Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಾತಿಥ್ಯ ಪ್ರಕರಣ; ದರ್ಶನ್ ಶಿಫ್ಟ್ ಆಗ್ತಿರೋ ಬಳ್ಳಾರಿ ಜೈಲು ಹೇಗಿದೆ ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರಾಜಾತಿಥ್ಯ ಪ್ರಕರಣ; ದರ್ಶನ್ ಶಿಫ್ಟ್ ಆಗ್ತಿರೋ ಬಳ್ಳಾರಿ ಜೈಲು ಹೇಗಿದೆ ಗೊತ್ತಾ?

Bellary

ರಾಜಾತಿಥ್ಯ ಪ್ರಕರಣ; ದರ್ಶನ್ ಶಿಫ್ಟ್ ಆಗ್ತಿರೋ ಬಳ್ಳಾರಿ ಜೈಲು ಹೇಗಿದೆ ಗೊತ್ತಾ?

Public TV
Last updated: August 28, 2024 10:40 am
Public TV
Share
3 Min Read
Darshan Ballari Central Jail
SHARE

– ವಿಶೇಷ ಭದ್ರತಾ ವಿಭಾಗದ 15ನೇ ಸೆಲ್‌ನಲ್ಲಿ ‘ದಾಸ’

ಬಳ್ಳಾರಿ: ಜೈಲಲ್ಲಿ ರಾಜಾತಿಥ್ಯ ಪ್ರಕರಣ ಸಂಬಂಧ ದರ್ಶನ್‌ಗೆ (Darshan) ಮತ್ತಷ್ಟು ಸಂಕಷ್ಟ ಎದುರಾಗಿದೆ. ರೌಡಿಶೀಟರ್‌ಗಳ ಜೊತೆ ಸೇರಿಕೊಂಡು ಸೆರೆಮನೆಯಲ್ಲಿ ಐಶಾರಾಮಿ ಜೀವನ ನಡೆಸುತ್ತಿರುವ ದರ್ಶನ್ ಮತ್ತು ಅವರ ಗ್ಯಾಂಗ್ ಸದಸ್ಯರನ್ನು ಬಳ್ಳಾರಿ (Ballari Central Jail) ಸೇರಿ ವಿವಿಧ ಜೈಲುಗಳಿಗೆ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ಇಂದು ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದ ಬಳಿಕ ದರ್ಶನ್&ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಂದ ಎತ್ತಂಗಡಿ ಆಗಲಿದೆ.

ಪವಿತ್ರಾಗೌಡ ವಿರುದ್ಧ ಯಾವುದೇ ಆರೋಪ ಕೇಳಿಬರದ ಹಿನ್ನೆಲೆಯಲ್ಲಿ ಆಕೆಯನ್ನು ಬೆಂಗಳೂರು ಜೈಲಲ್ಲೇ ಇರಿಸಲಾಗುತ್ತದೆ. ದರ್ಶನ್ ಗ್ಯಾಂಗ್ ಬೇರೆ ಜೈಲಿಗೆ ಎತ್ತಂಗಡಿ ಆಗುವವರೆಗೆ ಬೆಂಗಳೂರು ಜೈಲಲ್ಲೇ ವಿಚಾರಣೆಗೆ ಒಳಪಡಿಸಲು ಪೊಲೀಸರು ಕೋರ್ಟ್ ಅನುಮತಿ ಪಡೆದುಕೊಂಡಿದ್ದಾರೆ. ಜೈಲಿಗೆ ತೆರಳಿ ದರ್ಶನ್‌ಗೆ ಡ್ರಿಲ್ ಮಾಡಲು ಪೊಲೀಸರಿಗೆ ಕೋರ್ಟ್ ಅನುಮತಿ ನೀಡಿದೆ. ಪೊಲೀಸರು ತನಿಖೆ ಜೊತೆಗೆ ಸ್ಥಳ ಮಹಜರು ನಡೆಸಲಿದ್ದಾರೆ. ಒಂದೊಮ್ಮೆ ತನಿಖೆಗೆ ಸಹಕರಿಸದಿದ್ದರೆ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಶಿರೂರಿನಲ್ಲಿ ಮತ್ತೆ ಭೂ ಕುಸಿತ- ಸ್ಥಳೀಯರಲ್ಲಿ ಮತ್ತೆ ಆತಂಕ

