Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಧ್ಯಂತರ ಜಾಮೀನು ಅವಧಿ ಅಂತ್ಯದ ದಿನವೇ ದರ್ಶನ್‌ಗೆ ಸರ್ಜರಿ – ಸದ್ಯಕ್ಕೆ ʻದಾಸʼನಿಗೆ ರಿಲೀಫ್‌!

Public TV
Last updated: December 9, 2024 5:11 pm
Public TV
Share
3 Min Read
darshan release from jail
SHARE

– ಕೋರ್ಟ್‌ಗೆ ದರ್ಶನ್‌ ಪರ ವಕೀಲ ಸಿ.ವಿ ನಾಗೇಶ್‌ ಹೇಳಿದ್ದೇನು?

ಬೆಂಗಳೂರು: ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್‌ (Karnataka Highcourt) ನೀಡಿದ್ದ 6 ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿ.11ಕ್ಕೆ ಮುಕ್ತಾಯವಾಗಲಿದೆ. ಆದ್ರೆ ಅದೇ ದಿನ ದರ್ಶನ್‌ ಶಸ್ತ್ರ ಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಡಿಸೆಂಬರ್‌ 11ರಂದು ದರ್ಶನ್‌ ಶಸ್ತ್ರಚಿಕಿತ್ಸೆಗೆ (Surgery For Darshan) ವೈದ್ಯರು ದಿನಾಂಕ ನಿಗಡಿಪಡಿಸಿದ್ದಾರೆ ಎಂದು ಹಿರಿಯ ವಕೀಲ ಸಿ.ವಿ ನಾಗೇಶ್‌ (CV Nagesh) ಅವರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ರೆಗ್ಯೂಲರ್‌ ಬೇಲ್‌ ಆದೇಶವನ್ನು ಕೋರ್ಟ್‌ ಕಾಯ್ದಿರಿಸಿದೆ. ಅಲ್ಲದೇ ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದೆ. ಇದರಿಂದ ಆರೋಪಿ ದರ್ಶನ್‌ಗೆ ರಿಲೀಫ್‌ ಸಿಕ್ಕಂತಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರದ ಆರೋಪಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಿತು. ಎಸ್‌ಪಿಪಿ ಪ್ರಸನ್ನಕುಮಾರ್‌ (SPP Prasannakumar) ಅವರು ಮಧ್ಯಂತರ ಜಾಮೀನು ರದ್ದುಗೊಳಿಸುವಂತೆ ಆಕ್ಷೇಪಣಾ ವಾದ ಮಂಡಿಸಿದರು. ಬಳಿಕ ಇದಕ್ಕೆ ಪ್ರತಿವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್‌, ಹಲವು ವಿಚಾರಗಳನ್ನು ಕೋರ್ಟ್‌ ಗಮನಕ್ಕೆ ತಂದರು. ಇದೇ ವೇಳೆ ದರ್ಶನ್‌ಗೆ ನೀಡಲಾಗಿರುವ ಮಧ್ಯಂತರ ಜಾಮೀನು ಅವಧಿಯನ್ನ ವಿಸ್ತರಣೆ ಮಾಡುವಂತೆ ಮನವಿ ಮಾಡಿದರು.

