Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ- ಕಾಂಗ್ರೆಸ್ ಪಕ್ಷ ವಂಚಕರ ಸಂತೆ: ಛಲವಾದಿ ನಾರಾಯಣಸ್ವಾಮಿ

Public TV
Last updated: August 2, 2023 4:46 pm
Public TV
Share
4 Min Read
Chalavadi Narayanaswamy
SHARE

ಬೆಂಗಳೂರು: ಸಿದ್ದರಾಮಯ್ಯರಿಂದ (Siddaramaiah) ದಲಿತರಿಗೆ ಮಹಾ ಮೋಸ ಆಗುತ್ತಿದೆ. ಕಾಂಗ್ರೆಸ್ (Congress) ಪಕ್ಷವೇ ವಂಚಕರ ಸಂತೆ ಎಂದು ಬಿಜೆಪಿ (BJP) ರಾಜ್ಯ ಎಸ್‌ಸಿ (SC) ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಟೀಕಿಸಿದರು.

ಮಲ್ಲೇಶ್ವರಂನಲ್ಲಿರುವ (Malleshwaram) ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಕಡೆ ವರ್ಗಾಯಿಸಲು ನೆರವಾಗುವ ಮೂಲಕ ದಲಿತರ ಸಂಹಾರದ ನೀಚ ಕೆಲಸಕ್ಕೆ ಮಹದೇವಪ್ಪ ಮತ್ತು ಪ್ರಿಯಾಂಕ್ ಖರ್ಗೆ (Priyank Kharge) ಸಹಕಾರ ಮಾಡಿದ್ದಾರೆ. ಅವರಿಗೆ ಸ್ವಾಭಿಮಾನ ಇದ್ದರೆ ರಾಜೀನಾಮೆ ಎಸೆದು ಹೊರಕ್ಕೆ ಬರಲಿ. ಇಲ್ಲವಾದರೆ ಕಾಂಗ್ರೆಸ್ ದಲಿತ ನಾಯಕರು ಧ್ವನಿರಹಿತರು ಮತ್ತು ಬೋನ್‌ಲೆಸ್ ಎಂದು ಕರೆಯಬೇಕಾದೀತು ಎಂದು ನುಡಿದರು. ಇದನ್ನೂ ಓದಿ: ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

SIDDARAMAIAH 5

ನಾನು ಕೆಲವು ದಿನಗಳ ಹಿಂದೆ ಮಾಡಿದ್ದ ಆಪಾದನೆ ಪ್ರಮುಖವಾಗಿ ಪ್ರಕಟವಾಗಿರಲಿಲ್ಲ. ಈಗ ಅದು ಮಾಧ್ಯಮಗಳಿಂದಾಗಿ ಪ್ರಚಾರ ಪಡೆದಿದೆ. ಬಜೆಟ್‌ನ 24.1% ಹಣವನ್ನು ಎಸ್‌ಸಿ, ಎಸ್‌ಟಿ ಶ್ರೇಯೋಭಿವೃದ್ಧಿಗೆ ಬಳಸಲು ಸಿದ್ದರಾಮಯ್ಯನವರು ಒತ್ತಾಯಿಸಿದ್ದರು. ಎಸ್‌ಸಿ ಎಸ್‌ಪಿ, ಟಿಎಸ್‌ಪಿಯ ಹಣವನ್ನು 2013ರಲ್ಲಿ 7ಡಿ ನಿಯಮಾವಳಿ ಮೂಲಕ ಬೇರೆಡೆಗೆ ವರ್ಗಾಯಿಸುತ್ತಿದ್ದರು. ಬಸವರಾಜ ಬೊಮ್ಮಾಯಿಯವರು 7ಡಿ ರದ್ದು ಮಾಡಲು ಮುಂದಾಗಿದ್ದರು. ಈಗ 7 ಡಿ ರದ್ದಾಗಿದೆಯೇ ಎಂದು ಅವರೇ ಹೇಳಲಿ ಎಂದು ಸಿದ್ದರಾಮಯ್ಯನವರಿಗೆ ಸವಾಲೆಸೆದರು.

ಬಿಜೆಪಿ 40% ಕಮಿಷನ್ ನಿಲ್ಲಿಸುವ ಮೂಲಕ ಗ್ಯಾರಂಟಿ ಯೋಜನೆ ಜಾರಿ, ಅಭಿವೃದ್ಧಿ ಮಾಡುವುದಾಗಿ ಸಿದ್ದರಾಮಯ್ಯನವರು ಹೇಳಿದ್ದರು. 3 ಲಕ್ಷ ಕೋಟಿ ಬಜೆಟ್‌ನಲ್ಲಿ 40% ಎಂದರೆ 1.20 ಲಕ್ಷ ಕೋಟಿ ಉಳಿಯಲಿಲ್ಲವೇ? ಗ್ಯಾರಂಟಿಗೆ 50 ಸಾವಿರ ಕೋಟಿ ರೂ. ಬಳಸಿದರೆ 70 ಸಾವಿರ ಕೋಟಿ ರೂ. ಉಳಿಯುವುದಿಲ್ಲವೇ? ಅದನ್ನು ಅವರು ಅಭಿವೃದ್ಧಿಗೆ ಬಳಸಬೇಕಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮುಸ್ಲಿಂ ಮತಗಳಿಂದ ಜೆಡಿಎಸ್‌ಗೆ ಈ ಬಾರಿ ಸೋಲಾಗಿಲ್ಲ: ಸಿಎಂ ಇಬ್ರಾಹಿಂ