darshan wilson garden naga

ಬಳ್ಳಾರಿ ಜೈಲು ಹೇಗಿದೆ?
ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಶಿಫ್ಟ್ ಆಗುತ್ತಿರುವ ಬಳ್ಳಾರಿ ಜೈಲು ಹದಿನಾರು ಎಕರೆಯಲ್ಲಿದೆ. ಅಲ್ಲದೇ ಬಿಗಿ ಭದ್ರತೆಯನ್ನೂ ಹೊಂದಿದೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿರುವ ಬಗ್ಗೆ ಅಲ್ಲಿನ ಜೈಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಬಳ್ಳಾರಿ ಕಾರಾಗೃಹದ ವಿಶೇಷ ಭದ್ರತಾ ವಿಭಾಗದ ಸೆಲ್‌ನಲ್ಲಿ ದರ್ಶನ್‌ನ್ನು ಇರಿಸಲಿದ್ದಾರೆ. ದರ್ಶನ್‌ನನ್ನು ವಿಶೇಷ ಭದ್ರತಾ ವಿಭಾಗದ ಹದಿನೈದನೇ ಸೆಲ್‌ನಲ್ಲಿ ಇರಿಸಲಿದ್ದಾರೆ. ಈ ಜೈಲ್‌ನಲ್ಲಿ ಒಟ್ಟು ಹದಿನೈದು ಸೆಲ್‌ಗಳಿದ್ದು, ಜೈಲಾಧಿಕಾರಿಗಳು ದರ್ಶನ್‌ಗೆ ಕೊನೆಯ ಭಾಗದ ಸೆಲ್ ನೀಡಲಿದ್ದಾರೆ. ಇದನ್ನೂ ಓದಿ: ಅಂದು ಶೂಟಿಂಗ್‌ಗೆ ಹೋಗಿದ್ದ ಜೈಲಿಗೆ ದರ್ಶನ್‌ ಶಿಫ್ಟ್‌

Ballari Central Jail

ದರ್ಶನ್ ಭದ್ರತೆಗೆ ಈಗಾಗಲೇ ಮೂವರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಡಿವೋರ್ನ್ ಕ್ಯಾಮೆರಾ ಹಾಗೂ ಸಿಸಿಟಿವಿಯಲ್ಲಿ ಕಣ್ಗಾವಲಿರುವ ಸೆಲ್‌ನಲ್ಲಿ ದರ್ಶನ್ ಇರಲಿದ್ದಾರೆ. ಭದ್ರತೆಗೆ ನಿಯೋಜನೆಯಾಗುವ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮೆರಾ ಕಡ್ಡಾಯವಾಗಿರಲಿದೆ. ಬಳ್ಳಾರಿ ಜೈಲಿನಲ್ಲಿ ಸೂಪರ್ಡೆಂಟ್ ಸೇರಿ ಒಟ್ಟು ನೂರು ಮಂದಿ ಸಿಬ್ಬಂದಿ, ಅಧಿಕಾರಿಗಳಿದ್ದಾರೆ. ಇದನ್ನೂ ಓದಿ: ಜೈಲಲ್ಲಿ ದರ್ಶನ್‌ಗೆ ರಾಜಾತಿಥ್ಯ; ಮತ್ತೆ ಮೂವರು ಪೊಲೀಸರು ಅಮಾನತು

