Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ ಜೈಲಿನಲ್ಲಿ ಚೇರ್‌ಗೆ ಬೇಡಿಕೆ ಇಟ್ಟ ದರ್ಶನ್ – `ದಾಸ’ನ ಆಸೆಗೆ ತಣ್ಣೀರು ಎರಚಿದ ಜೈಲಧಿಕಾರಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ ಜೈಲಿನಲ್ಲಿ ಚೇರ್‌ಗೆ ಬೇಡಿಕೆ ಇಟ್ಟ ದರ್ಶನ್ – `ದಾಸ’ನ ಆಸೆಗೆ ತಣ್ಣೀರು ಎರಚಿದ ಜೈಲಧಿಕಾರಿಗಳು

Bellary

ಬಳ್ಳಾರಿ ಜೈಲಿನಲ್ಲಿ ಚೇರ್‌ಗೆ ಬೇಡಿಕೆ ಇಟ್ಟ ದರ್ಶನ್ – `ದಾಸ’ನ ಆಸೆಗೆ ತಣ್ಣೀರು ಎರಚಿದ ಜೈಲಧಿಕಾರಿಗಳು

Public TV
Last updated: September 18, 2024 11:35 am
Public TV
Share
3 Min Read
Actor Darshan
SHARE

– ಕೋರ್ಟ್ ಆದೇಶ ಬರುವವರೆಗೂ ಚೇರ್ ಕೊಡದಿರಲು ನಿರ್ಧಾರ

ಬಳ್ಳಾರಿ: ಇಲ್ಲಿನ ಸೆಂಟ್ರಲ್ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೇ ಬೇಡಿಕೆ ಇಡುತ್ತಿರುವ ದರ್ಶನ್ ಇದೀಗ ಚೇರ್‌ಗೆ ಬೇಡಿಕೆ ಇಟ್ಟಿದ್ದು, ದರ್ಶನ್ ಬೇಡಿಕೆಗೆ ಜೈಲಧಿಕಾರಿಗಳು ತಣ್ಣೀರು ಎರಚಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಂದಾಸ್ ಆಗಿ ಎಂಜಾಯ್ ಮಾಡುತ್ತಿದ್ದ ಕೊಲೆ ಆರೋಪಿ ದರ್ಶನ್‌ಗೆ ಬಳ್ಳಾರಿ ಸೆಂಟ್ರಲ್ ಜೈಲು (Ballary Central Jail) ನರದಕರ್ಶನ ಮಾಡಿಸುತ್ತಿದೆ. ಮ್ಯಾನುವಲ್ ಬಿಟ್ಟು ಹೆಚ್ಚುವರಿಯಾಗಿ ಅದೇನೇ ಬೇಡಿಕೆ ಇಟ್ಟರೂ ಜೈಲಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಸರ್ಜಿಕಲ್ ಕಮೋಡ್, ವಿಟಮಿನ್ ಟ್ಯಾಬ್ಲೇಟ್ ಹಾಗೂ ಟಿವಿ ಬಳಿಕ ಇದೀಗ ಕುಳಿತುಕೊಳ್ಳೋಕೆ ಚೇರ್‌ಗಾಗಿ ಬೇಡಿಕೆ ಇಟ್ಟಿದ್ದಾರೆ. ಆದರೆ ದರ್ಶನ್‌ಗೆ ಜೈಲಧಿಕಾರಿಗಳು ನಿಜ ಜೈಲು ಹೇಗಿರುತ್ತದೆ ಎಂಬ ರುಚಿಯನ್ನು ತೋರಿಸುತ್ತಿದ್ದಾರೆ.ಇದನ್ನೂ ಓದಿ: ರೇಣುಕಾಸ್ವಾಮಿ ಪ್ರಾಣಭಿಕ್ಷೆಗೆ ಅಂಗಲಾಚುತ್ತಿರೋದು ‘ಎಐ’ ಫೋಟೊ? – ಆರೋಪಿ ಮೊಬೈಲ್ ಮತ್ತೆ FSL ಪರೀಕ್ಷೆಗೆ

