Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಾತಿಥ್ಯ ಪ್ರಕರಣ; ದರ್ಶನ್ ಶಿಫ್ಟ್ ಆಗ್ತಿರೋ ಬಳ್ಳಾರಿ ಜೈಲು ಹೇಗಿದೆ ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರಾಜಾತಿಥ್ಯ ಪ್ರಕರಣ; ದರ್ಶನ್ ಶಿಫ್ಟ್ ಆಗ್ತಿರೋ ಬಳ್ಳಾರಿ ಜೈಲು ಹೇಗಿದೆ ಗೊತ್ತಾ?

Bellary

ರಾಜಾತಿಥ್ಯ ಪ್ರಕರಣ; ದರ್ಶನ್ ಶಿಫ್ಟ್ ಆಗ್ತಿರೋ ಬಳ್ಳಾರಿ ಜೈಲು ಹೇಗಿದೆ ಗೊತ್ತಾ?

Public TV
Last updated: August 28, 2024 10:40 am
Public TV
Share
3 Min Read
Darshan Ballari Central Jail
SHARE

– ವಿಶೇಷ ಭದ್ರತಾ ವಿಭಾಗದ 15ನೇ ಸೆಲ್‌ನಲ್ಲಿ ‘ದಾಸ’

ಬಳ್ಳಾರಿ: ಜೈಲಲ್ಲಿ ರಾಜಾತಿಥ್ಯ ಪ್ರಕರಣ ಸಂಬಂಧ ದರ್ಶನ್‌ಗೆ (Darshan) ಮತ್ತಷ್ಟು ಸಂಕಷ್ಟ ಎದುರಾಗಿದೆ. ರೌಡಿಶೀಟರ್‌ಗಳ ಜೊತೆ ಸೇರಿಕೊಂಡು ಸೆರೆಮನೆಯಲ್ಲಿ ಐಶಾರಾಮಿ ಜೀವನ ನಡೆಸುತ್ತಿರುವ ದರ್ಶನ್ ಮತ್ತು ಅವರ ಗ್ಯಾಂಗ್ ಸದಸ್ಯರನ್ನು ಬಳ್ಳಾರಿ (Ballari Central Jail) ಸೇರಿ ವಿವಿಧ ಜೈಲುಗಳಿಗೆ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ಇಂದು ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದ ಬಳಿಕ ದರ್ಶನ್&ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಂದ ಎತ್ತಂಗಡಿ ಆಗಲಿದೆ.

ಪವಿತ್ರಾಗೌಡ ವಿರುದ್ಧ ಯಾವುದೇ ಆರೋಪ ಕೇಳಿಬರದ ಹಿನ್ನೆಲೆಯಲ್ಲಿ ಆಕೆಯನ್ನು ಬೆಂಗಳೂರು ಜೈಲಲ್ಲೇ ಇರಿಸಲಾಗುತ್ತದೆ. ದರ್ಶನ್ ಗ್ಯಾಂಗ್ ಬೇರೆ ಜೈಲಿಗೆ ಎತ್ತಂಗಡಿ ಆಗುವವರೆಗೆ ಬೆಂಗಳೂರು ಜೈಲಲ್ಲೇ ವಿಚಾರಣೆಗೆ ಒಳಪಡಿಸಲು ಪೊಲೀಸರು ಕೋರ್ಟ್ ಅನುಮತಿ ಪಡೆದುಕೊಂಡಿದ್ದಾರೆ. ಜೈಲಿಗೆ ತೆರಳಿ ದರ್ಶನ್‌ಗೆ ಡ್ರಿಲ್ ಮಾಡಲು ಪೊಲೀಸರಿಗೆ ಕೋರ್ಟ್ ಅನುಮತಿ ನೀಡಿದೆ. ಪೊಲೀಸರು ತನಿಖೆ ಜೊತೆಗೆ ಸ್ಥಳ ಮಹಜರು ನಡೆಸಲಿದ್ದಾರೆ. ಒಂದೊಮ್ಮೆ ತನಿಖೆಗೆ ಸಹಕರಿಸದಿದ್ದರೆ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಶಿರೂರಿನಲ್ಲಿ ಮತ್ತೆ ಭೂ ಕುಸಿತ- ಸ್ಥಳೀಯರಲ್ಲಿ ಮತ್ತೆ ಆತಂಕ

