲಿ ಲಾಭ, ನಂಬಿಕಸ್ಥರಿಂದ ಮೋಸ, ಮನಸ್ಸಿನಲ್ಲಿ ಆತಂಕ.

ಕಟಕ: ಅಧಿಕ ಖರ್ಚು, ಪುಣ್ಯಕ್ಷೇತ್ರ ದರ್ಶನ, ಕಾರ್ಯ ಸಾಧನೆಗಾಗಿ ಓಡಾಟ, ಸ್ಥಿರಾಸ್ತಿ ಮಾರಾಟ, ಮನಸ್ಸಿನಲ್ಲಿ ಗೊಂದಲ, ಅನ್ಯರಲ್ಲಿ ವೈಮನಸ್ಸು, ವ್ಯಾಪಾರದಲ್ಲಿ ಲಾಭ.

ಸಿಂಹ: ಆತ್ಮೀಯರ ಭೇಟಿ, ಸ್ತ್ರೀಯರಿಗೆ ಲಾಭ, ವ್ಯಾಪಾರದಲ್ಲಿ ಅನುಕೂಲ, ಉದ್ಯೋಗದಲ್ಲಿ ಅನುಕೂಲ, ಸ್ಥಿರಾಸ್ತಿ ಸಂಪಾದನೆ, ಮನಸ್ಸಿನಲ್ಲಿ ಭಯ ಭೀತಿ, ಆರೋಗ್ಯದಲ್ಲಿ ಏರುಪೇರು, ಕಾರ್ಯದಲ್ಲಿ ವಿಳಂಬ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ವಿಳಂಬ, ವೃಥಾ ಧನವ್ಯಯ, ಅಪಜಯ, ದುಷ್ಟ ಜನರಿಂದ ತೊಂದರೆ, ಕೃಷಿಯಲ್ಲಿ ಲಾಭ, ವಸ್ತ್ರಾಭರಣ ಪ್ರಾಪ್ತಿ.

ತುಲಾ: ಆದಾಯಕ್ಕಿಂತ ಖರ್ಚು ಹೆಚ್ಚು, ಕೆಟ್ಟ ಮಾತುಗಳನ್ನಾಡುವಿರಿ, ಅಪವಾದ ನಿಂದನೆ, ಸ್ವಜನರ ವಿರೋಧ, ಆಕಸ್ಮಿಕ ಧನಲಾಭ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ವೃಶ್ಚಿಕ: ಮನೆಯಲ್ಲಿ ತೊಂದರೆ, ದಾಂಪತ್ಯದಲ್ಲಿ ಅನ್ಯೋನ್ಯತೆ, ಉತ್ತಮ ಬುದ್ಧಿಶಕ್ತಿ, ಅವಿವಾಹಿತರಿಗೆ ವಿವಾಹಯೋಗ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸೋಮಾರಿತನ, ಸುಖ ಹಾನಿ.

ಧನಸ್ಸು: ವಿಪರೀತ ದುಶ್ಚಟ, ದೂರ ಪ್ರಯಾಣ, ನಾನಾ ರೀತಿಯ ಚಿಂತೆ, ಸುಖ ಭೋಜನ, ಯತ್ನ ಕಾರ್ಯಗಳಲ್ಲಿ ಪ್ರಗತಿ, ದ್ರವ್ಯ ಲಾಭ, ಸೈಟ್ ಖರೀದಿಸುವ ಯೋಗ.

ಮಕರ: ವ್ಯಾಪಾರದಲ್ಲಿ ಲಾಭ, ಉದ್ಯೋಗದಲ್ಲಿ ಅನುಕೂಲ, ಇಷ್ಟಾರ್ಥ ಸಿದ್ಧಿ, ಋಣ ಬಾಧೆ, ದುಷ್ಟರಿಂದ ದೂರವಿರಿ, ಬಂಧುಗಳಲ್ಲಿ ಮನಃಸ್ತಾಪ, ಯತ್ನ ಕಾರ್ಯದಲ್ಲಿ ವಿಘ್ನ.

ಕುಂಭ: ಸ್ಥಾನ ಬದಲಾವಣೆ, ಅಕಾಲ ಭೊಜನ, ಕುಟುಂಬದಲ್ಲಿ ಕಲಹ, ಅತಿಯಾದ ನಿದ್ರೆ, ವ್ಯಾಸಂಗಕ್ಕೆ ತೊಂದರೆ, ಮಾನಸಿಕ ಅಶಾಂತಿ, ಸ್ಥಿರಾಸ್ತಿ ವಿಚಾರದಲ್ಲಿ ತೊಂದರೆ.

ಮೀನ: ಅಮೂಲ್ಯ ವಸ್ತುವನ್ನ ಕಳೆದುಕೊಳ್ಳುವಿರಿ, ರೋಗ ಬಾಧೆ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಏರುಪೇರು, ಪರಸ್ತ್ರೀಯಿಂದ ಲಾಭ, ಧನ ಲಾಭ, ಆರೋಗ್ಯದಲ್ಲಿ ಚೇತರಿಕೆ.

Share This Article
Leave a Comment

Leave a Reply

Your email address will not be published. Required fields are marked *