Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಲಿತ ನಾಯಕ ಎಂ.ಅರವಿಂದ್ AAP ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಲಿತ ನಾಯಕ ಎಂ.ಅರವಿಂದ್ AAP ಸೇರ್ಪಡೆ

Bengaluru City

ದಲಿತ ನಾಯಕ ಎಂ.ಅರವಿಂದ್ AAP ಸೇರ್ಪಡೆ

Public TV
Last updated: March 9, 2022 9:12 pm
Public TV
Share
2 Min Read
aap m.aravinda
SHARE

ಬೆಂಗಳೂರು: ದಲಿತ ನಾಯಕ ಎಂ.ಅರವಿಂದ್‌ ಅವರು ಆಮ್‌ ಆದ್ಮಿ ಪಕ್ಷವನ್ನು (AAP) ಸೇರ್ಪಡೆಯಾದರು.

ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಅರವಿಂದ್‌ರವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಮೂರು ದಶಕಗಳಿಂದ ದಲಿತರು ಹಾಗೂ ಶೋಷಿತರ ಧ್ವನಿಯಾಗಿ ಹೋರಾಡುತ್ತಿರುವ ಎಂ.ಅರವಿಂದ್‌ ಅವರ ಸೇರ್ಪಡೆಯಿಂದ ರಾಜ್ಯದಲ್ಲಿ ಆಮ್‌ ಆದ್ಮಿ ಪಾರ್ಟಿಯು ಮತ್ತಷ್ಟು ಸದೃಢಗೊಂಡಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಕೆಲವು ಜಾತಿಗಳು ಹಾಗೂ ಧರ್ಮಗಳಿಗೆ ಸೀಮಿತವಾಗಿವೆ. ಆದರೆ ಎಎಪಿ ಜಾತಿ, ಧರ್ಮಗಳ ಭೇದವಿಲ್ಲದೇ ಎಲ್ಲರನ್ನೂ ಸಮಾನವಾಗಿ ನೋಡುತ್ತದೆ. ಒಬ್ಬ ಬಡ ದಲಿತನ ಮಗ ಹಾಗೂ ಉನ್ನತ ಅಧಿಕಾರಿಯ ಮಗ ಒಂದೇ ಶಾಲೆಯಲ್ಲಿ ಅಕ್ಕಪಕ್ಕ ಕುಳಿತು ಪಾಠ ಕಲಿಯುವಂತಾಗಬೇಕು ಎಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಕನಸು ಕಂಡಿದ್ದರು. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಅಂಬೇಡ್ಕರ್‌ ಕನಸನ್ನು ದೆಹಲಿಯ ಎಎಪಿ ಸರ್ಕಾರ ನನಸು ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಗೋವಾ ಮತದಾರರು ಕಾಂಗ್ರೆಸ್ ಸರ್ಕಾರ ತರಲು ಇಚ್ಛಿಸಿದ್ದಾರೆ: ಡಿ.ಕೆ ಶಿವಕುಮಾರ್

aap

ಎಂ.ಅರವಿಂದ್‌ ಮಾತನಾಡಿ, ಪಾರದರ್ಶಕತೆ, ಜನಪರ ಕಾಳಜಿ, ಸಮಾನತೆಯಲ್ಲಿ ನಂಬಿಕೆ ಹೊಂದಿರುವ ಹಾಗೂ ಇದನ್ನು ದೆಹಲಿಯಲ್ಲಿ ಸಾಧಿಸಿ ತೋರಿಸಿರುವ ಆಮ್‌ ಆದ್ಮಿ ಪಾರ್ಟಿಯಿಂದ ಮಾತ್ರ ದಲಿತರ ಪ್ರಗತಿ ಸಾಧ್ಯ. ಪಕ್ಷವು ಕರ್ನಾಟಕದಲ್ಲಿ ಬಲಗೊಂಡು ಶೀಘ್ರವೇ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಇಲ್ಲದಿದ್ದರೆ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಮಾಡಿ ದಲಿತರು, ಬಡವರು, ಶೋಷಿತರು ಕಷ್ಟದಲ್ಲಿಯೇ ಬದುಕುವಂತೆ ಮಾಡುತ್ತವೆ ಎಂದು ತಿಳಿಸಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷರಾದ ಮೋಹನ್‌ ದಾಸರಿ ಮಾತನಾಡಿ, ರಾಜ್ಯವನ್ನಾಳಿದ ಮೂರೂ ಪಕ್ಷಗಳಿಂದ ದಲಿತರು ಸೇರಿದಂತೆ ಯಾರಿಗೂ ಏನೂ ಲಾಭವಿಲ್ಲ. ಅವೆಲ್ಲವೂ ತಮ್ಮ ನಾಯಕರ ಜೇಬು ತುಂಬಿಸಿಕೊಳ್ಳುವುದಕ್ಕಾಗಿಯೇ ಇರುವ ಪಕ್ಷಗಳು. ಇದನ್ನು ಅರ್ಥ ಮಾಡಿಕೊಂಡು ಎಲ್ಲ ವರ್ಗಗಳ ಜನರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸರ್ಕಾರ ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ: ಎಚ್‍ಡಿಕೆ