darshan wilson garden naga

ಬಳ್ಳಾರಿ ಜೈಲು ಹೇಗಿದೆ?
ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಶಿಫ್ಟ್ ಆಗುತ್ತಿರುವ ಬಳ್ಳಾರಿ ಜೈಲು ಹದಿನಾರು ಎಕರೆಯಲ್ಲಿದೆ. ಅಲ್ಲದೇ ಬಿಗಿ ಭದ್ರತೆಯನ್ನೂ ಹೊಂದಿದೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿರುವ ಬಗ್ಗೆ ಅಲ್ಲಿನ ಜೈಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಬಳ್ಳಾರಿ ಕಾರಾಗೃಹದ ವಿಶೇಷ ಭದ್ರತಾ ವಿಭಾಗದ ಸೆಲ್‌ನಲ್ಲಿ ದರ್ಶನ್‌ನ್ನು ಇರಿಸಲಿದ್ದಾರೆ. ದರ್ಶನ್‌ನನ್ನು ವಿಶೇಷ ಭದ್ರತಾ ವಿಭಾಗದ ಹದಿನೈದನೇ ಸೆಲ್‌ನಲ್ಲಿ ಇರಿಸಲಿದ್ದಾರೆ. ಈ ಜೈಲ್‌ನಲ್ಲಿ ಒಟ್ಟು ಹದಿನೈದು ಸೆಲ್‌ಗಳಿದ್ದು, ಜೈಲಾಧಿಕಾರಿಗಳು ದರ್ಶನ್‌ಗೆ ಕೊನೆಯ ಭಾಗದ ಸೆಲ್ ನೀಡಲಿದ್ದಾರೆ. ಇದನ್ನೂ ಓದಿ: ಅಂದು ಶೂಟಿಂಗ್‌ಗೆ ಹೋಗಿದ್ದ ಜೈಲಿಗೆ ದರ್ಶನ್‌ ಶಿಫ್ಟ್‌

Ballari Central Jail

ದರ್ಶನ್ ಭದ್ರತೆಗೆ ಈಗಾಗಲೇ ಮೂವರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಡಿವೋರ್ನ್ ಕ್ಯಾಮೆರಾ ಹಾಗೂ ಸಿಸಿಟಿವಿಯಲ್ಲಿ ಕಣ್ಗಾವಲಿರುವ ಸೆಲ್‌ನಲ್ಲಿ ದರ್ಶನ್ ಇರಲಿದ್ದಾರೆ. ಭದ್ರತೆಗೆ ನಿಯೋಜನೆಯಾಗುವ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮೆರಾ ಕಡ್ಡಾಯವಾಗಿರಲಿದೆ. ಬಳ್ಳಾರಿ ಜೈಲಿನಲ್ಲಿ ಸೂಪರ್ಡೆಂಟ್ ಸೇರಿ ಒಟ್ಟು ನೂರು ಮಂದಿ ಸಿಬ್ಬಂದಿ, ಅಧಿಕಾರಿಗಳಿದ್ದಾರೆ. ಇದನ್ನೂ ಓದಿ: ಜೈಲಲ್ಲಿ ದರ್ಶನ್‌ಗೆ ರಾಜಾತಿಥ್ಯ; ಮತ್ತೆ ಮೂವರು ಪೊಲೀಸರು ಅಮಾನತು

ಒಟ್ಟು 385 ಕೈದಿಗಳಿದ್ದು, ಹರ್ಷ ಮರ್ಡರ್ ಕೇಸ್ ಮತ್ತು ಪ್ರವೀಣ್ ಪೂಜಾರಿ ಮರ್ಡರ್ ಕೇಸ್ ಆರೋಪಿಗಳು ಬಳ್ಳಾರಿ ಜೈಲಲ್ಲಿದ್ದಾರೆ. ನಗರದ ಹೃದಯ ಭಾಗದಲ್ಲಿರುವ ಬಳ್ಳಾರಿ ಕೇಂದ್ರ ಕಾರಾಗೃಹ 800-1000 ಕೈದಿಗಳ ಸಾಮರ್ಥ್ಯ ಹೊಂದಿದೆ. ಸದ್ಯ ವಿಚಾರಣಾಧೀನ, ಸಜಾ ಸಂಬಂಧಿಗಳು ಸೇರಿ ಒಟ್ಟು 385 ಕೈದಿಗಳಿದ್ದಾರೆ. ವಿಚಾರಣಾಧೀನ ಕೈದಿಗಳಿಗೆ 5 ಬ್ಲಾಕ್‌ಗಳಿವೆ. ಸಜಾಸಂಬಂಧಿಗಳಿಗೆ 200 ಪ್ರತ್ಯೇಕ ಸೆಲ್‌ಗಳಿವೆ. ಗಣ್ಯವ್ಯಕ್ತಿಗಳನ್ನು ಇರಿಸಲು ‘ಹೈ ಸೆಕ್ಯೂರಿಟಿ’ ಸೌಲಭ್ಯವುಳ್ಳ ಸೆಲ್‌ಗಳು ಕೂಡ ಇವೆ. ಈ ಸೆಲ್‌ಗಳು ನೀರು, ಶೌಚಾಲಯ ಸೌಲಭ್ಯ ಹೊಂದಿದೆ. ಸೆಲ್‌ನಲ್ಲಿದ್ದುಕೊಂಡೇ ಕೋರ್ಟ್ ಕಲಾಪ ವೀಕ್ಷಿಸಲು ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆಯನ್ನು ಈ ಜೈಲು ಒಳಗೊಂಡಿದೆ. ಇದನ್ನೂ ಓದಿ: ಎಸ್.ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ ಜೀವನ ಪಠ್ಯಕ್ಕೆ ಸೇರ್ಪಡೆಗೆ ವಿ.ಸೋಮಣ್ಣ ಮನವಿ

