Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಭವಿಷ್ಯ: 18-01-2018
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 18-01-2018

Public TV
Last updated: January 17, 2018 5:06 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಶುಕ್ಲ ಪಕ್ಷ, ಪ್ರಥಮಿ ತಿಥಿ,
ಗುರುವಾರ, ಶ್ರವಣ ನಕ್ಷತ್ರ

ಶುಭ ಘಳಿಗೆ: ಮಧ್ಯಾಹ್ನ 12:13 ರಿಂದ 1:00
ಅಶುಭ ಘಳಿಗೆ: ಬೆಳಗ್ಗೆ 8:14 ರಿಂದ 9:02

ರಾಹುಕಾಲ: ಮಧ್ಯಾಹ್ನ 2:00 ರಿಂದ 3:36
ಗುಳಿಕಕಾಲ: ಬೆಳಗ್ಗೆ 8:16 ರಿಂದ 9:42
ಯಮಗಂಡಕಾಲ: ಬೆಳಗ್ಗೆ 3:26 ರಿಂದ 4:52

ಮೇಷ: ಮಾನಸಿಕ ಕಿರಿಕಿರಿ, ದೇಹಾಲಸ್ಯ, ಮನಃಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಉದ್ಯೋಗದಲ್ಲಿ ಕಿರಿಕಿರಿ, ಮನೆಯಲ್ಲಿ ಅಶಾಂತಿ, ಸ್ಥಿರಾಸ್ತಿ ತಗಾದೆ, ನೀರು-ವಾಹನದಿಂದ ಎಚ್ಚರ.

ವೃಷಭ: ಬಂಧುಗಳಿಂದ ಕಿರಿಕಿರಿ, ಸಹೋದರಿಯಿಂದ ತೊಂದರೆ, ಪ್ರಯಾಣದಲ್ಲಿ ಎಚ್ಚರ, ಪೆಟ್ಟಾಗುವ ಸಾಧ್ಯತೆ, ಉದ್ಯೋಗ ಬದಲಾವಣೆಯಿಂದ ತೊಂದರೆ, ಹೇಳಿಕೆ ಮಾತುಗಳಿಂದ ಬೇಸರ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಆಕಸ್ಮಿಕ ಆರ್ಥಿಕ ಸಂಕಷ್ಟ, ಶತ್ರುಗಳಿಂದ ತೊಂದರೆ, ಕುಟುಂಬದಲ್ಲಿ ಕಲಹ, ಹೆಣ್ಣು ಮಕ್ಕಳಿಂದ ಆರ್ಥಿಕ ಸಹಾಯ, ಮೋಜು-ಮಸ್ತಿಯಿಂದ ಸಮಸ್ಯೆ, ಪ್ರೇಮ ವಿಚಾರದಲ್ಲಿ ವೈಮನಸ್ಸು.

ಕಟಕ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಅವಕಾಶಗಳು ಕೈ ತಪ್ಪುವುದು, ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ಉದ್ಯೋಗದಲ್ಲಿ ಒತ್ತಡ, ಕೆಟ್ಟ ದೃಷ್ಠಿ ಬೀಳುವುದು, ದಾಂಪತ್ಯದಲ್ಲಿ ಸಂಶಯ, ಮನಸ್ಸಿನಲ್ಲಿ ಆತಂಕ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ: ವಿಪರೀತ ಸಾಲ, ಋಣ-ರೋಗ ಬಾಧೆ, ಅಧಿಕ ಖರ್ಚು, ಸೇವಕರಿಂದ ಕಿರಿಕಿರಿ, ಕಾರ್ಮಿಕರಿಂದ ತೊಂದರೆ, ಕೆಳ ಹಂತದ ಅಧಿಕಾರಿಗಳಿಂದ ನಷ್ಟ, ಆರೋಗ್ಯದಲ್ಲಿ ಸಮಸ್ಯೆ, ಮನಸ್ಸಿನಲ್ಲಿ ಆತಂಕ, ನಿದ್ರಾಭಂಗ, ಸಹೋದರಿಯೊಂದಿಗೆ ಶತ್ರುತ್ವ, ನೆರೆಹೊರೆಯವರೊಂದಿಗೆ ಕಲಹ.