ಒಟ್ಟು 385 ಕೈದಿಗಳಿದ್ದು, ಹರ್ಷ ಮರ್ಡರ್ ಕೇಸ್ ಮತ್ತು ಪ್ರವೀಣ್ ಪೂಜಾರಿ ಮರ್ಡರ್ ಕೇಸ್ ಆರೋಪಿಗಳು ಬಳ್ಳಾರಿ ಜೈಲಲ್ಲಿದ್ದಾರೆ. ನಗರದ ಹೃದಯ ಭಾಗದಲ್ಲಿರುವ ಬಳ್ಳಾರಿ ಕೇಂದ್ರ ಕಾರಾಗೃಹ 800-1000 ಕೈದಿಗಳ ಸಾಮರ್ಥ್ಯ ಹೊಂದಿದೆ. ಸದ್ಯ ವಿಚಾರಣಾಧೀನ, ಸಜಾ ಸಂಬಂಧಿಗಳು ಸೇರಿ ಒಟ್ಟು 385 ಕೈದಿಗಳಿದ್ದಾರೆ. ವಿಚಾರಣಾಧೀನ ಕೈದಿಗಳಿಗೆ 5 ಬ್ಲಾಕ್‌ಗಳಿವೆ. ಸಜಾಸಂಬಂಧಿಗಳಿಗೆ 200 ಪ್ರತ್ಯೇಕ ಸೆಲ್‌ಗಳಿವೆ. ಗಣ್ಯವ್ಯಕ್ತಿಗಳನ್ನು ಇರಿಸಲು ‘ಹೈ ಸೆಕ್ಯೂರಿಟಿ’ ಸೌಲಭ್ಯವುಳ್ಳ ಸೆಲ್‌ಗಳು ಕೂಡ ಇವೆ. ಈ ಸೆಲ್‌ಗಳು ನೀರು, ಶೌಚಾಲಯ ಸೌಲಭ್ಯ ಹೊಂದಿದೆ. ಸೆಲ್‌ನಲ್ಲಿದ್ದುಕೊಂಡೇ ಕೋರ್ಟ್ ಕಲಾಪ ವೀಕ್ಷಿಸಲು ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆಯನ್ನು ಈ ಜೈಲು ಒಳಗೊಂಡಿದೆ. ಇದನ್ನೂ ಓದಿ: ಎಸ್.ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ ಜೀವನ ಪಠ್ಯಕ್ಕೆ ಸೇರ್ಪಡೆಗೆ ವಿ.ಸೋಮಣ್ಣ ಮನವಿ

ದರ್ಶನ್ ಶಿಫ್ಟ್ ಆಗುವ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಜೈಲಿನ ಎರಡು ಸಂಪರ್ಕ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜೈಲಿನ ಅಧಿಕಾರಿಗಳು ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ದರ್ಶನ್ ಅಭಿಮಾನಿಗಳು ಸೇರುವ ಸಾಧ್ಯತೆಯಿರುವ ಹಿನ್ನೆಲೆ ಹೆಚ್ಚಿನ ಸಿಬ್ಬಂದಿ ನಿಯೋಜನೆಗೂ ಯೋಜನೆ ರೂಪಿಸಲಾಗಿದೆ. ಜೈಲಿನ ಸುತ್ತ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ಸಿಬ್ಬಂದಿ ನಿಯೋಜಸಿಲು ಪ್ಲ್ಯಾನ್ ನಡೆದಿದೆ. ಮತ್ತೊಂದೆಡೆ ಅಂತಿಮ ಹಂತದ ವಿವಿಐಪಿ ಸೆಲ್ ಪರಿಶೀಲನೆ ಹಾಗೂ ಜೈಲಿನ ಸುತ್ತ ಇರುವ ಸಿಸಿ ಕ್ಯಾಮೆರಾಗಳ ವರ್ಕ್ ಕಂಡೀಷನ್ ಪರಿಶೀಲನೆ ಕೂಡ ನಡೆದಿದೆ.‌ ಇದನ್ನೂ ಓದಿ: ಕೋರ್ಟ್‍ಗೆ ಹೋದ್ಮೇಲೆ ಕೊಡ್ತೀನಿ, ಕ್ಯಾಬ್‍ಗೆ 500 ರೂ. ಕಳ್ಸಿ! – ಸಿಜೆಐ ಚಂದ್ರಚೂಡ್ ಹೆಸರಲ್ಲಿ ಆನ್‍ಲೈನ್ ವಂಚಕನ ಕಳ್ಳಾಟ

TAGGED:BallariBallari Central JaildarshanRenukaswamy Murder caseದರ್ಶನ್ಬಳ್ಳಾರಿಬಳ್ಳಾರಿ ಸೆಂಟ್ರಲ್ ಜೈಲುರೇಣುಕಾಸ್ವಾಮಿ ಕೊಲೆ ಪ್ರಕರಣ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Hampi Utsava
Bellary

ಹಂಪಿ ಉತ್ಸವದಲ್ಲಿ ಫಲ, ಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
7 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
20 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
27 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
34 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
45 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?