ಬಳ್ಳಾರಿಯ ವೈದ್ಯರ (Ballari Doctors) ವರದಿಯ ಮೇಲೆ ಜಾಮೀನು ಸಿಕ್ಕಿತ್ತು. ಬಿಜಿಎಸ್ ಆಸ್ಪತ್ರೆಯಲ್ಲಿ ಬಳ್ಳಾರಿ ವೈದ್ಯರ ವರದಿ ಒಪ್ಪಿಕೊಂಡರು, ಆಪರೇಷನ್ ಅವಶ್ಯಕತೆ ಇದೆ ಅಂತ ಹೇಳಿದ್ರು. ಡಾಕ್ಟರ್ ಹೇಳಿದ ಹಾಗೇ ನಾವು ಆಪರೇಷನ್ ಮಾಡಿಸಬೇಕು, ನಾವು ಹೇಳಿದಾಗ ಅಪರೇಷನ್ ಮಾಡಿಸೋದಕ್ಕೆ ಆಗೋದಿಲ್ಲ. ಮೂರು ವಾರ ಆಯ್ತು, ನಾಲ್ಕು ಅಯ್ತು ಅಂತ ಅಪರೇಷನ್ ಮಾಡಿಸಿ ಅನ್ನೋದಕ್ಕೆ ಆಗೋಲ್ಲ ಅಂತ ವಾದಿಸಿದರು. ಈ ವೇಳೆ ನೀವು ದಿನಾಂಕ ನಿಗದಿ ಆಗಿದೆ ಅಂದಿದ್ದೀರಿ ಅಲ್ವಾ? ಅಂತ ಜಡ್ಜ್ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸಿ.ವಿ ನಾಗೇಶ್‌, ಹೌದು ಮುಂದೆ ಹೇಳ್ತೀನಿ ಯಾವಾಗ ಅಂತ ಎಂದರು.

ದರ್ಶನ್ ಹೋಗಿ 4 ವಾರ ಆಯ್ತು ಆಪರೇಷನ್ ಮಾಡಿ ಅಂತ ಪಟ್ಟು ಹಿಡಿಯೋದಕ್ಕೆ ಆಗೋಲ್ಲ. ಟೈಂ ಮುಗಿಯುತ್ತಾ ಇದೆ ಅಂತ ಒತ್ತಡ ಮಾಡೋಕೆ ಆಗೋಲ್ಲ, ನ.11-21ನೇ ತಾರೀಖು ನೀಡಿದ ವರದಿಯಲ್ಲಿ ಬಿಪಿ ವ್ಯತ್ಯಾಸ ಇದೆ ಅಂತ, ಡಿಸೆಂಬರ್ 5 ರಂದು ಮತ್ತೊಂದು ವರದಿ ನೀಡಲಾಗಿದೆ. ದರ್ಶನ್‌ಗೆ ಸ್ಟಿರಾಯ್ಡ್‌ ಇಂಜೆಕ್ಷನ್ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜನರಲ್ ಅನಸ್ತೇಷಿಯಾ ನೀಡಲು ತಯಾರಿ ಮಾಡಿಕೊಳ್ಳಲು ದೇಹ ಸಮತೋಲನಕ್ಕೆ ತೆಗೆದುಕೊಳ್ಳುಲಾಗುತ್ತೆ. ಪಿಸಿಯೋಥೆರಪಿ ಮತ್ತು ವ್ಯಾಯಾಮ ಮಾಡಲಾಗುತ್ತಿದೆ, ಡಿ.11 ರಂದು ಶಸ್ತ್ರಚಿಕಿತ್ಸೆ ಮಾಡಿಸಲು ತಯಾರಿ ಮಾಡಲಾಗಿದೆ, ಹೀಗಾಗಿ ದರ್ಶನ್ ಯಾವುದೇ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿಲ್ಲ, ದಯಮಾಡಿ ಇದನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದರು.