ಕನ್ಯಾ: ಮಕ್ಕಳಿಂದ ಅನುಕೂಲ, ಪ್ರೇಮ ವಿಚಾರದಲ್ಲಿ ಯಶಸ್ಸು, ಗುಪ್ತ ಆಲೋಚನೆಗಳಿಂದ ತೊಂದರೆ, ಗೌರವಕ್ಕೆ ಧಕ್ಕೆ, ಸನ್ಮಾನಗಳಿಗೆ ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ಸಮಸ್ಯೆ, ಸರ್ಕಾರಿ ಅಧಿಕಾರಿಗಳಿಂದ ಅವಮಾನ, ನಷ್ಟಗಳು ಹೆಚ್ಚಾಗುವುದು.

ತುಲಾ: ಉದ್ಯೋಗ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ವಾಸ ಸ್ಥಳದಲ್ಲಿ ಮಾಟದ ಭೀತಿ, ಗುಪ್ತ ಕಾರ್ಯಗಳಿಂದ ಸಮಸ್ಯೆ, ನೀರಿನ ಸ್ಥಳಗಳಲ್ಲಿ ಎಚ್ಚರಿಕೆ, ಮಹಿಳೆಯರಿಂದ ಅಪವಾದ, ಮೇಲಾಧಿಕಾರಿಗಳಿಂದ ಕಿರಿಕಿರಿ, ನೋವು-ನಿರಾಸೆ ಹೆಚ್ಚು.

ವೃಶ್ಚಿಕ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ ಮಾಡುವ ಸಾಧ್ಯತೆ, ಕೈ ಕಾಲುಗಳಿಗೆ ಪೆಟ್ಟು, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಅವಕಾಶಗಳು ಕೈತಪ್ಪುವುದು.

ಧನಸ್ಸು: ಆಕಸ್ಮಿಕ ಧನಾಗಮನ, ನಾನಾ ಮೂಲಗಳಿಂದ ಧನ ಪ್ರಾಪ್ತಿ, ಸೋಲು-ನಿರಾಸೆಗಳು, ನಷ್ಟ-ಅಪಕೀರ್ತಿ, ಕುಟುಂಬದಲ್ಲಿ ಆತಂಕ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಶೀತ ಸಂಬಂಧಿತ ರೋಗ, ದೈವ ದರ್ಶನಕ್ಕೆ ಪುಣ್ಯಕ್ಷೇತ್ರಗಳಿಗೆ ಪ್ರಯಾಣ.

ಮಕರ: ದಾಂಪತ್ಯದಲ್ಲಿ ವಿರಸ, ಮನಸ್ಸಿಗೆ ಬೇಸರ, ಅಧಿಕ ಮುಂಗೋಪ, ಮಕ್ಕಳಿಂದ ವೈಮನಸ್ಸು, ಗುಪ್ತ ವಿಚಾರಗಳು ಬಯಲಾಗುವುದು, ವ್ಯಾಪಾರ-ಉದ್ಯಮದಲ್ಲಿ ನಷ್ಟ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ದುಷ್ಟ ವ್ಯಕ್ತಿಗಳಿಂದ ತೊಂದರೆ, ಅನ್ಯರ ತಂತ್ರದ ಬಲೆಗೆ ಸಿಲುಕುವಿರಿ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ತೊಂದರೆ, ಕೆಲಸಗಾರರಿಂದ ವಂಚನೆ, ಸೇವಕರಿಂದ ಮೋಸ, ಇಲ್ಲ ಸಲ್ಲದ ಅಪವಾದ, ಉಸಿರಾಟದ ತೊಂದರೆ, ಕಣ್ಣಿಗೆ ಪೆಟ್ಟಾಗುವ ಸಾಧ್ಯತೆ.

