ದಿನಭವಿಷ್ಯ: 15-04-2019

Public TV
2 Min Read
astrology

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಶುಕ್ಲ ಪಕ್ಷ, ದಶಮಿ ಉಪರಿ ಏಕಾದಶಿ ತಿಥಿ,
ಸೋಮವಾರ, ಮಖ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:45 ರಿಂದ 9:18
ಗುಳಿಕಕಾಲ: ಮಧ್ಯಾಹ್ನ 1:57 ರಿಂದ 3:30
ಯಮಗಂಡಕಾಲ: ಬೆಳಗ್ಗೆ 10:51 ರಿಂದ 12:24

ಮೇಷ: ವಾದ-ವಿವಾದಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಸಹಾಯ ಲಭಿಸುವುದು, ಮನೆಗೆ ಬಂಧುಗಳ ಆಗಮನ, ಅಮೂಲ್ಯ ವಸ್ತುಗಳ ಖರೀದಿ, ಈ ದಿನ ಶುಭ ಫಲ.

ವೃಷಭ: ದೂರ ಪ್ರಯಾಣ ಸಾಧ್ಯತೆ, ಗಣ್ಯ ವ್ಯಕ್ತಿಗಳ ಭೇಟಿಗೆ ಮನಸ್ಸು, ಉದ್ಯೋಗಾವಕಾಶ ಪ್ರಾಪ್ತಿ, ಕೃಷಿಯಲ್ಲಿ ಸಾಧಾರಣ ಲಾಭ, ಮನೇಲಿ ನೆಮ್ಮದಿಯ ವಾತಾವರಣ.

ಮಿಥುನ: ದಾಂಪತ್ಯದಲ್ಲಿ ಅನ್ಯೋನ್ಯತೆ, ವಾಗ್ವಾದಗಳಿಂದ ದೂರ ಉಳಿಯುವುದು ಉತ್ತಮ, ಅನಗತ್ಯ ವಿಪರೀತ ತಿರುಗಾಟ, ಕೆಲಸ ಕಾರ್ಯಗಳಲ್ಲಿ ಉತ್ಸಾಹ.

ಕಟಕ: ಚಿನ್ನಾಭರಣ ಲಾಭ, ಇಷ್ಟಾರ್ಥ ಸಿದ್ಧಿ, ದಾನ-ಧರ್ಮದಲ್ಲಿ ಆಸಕ್ತಿ, ಕುಟುಂಬ ಸೌಖ್ಯ, ವಿದೇಶ ಪ್ರಯಾಣ ಸಾಧ್ಯತೆ, ಶತ್ರುಗಳ ಕಾಟ.

ಸಿಂಹ: ಉದ್ಯೋಗದಲ್ಲಿ ಅಧಿಕ ಒತ್ತಡ, ಇಲ್ಲ ಸಲ್ಲದ ಅಪವಾದ-ನಿಂದನೆ, ಸ್ವಂತ ಉದ್ಯಮಸ್ಥರಿಗೆ ಲಾಭ, ಪುಣ್ಯ ಕ್ಷೇತ್ರ ದರ್ಶನ, ಈ ದಿನ ಮಿಶ್ರ ಫಲ.

ಕನ್ಯಾ: ವಾಹನ ಯೋಗ, ಮನೆಗೆ ಆತ್ಮೀಯರ ಆಗಮನ, ಶರೀರದಲ್ಲಿ ಆಲಸ್ಯ, ಮನಸ್ಸಿನಲ್ಲಿ ಆತಂಕ, ಕೆಲಸ ಕಾರ್ಯಗಳಲ್ಲಿ ಭಾಗಿ.

ತುಲಾ: ಮಕ್ಕಳಿಗಾಗಿ ಹಣವ್ಯಯ, ಆಕಸ್ಮಿಕ ಧನ ನಷ್ಟ, ಅಕಾಲ ಭೋಜನ, ಕಾರ್ಯಗಳಲ್ಲಿ ವಿಳಂಬ, ಶೀತ ಸಂಬಂಧಿತ ರೋಗ, ಆರೋಗ್ಯ ಸಮಸ್ಯೆ.

ವೃಶ್ಚಿಕ: ಅತಿಯಾದ ಭಯ, ಮಾನಸಿಕ ವ್ಯಥೆ, ಹಿತ ಶತ್ರುಗಳಿಂದ ತೊಂದರೆ, ಸಾಲ ಬಾಧೆ, ಕೋಪ ಜಾಸ್ತಿ, ಅನ್ಯರಲ್ಲಿ ಕಲಹ.

ಧನಸ್ಸು: ಧನ ಲಾಭ, ಅನಗತ್ಯ ವಾದ-ವಿವಾದ, ನಾನಾ ವಿಚಾರಗಳಲ್ಲಿ ಆಸಕ್ತಿ, ನೆಮ್ಮದಿ ಇಲ್ಲದ ಜೀವನ, ಅನ್ಯರಲ್ಲಿ ವೈಮನಸ್ಸು.

ಮಕರ: ಪರರಿಂದ ತೊಂದರೆ, ಉನ್ನತ ಸ್ಥಾನಮಾನ, ವೃಥಾ ತಿರುಗಾಟ, ದ್ರವ್ಯ ಲಾಭ, ಟ್ರಾವೆಲ್ಸ್‍ನವರಿಗೆ ನಷ್ಟ, ಋಣ ಬಾಧೆ.

ಕುಂಭ: ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಸುಖ ಭೋಜನ, ಶತ್ರು ಬಾಧೆ, ಸ್ತ್ರೀಯರಿಗೆ ಶುಭ, ಚಂಚಲ ಮನಸ್ಸು.

ಮೀನ: ದಾಂಪತ್ಯದಲ್ಲಿ ಪ್ರೀತಿ-ವಾತ್ಸಲ್ಯ, ಆಕಸ್ಮಿಕ ಅಧಿಕ ಖರ್ಚು, ಸಲ್ಲದ ಅಪವಾದ, ಮಂಗಳ ಕಾರ್ಯದಲ್ಲಿ ಭಾಗಿ, ಈ ದಿನ ಅನುಕೂಲ ಹೆಚ್ಚು.

Share This Article
Leave a Comment

Leave a Reply

Your email address will not be published. Required fields are marked *