Arvind Kejriwal 1

1990ರ ದಶಕದಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳ ಅಧ್ಯಕ್ಷರಾಗಿ ಸಮಾಜಮುಖಿ ಕೆಲಸ ಆರಂಭಿಸಿದ ಎಂ.ಅರವಿಂದ್‌ ಅವರು ನಂತರ ಭೀಮ್‌ ಮಾರ್ಚ್ ಸಂಘಟನೆ ಹಾಗೂ ಸಮತಾ ಸೈನಿಕ ದಳದ ಉನ್ನತ ಹುದ್ದೆ ಅಲಂಕರಿಸಿ ದಲಿತರ ಹಕ್ಕುಗಳಿಗಾಗಿ ಹೋರಾಡಿದ್ದರು. 1996ರಲ್ಲಿ ರಾಮ್ ವಿಲಾಸ್‌ ಪಾಸ್ವಾನ್‌ ಜೊತೆ ಗುರುತಿಸಿಕೊಂಡು, ಅವರ ನೇತೃತ್ವದ ದಲಿತ ಸೇನಾದ ರಾಜ್ಯ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಭೂಮಿಯಿಲ್ಲದವರಿಗೆ ಭೂಮಿ ಕೊಡಿಸುವ ಹೋರಾಟಗಾರರಾಗಿ, ಎಸ್‌ಸಿ-ಎಸ್‌ಟಿ ವಿಚಕ್ಷಣಾ ಸಮಿತಿಯ ಸದಸ್ಯರಾಗಿ, ರೈಲ್ವೆ ನೇಮಕಾತಿ ಮಂಡಳಿಯ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಕೊರೊನಾ ಸಮಯದಲ್ಲಿ ಕಲಘಟಗಿ, ಅಳ್ನಾವರ ಮತ್ತು ಧಾರವಾಡ ತಾಲೂಕುಗಳಲ್ಲಿ ಉಚಿತ ವೈದ್ಯಕೀಯ ನೆರವು ಕಲ್ಪಿಸಿ ನೆರವಾಗಿದ್ದರು.

ಎಎಪಿಯ ಮುಖಂಡರಾದ ನಂಜಪ್ಪ ಕಾಳೇಗೌಡ, ಜಗದೀಶ್‌ ವಿ ಸದಂ, ವಿಜಯ್‌ ಶಾಸ್ತ್ರಿಮಠ್‌, ದರ್ಶನ್‌ ಜೈನ್‌, ಬಿ.ಟಿ.ನಾಗಣ್ಣ ಮತ್ತಿತರ ನಾಯಕರು, ಅರವಿಂದ್‌ ಅವರ ಆಪ್ತರು ಹಾಗೂ ಎಎಪಿ ಕಾರ್ಯಕರ್ತರು ಭಾವಹಿಸಿದ್ದರು. ಇದನ್ನೂ ಓದಿ: ಕನ್ನಡದಲ್ಲಿ ಮಾತಾಡೋಕೆ ಹೇಳಿ, ನಮಗೆ ಏನೂ ಅರ್ಥ ಆಗ್ತಿಲ್ಲ: ಪರಿಷತ್‌ ಕಲಾಪದಲ್ಲಿ ಗಲಾಟೆ

TAGGED:aapbengaluruDalit Leaderm.aravindಎಂ.ಅರವಿಂದ್‌ಎಎಪಿದಲಿತ ನಾಯಕಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
5 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
5 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
6 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
6 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
7 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?