ಮೀನ: ಮಕ್ಕಳ ಏಳಿಗೆಗೆ ತೊಂದರೆ, ಜೀವನದಲ್ಲಿ ಏರುಪೇರು, ಸಂತಾನ ದೋಷ, ದುಶ್ಚಟಗಳಿಂದ ಸಮಸ್ಯೆ, ಅಕ್ರಮ ಸಂಪಾದನೆಯಿಂದ ತೊಂದರೆ, ಮಹಿಳಾ ಮಿತ್ರರೊಂದಿಗೆ ಕಲಹ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಚ್ಯುತಿ.

Share This Article
Facebook Whatsapp Whatsapp Telegram
Previous Article siddaramaiah police meeting small ಮುಲಾಜಿಲ್ಲದೇ ಗೂಂಡಾ ಕಾಯ್ದೆ ಹಾಕಿ ಕ್ರಮ ಕೈಗೊಳ್ಳಿ: ಪೊಲೀಸರಿಗೆ ಸಿಎಂ ಸೂಚನೆ
Next Article ashok small ಆರ್. ಅಶೋಕ್‍ಗೆ ಬಂಧನ ಭೀತಿ- ಜೈಲು ಸೇರ್ತಾರಾ ಮಾಜಿ ಹೋಂ ಮಿನಿಸ್ಟರ್

Latest Cinema News

salman khan
ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು – ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು
Bollywood Cinema Latest Top Stories TV Shows
Rihanna
3ನೇ ಮಗುವಿನ ತಾಯಿಯಾದ ಖ್ಯಾತ ಸಿಂಗರ್ ರಿಹಾನಾ
Cinema Latest
Meghana Raj
ಶ್ವೇತಾ ಚೆಂಗಪ್ಪ ಕ್ಲಿಕ್ ಮಾಡಿರೋ ಫೋಟೋ ಹಂಚಿಕೊಂಡ ಮೇಘನಾ ರಾಜ್
Cinema Latest Sandalwood Top Stories
crew 2 movie
ಕ್ರೂ ಪಾರ್ಟ್-2 ನಲ್ಲಿ ಕರೀನಾ ನಟಿಸೋದು ಪಕ್ಕಾ
Bollywood Cinema Latest Top Stories
Kichcha Sudeep Gift to Max director
ಮ್ಯಾಕ್ಸ್ ಡೈರೆಕ್ಟರ್‌ಗೆ ಕಾರ್ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್
Cinema Latest Sandalwood Top Stories

You Might Also Like

KSRTC
Districts

ದಸರಾಕ್ಕೆ 280 ಹೆಚ್ಚುವರಿ ಬಸ್ಸುಗಳ ನಿಯೋಜನೆ

9 minutes ago
Modi 5
Latest

1.22 ಲಕ್ಷ ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ

30 minutes ago
ಸಾಂದರ್ಭಿಕ ಚಿತ್ರ
Bengaluru City

ಮತ್ತೆ ಬೆನ್ನು ನೋವಿನ ಕಥೆ ಹೇಳಿದ ದರ್ಶನ್‌ – ಮಹತ್ವ ಕೊಡದ ಜಡ್ಜ್‌

51 minutes ago
asia cup team india pakistan suryaklumar yadav
Cricket

ಪಹಲ್ಗಾಮ್‌ ಸಂತ್ರಸ್ತರು, ಭಾರತೀಯ ಸೇನೆಗೆ ಗೆಲುವು ಅರ್ಪಣೆ ಎಂದ ಸೂರ್ಯಗೆ ಐಸಿಸಿ ವಾರ್ನಿಂಗ್‌

2 hours ago
DySP Ganapathi
Bagalkot

ಗಣಪತಿ ಆತ್ಮಹತ್ಯೆ ಕೇಸ್‌ ನ್ಯಾ.ಕೆ.ಎನ್.ಕೇಶವ ನಾರಾಯಣ ಸಲ್ಲಿಸಿದ್ದ ವರದಿ ರಿಜೆಕ್ಟ್‌- ಕ್ಯಾಬಿನೆಟ್‌ನಲ್ಲಿ ಕೈಗೊಂಡ ತೀರ್ಮಾನಗಳು ಏನು?

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?