ಇದೇ ವೇಳೆ ರೆಗ್ಯೂಲರ್ ಬೇಲ್‌ಗೂ ಎಸ್‌ಪಿಪಿ ಆಕ್ಷೇಪ ವಾದಕ್ಕೆ ಪ್ರತಿವಾದ ಮಂಡಿಸಿದ ಸಿ.ವಿ ನಾಗೇಶ್‌, ರೇಣುಕಾಸ್ವಾಮಿ ದೇಹದ ಮೇಲೆ 39 ರಕ್ತದ ಕಲೆಗಳು ಇವೆ ಎಂದು ಹೇಳ್ತಾ ಇದ್ದಾರೆ. ಆದ್ರೆ ಬ್ಲೋಡಿಂಗ್ ಇಂಜುರಿ ಇದ್ದದ್ದು ಒಂದೇ ಒಂದು.. ರೇಣುಕಾಸ್ವಾಮಿ ಮೃತದೇಹದಲ್ಲಿ 2.5 ಸೆಂಟಿ ಮೀಟರ್ ಗಾಯ ಮಾತ್ರ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷಾ ವರದಿಯನ್ನು ಪ್ರಾಸಿಕ್ಯೂಷನ್ ಜೊತೆ ಸೇರಿ ವೈದ್ಯರು ತಿರುಚಿದ್ದಾರೆ. ಪ್ರತಿ ಹಂತದಲ್ಲಿ ಕೂಡ ಪ್ರಾಸಿಕ್ಯೂಷನ್ ಸುಳ್ಳು ಹೇಳುತ್ತಾ ಬರುತ್ತಾ ಇದೆ? ಪ್ರತ್ಯಕ್ಷದರ್ಶಿಗಳ ಹೇಳಿಕೆ ದಾಖಲು ಮಾಡೋದ್ರಿಂದ ಹಿಡಿದು ಮಹಜರು ಮಾಡುವ ತನಕ ಸುಳ್ಳು ಹೇಳಿದೆ ಎಂದು ಪ್ರಬಲ ವಾದ ಮಂಡಿಸಿದರು.

ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ದರ್ಶನ್ ಸೇರಿ 7 ಜನರ ಜಾಮೀನು ಆದೇಶವನ್ನು ಕೋರ್ಟ್‌ ಕಾಯ್ದಿರಿಸಿದೆ. ಅಲ್ಲದೇ ರೆಗ್ಯೂಲರ್‌ ಬೇಲ್‌ ಸಿಗುವವರೆಗೆ ಮಧ್ಯಂತರ ಜಾಮೀಜು ಅವಧಿಯನ್ನ ವಿಸ್ತರಣೆ ಮಾಡಿದೆ.

TAGGED:CV NageshdarshanKarnataka High CourtPrasanna Kumarrenukaswamy caseಕರ್ನಾಟಕ ಹೈಕೋರ್ಟ್ದರ್ಶನ್ಪ್ರಸನ್ನ ಕುಮಾರ್ರೇಣುಕಾಸ್ವಾಮಿ ಕೇಸ್‌ಸಿ.ವಿ ನಾಗೇಶ್‌
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
6 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

virat kohli bengaluru stampede
Bengaluru City

ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

Public TV
By Public TV
35 minutes ago
bengaluru stambede 1
Bengaluru City

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

Public TV
By Public TV
56 minutes ago
HD Kumaraswamy 1
Bengaluru City

ಅಲ್ಲಿ ಹೆಣಗಳು ಬಿದ್ದಿವೆ, ಇವರು ಕಪ್‌ಗೆ ಮುತ್ತು ಕೊಟ್ಟುಕೊಂಡು ನಿಂತಿದ್ದಾರೆ: ಸಿಎಂ, ಡಿಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

Public TV
By Public TV
1 hour ago
bjp leaders visits hospitals
Bengaluru City

ಕಾಲ್ತುಳಿತ ಪ್ರಕರಣ; ಆಸ್ಪತ್ರೆಗಳಿಗೆ ಬಿಜೆಪಿ ನಾಯಕರು ಭೇಟಿ – ನ್ಯಾಯಾಂಗ ತನಿಖೆಗೆ ಆಗ್ರಹ

Public TV
By Public TV
2 hours ago
bengaluru stambede rcb
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ, 11 ಮಂದಿ ಸಾವು – ಮೃತರು ಯಾರು? ಇಲ್ಲಿದೆ ವಿವರ

Public TV
By Public TV
2 hours ago
droupadi murmu rahul gandhi
Latest

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ – ರಾಷ್ಟ್ರಪತಿ, ರಾಹುಲ್‌ ಗಾಂಧಿ ಸೇರಿ ಗಣ್ಯರ ಸಂತಾಪ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?