ಶೋಷಿತರಿಗೆ ಶಿಕ್ಷಣ, ಉದ್ಯೋಗ, ಆರೋಗ್ಯದ ಸೌಕರ್ಯ, ಶೋಷಣೆರಹಿತ ಘನತೆಯ ಬದುಕು ಬೇಕು. ನಿಮ್ಮ ಬಿಟ್ಟಿ ಅಲ್ಲ. 24.1% ಎಂದು ಮೀಸಲಿಟ್ಟು, ಅದನ್ನೆಲ್ಲ ಬೇರೆ ಇಲಾಖೆಗೆ ಕೊಟ್ಟು ದಲಿತರಿಗೆ ಕೆಟ್ಟ ಹೆಸರನ್ನು ತರುತ್ತೀರಿ. ನಾವು ಪೌರಕಾರ್ಮಿಕರನ್ನು ಖಾಯಂ ಮಾಡಿದ್ದೆವು. ನಾವು ದಲಿತರಿಗೆ ನ್ಯಾಯ ಕೊಟ್ಟಿದ್ದೇವೆ. ದಲಿತರ ಸಮಸ್ಯೆ ಮತ್ತು ವಿಚಾರ ಬಂದಾಗ ಹಕ್ಕು ಕೇಳುವ ಕೆಲಸ ಮಾಡಬೇಕು. ಇಲ್ಲವಾದರೆ ರಾಜೀನಾಮೆ ಕೊಟ್ಟು ಹೊರಕ್ಕೆ ಬನ್ನಿ ಎಂದು ಆಗ್ರಹಿಸಿದರು.

ಆಪತ್ತು ಬಂದಾಗ ಕಾಂಗ್ರೆಸ್ ಪಕ್ಷ ದಲಿತರ ಕಾರ್ಡ್ ಬಳಸುತ್ತದೆ. 2006ರಲ್ಲಿ ಖರ್ಗೆಯವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಬಳಿಕ ಪರಮೇಶ್ವರರನ್ನು ಅಧ್ಯಕ್ಷರನ್ನಾಗಿ ಮಾಡಿದ್ದರು. ಅಧಿಕಾರ ಬಂದಾಗಲೂ ದಲಿತರನ್ನು ಸಿಎಂ ಮಾಡಲಿಲ್ಲ. ಬದಲಾಗಿ ಪಕ್ಷಕ್ಕೆ ವಲಸೆ ಬಂದ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಿದ್ದರು ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮೂರನೇ ಪರ್ಯಾಯ ಶಕ್ತಿ ಸ್ಥಾಪನೆಗೆ ಮುಸ್ಲಿಂ ಸಂಘಗಳ ಪ್ರವಾಸ- ಸಿಎಂ ಇಬ್ರಾಹಿಂ

ಎಐಸಿಸಿಯಲ್ಲಿ ಅಧ್ಯಕ್ಷರನ್ನಾಗಿ ಖರ್ಗೆಯವರನ್ನು ಮಾಡಿದ್ದು ಇದೇ ಕಾರಣಕ್ಕೆ. ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಾಕಿದವರು ಅಮಾಯಕರು ಎಂದು ಹೇಳಿದ್ದು, ದಲಿತ ವಿರೋಧಿಯಲ್ಲವೇ ಎಂದು ಪ್ರಶ್ನೆ ಕೇಳಿದರು. ಕೆಲವು ದಲಿತ ನಾಯಕರು ಮತ್ತು ಸಂಘಟನೆಗಳು ಪ್ಯಾಕೇಜ್ ಸಂಘಟನೆಗಳಂತಿವೆ. ದಲಿತರಿಗೆ ಅನ್ಯಾಯ ಕಂಡರೂ ಸುಮ್ಮನಿರುವ ಅವರ ಸ್ವರ ಎಲ್ಲಿ ಅಡಗಿದೆ ಎಂದು ಕೇಳಿದರು.