ದರ್ಶನ್ ಶಿಫ್ಟ್ ಆಗುವ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಜೈಲಿನ ಎರಡು ಸಂಪರ್ಕ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜೈಲಿನ ಅಧಿಕಾರಿಗಳು ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ದರ್ಶನ್ ಅಭಿಮಾನಿಗಳು ಸೇರುವ ಸಾಧ್ಯತೆಯಿರುವ ಹಿನ್ನೆಲೆ ಹೆಚ್ಚಿನ ಸಿಬ್ಬಂದಿ ನಿಯೋಜನೆಗೂ ಯೋಜನೆ ರೂಪಿಸಲಾಗಿದೆ. ಜೈಲಿನ ಸುತ್ತ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ಸಿಬ್ಬಂದಿ ನಿಯೋಜಸಿಲು ಪ್ಲ್ಯಾನ್ ನಡೆದಿದೆ. ಮತ್ತೊಂದೆಡೆ ಅಂತಿಮ ಹಂತದ ವಿವಿಐಪಿ ಸೆಲ್ ಪರಿಶೀಲನೆ ಹಾಗೂ ಜೈಲಿನ ಸುತ್ತ ಇರುವ ಸಿಸಿ ಕ್ಯಾಮೆರಾಗಳ ವರ್ಕ್ ಕಂಡೀಷನ್ ಪರಿಶೀಲನೆ ಕೂಡ ನಡೆದಿದೆ.‌ ಇದನ್ನೂ ಓದಿ: ಕೋರ್ಟ್‍ಗೆ ಹೋದ್ಮೇಲೆ ಕೊಡ್ತೀನಿ, ಕ್ಯಾಬ್‍ಗೆ 500 ರೂ. ಕಳ್ಸಿ! – ಸಿಜೆಐ ಚಂದ್ರಚೂಡ್ ಹೆಸರಲ್ಲಿ ಆನ್‍ಲೈನ್ ವಂಚಕನ ಕಳ್ಳಾಟ

TAGGED:BallariBallari Central JaildarshanRenukaswamy Murder caseದರ್ಶನ್ಬಳ್ಳಾರಿಬಳ್ಳಾರಿ ಸೆಂಟ್ರಲ್ ಜೈಲುರೇಣುಕಾಸ್ವಾಮಿ ಕೊಲೆ ಪ್ರಕರಣ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Hassan Innova Car Overturn
Districts

ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಇನ್ನೋವಾ ಕಾರು – ಚಾಲಕನಿಗೆ ಗಂಭೀರ ಗಾಯ

Public TV
By Public TV
2 minutes ago
Yashoda Krishna Painting
Latest

ಎಂಎಫ್‌ ಹುಸೇನ್‌ ದಾಖಲೆ ಬ್ರೇಕ್‌ – 163 ಕೋಟಿ ರೂ.ಗೆ ರಾಜಾ ರವಿವರ್ಮ ಚಿತ್ರ ಮಾರಾಟ

Public TV
By Public TV
6 minutes ago
Bengaluru Bhyraveshwara Nagar Child Death Mother Suicide
Bengaluru City

ಒಣಹಾಕಿದ್ದ ಬಟ್ಟೆ ತರಲು ಹೋದಾಗ ಬಕೆಟ್‌ಗೆ ಬಿದ್ದು ಮಗು ಸಾವು – ಶಾಕ್‌ಗೆ ಒಳಗಾಗಿ ತಾಯಿ ಆತ್ಮಹತ್ಯೆ

Public TV
By Public TV
28 minutes ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂಥ್‌ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
45 minutes ago
apples Goods vehicle overturns belagavi national highway 1
Belgaum

ಗೂಡ್ಸ್ ವಾಹನ ಪಲ್ಟಿ- ಲಕ್ಷಾಂತರ ರೂ. ಮೌಲ್ಯದ ಸೇಬುಗಳು ರಸ್ತೆ ಪಾಲು

Public TV
By Public TV
2 hours ago
trump crude oil
Latest

ಟ್ರಂಪ್‌ ಭಾಷಣ ಮುಗಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಏರಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?