ಕಾಮಾಲೆ ಕಣ್ಣಿನಿಂದ ಪಕ್ಷಗಳನ್ನು ನೋಡದಿರಿ ಎಂದು ದಲಿತ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ ಅವರು, ಪ್ಯಾಕೇಜ್ ಬೆಂಬಲ ನೀಡದಿರಿ ಎಂದು ತಿಳಿಸಿದರು. ಕೆಲವು ದಲಿತ ಸಂಘಟನೆಗಳಿಗೆ ಕಾಂಗ್ರೆಸ್‌ನ ಸುಳ್ಳುಗಳೂ ಸತ್ಯ ಎನಿಸುತ್ತಿದೆ. ಕಾಂಗ್ರೆಸ್ ಸುಡುವ ಮನೆ. ದಲಿತರಿಗೆ ಭವಿಷ್ಯ ಇಲ್ಲ ಎಂದು ಡಾ. ಅಂಬೇಡ್ಕರರು ಹೇಳಿದ್ದರು. ಕೆಲವು ದಲಿತ ಸಂಘಟನೆಗಳ ಈಗಿನ ನಡೆ ಬಾಬಾಸಾಹೇಬ ಅಂಬೇಡ್ಕರರಿಗೆ ಮಾಡಿದ ಅಪಚಾರ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟಿದ್ದಕ್ಕೆ ಪಶ್ಚಾತ್ತಾಪ ಇಲ್ಲ, ಐ ಲವ್ ಮೋದಿ : ಸಿಎಂ ಇಬ್ರಾಹಿಂ

ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆದಿದೆ. ಬೆಲೆ ಏರಿಕೆ ಎಂದು ಬೊಮ್ಮಾಯಿ ಸರ್ಕಾರ ಬಂದಾಗ ಬೊಬ್ಬಿಡುತ್ತಿದ್ದ ಕಾಂಗ್ರೆಸ್ಸಿಗರು ವಸ್ತುಗಳ ಬೆಲೆ ಗಗನದಿಂದ ಆಚೆಗೆ ಹೋದ ಬಗ್ಗೆ ಚರ್ಚಿಸಲಿ ಮತ್ತು ಕಾರಣ ತಿಳಿಸಲಿ. ಹಾಲು, ವಿದ್ಯುತ್, ಹೋಟೆಲ್ ತಿಂಡಿ ತಿನಿಸು ಸೇರಿ ಎಲ್ಲ ಬೆಲೆ ಹೆಚ್ಚಾಗಿದೆ. ಕಾಂಗ್ರೆಸ್ ಬೆಲೆ ಮಾತ್ರ ಹೆಚ್ಚಾಗಿಲ್ಲ ಎಂದು ಟೀಕಿಸಿದರು.

ಈ ಸರ್ಕಾರವು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಲೇ ಬಂತು. ವರ್ಗಾವಣೆ ದಂಧೆಯ ಪಾಲು ಕೇಳಲು ದೆಹಲಿ ಸಭೆ ನಡೆದಿದೆ. ಮುಂದಿನ ಚುನಾವಣೆಗೆ ಡಬ್ಬ ತುಂಬಿಸಲು ಸಭೆ ನಡೆಸಲಾಗುತ್ತಿದೆ. ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮುನ್ನಡೆದಿದೆ. ಎರಡೇ ತಿಂಗಳಲ್ಲಿ ಸಿದ್ದರಾಮಯ್ಯನವರ ಸರ್ಕಾರ ಕೆಟ್ಟ ಸರ್ಕಾರ ಎಂಬ ಹೆಸರು ಪಡೆದಿದೆ ಎಂದು ದೂರಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಟೆಂಡರ್: ಪ್ರಮೋದ್ ಮುತಾಲಿಕ್ ಕಿಡಿ

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಜಗದೀಶ್, ಬೆಂಗಳೂರು ನಗರ ಜಿಲ್ಲೆ ಎಸ್‌ಸಿ ಮೋರ್ಚಾ ಅಧ್ಯಕ್ಷ ಎಚ್‌ವಿ ಮಂಜುನಾಥ್ ಉಪಸ್ಥಿತರಿದ್ದರು. ಇದನ್ನೂ ಓದಿ: ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗಿದ್ದಾರೆ: ಖಂಡ್ರೆ, ಖರ್ಗೆ ಬಗ್ಗೆ ಆರಗ ಜ್ಞಾನೇಂದ್ರ ಅವಹೇಳನ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:bjpchalavadi narayanaswamycongressdalitssiddaramaiahಕಾಂಗ್ರೆಸ್ಛಲವಾದಿ ನಾರಾಯಣಸ್ವಾಮಿದಲಿತಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
8 hours ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
10 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
12 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
14 hours ago

You Might Also Like

Tumakuru Yodha
Crime

ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

Public TV
By Public TV
6 hours ago
IPL 2025 2
Cricket

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

Public TV
By Public TV
6 hours ago
Madikeri Death
Crime

Madikeri | ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
6 hours ago
ಸಾಂದರ್ಭಿಕ ಚಿತ್ರ
Latest

ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

Public TV
By Public TV
7 hours ago
Sachin Thendulkar
Cricket

ಆಪರೇಷನ್ ಸಿಂಧೂರ | ಪ್ರಧಾನಿ ಹಾಗೂ ರಕ್ಷಣಾ ತಂಡಗಳನ್ನು ಶ್ಲಾಘಿಸಿದ – ತೆಂಡೂಲ್ಕರ್

Public TV
By Public TV
7 hours ago
Pakistan Drone Attack
Latest

ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?