ಆರೋಪಿ ದರ್ಶನ್ (Actor Darshan) ಎಂತಹ ದೊಡ್ಡ ಸ್ಟಾರ್ ಆಗಿದ್ದರೂ ಬಳ್ಳಾರಿ ಸೆಂಟ್ರಲ್ ಜೈಲಧಿಕಾರಿಗಳು ಅವರನ್ನು ಸ್ಟ್ರಿಕ್ಟ್ ಆಗಿ ನಡೆಸಿಕೊಳ್ಳುತ್ತಿದ್ದಾರೆ. ಆದ ಕಾರಣ ದರ್ಶನ್ ಜೈಲಿನ ಮ್ಯಾನುವಲ್ ಪ್ರಕಾರವೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಯಾವುದೂ ಸುಲಭವಾಗಿ ಸಿಗದೇ ಇರುವ ಕಾರಣಕ್ಕೆ ಒಂದೊಂದೇ ಬೇಡಿಕೆಯನ್ನ ಜೈಲಧಿಕಾರಿಗಳ ಮುಂದೆ ಇಡುತ್ತಿದ್ದಾರೆ.

ಜೈಲಧಿಕಾರಿಗಳು ಟಿವಿ ನೀಡಿದ ಬಳಿಕ ವಿಟಮಿನ್ ಟ್ಯಾಬ್ಲೇಟ್ ಬೇಡಿಕೆಯನ್ನು ತಿರಸ್ಕರಿಸಿದ್ದರು. ಆರೋಪಿ ದರ್ಶನ್ ಚೇರ್ ಬೇಡಿಕೆ ಇಟ್ಟ ಬಳಿಕ ಜೈಲಧಿಕಾರಿಗಳು ಚೇರ್ ಕೊಡೋದಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

ನಿನ್ನೆ (ಸೆ.17) ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗಿದ್ದರಿಂದ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆ ವೇಳೆ ಆರೋಪಿ ದರ್ಶನ್ ಪರ ವಕೀಲರು ದರ್ಶನ್‌ಗೆ ತುಂಬಾ ಬೆನ್ನು ನೋವು ಇದೆ. ನೆಲದ ಮೇಲೆ ಕೂಡುವುದಕ್ಕೂ ಅಗುತ್ತಿಲ್ಲ. ಪ್ಲಾಸ್ಟಿಕ್ ಚೇರ್ ವ್ಯವಸ್ಥೆ ಮಾಡೋಕೆ ಜೈಲಧಿಕಾರಿಗಳು ಆಗಲ್ಲ ಎಂದು ಹೇಳುತ್ತಿದ್ದಾರೆ. ಬೇರೆ ಕೈದಿಗಳಿಗೆ ಎಲ್ಲ ವ್ಯವಸ್ಥೆ ಇದೆ. ಎನ್‌ಐಎ ಕೇಸ್‌ನಲ್ಲಿರುವ ಆರೋಪಿಗಳಿಗೆ ವ್ಯವಸ್ಥೆ ಇದೆ. ಆದರೆ ದರ್ಶನ್‌ಗೆ ಚೇರ್ ವ್ಯವಸ್ಥೆ ಮಾಡುತ್ತಿಲ್ಲ. ದರ್ಶನ್ ಅವರನ್ನು ಯಾರು ಏನು ಅಂದುಕೊಂಡಿದ್ದಾರೋ ಗೊತ್ತಿಲ್ಲ. ಫುಲ್ ಹೈ ಸೆಕ್ಯೂರಿಟಿ ಎಂದು ಹೇಳುತ್ತಾರೆ. ಸರಿಯಾದ ವ್ಯವಸ್ಥೆ ಕೂಡ ಸಿಗುತ್ತಿಲ್ಲ ಎಂದು ಬಳ್ಳಾರಿ ಸೆಂಟ್ರಲ್ ಜೈಲಧಿಕಾರಿಗಳು ವಿರುದ್ಧ ಮಾರುದ್ದ ಆರೋಪ ಮಾಡಿದ್ದರು.

ಆರೋಪಿ ದರ್ಶನ್ ಜೈಲಿನಲ್ಲಿ ಚೇರ್ ಕೇಳೇ ಇಲ್ಲವಂತೆ. ಬೆನ್ನು ನೋವಿದೆ ಎಂದು ಒಂದು ದಿಂಬನ್ನು ಕೇಳಿದ್ದರು. ಜೈಲು ಮ್ಯಾನುಯಲ್ ಪ್ರಕಾರ ಇದ್ದರೆ ಕೊಡುತ್ತಾರೆ ಅಂದಿದ್ದರು. ಆದರೆ ಜೈಲಿನ ಮ್ಯಾನುವಲ್ ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಜೈಲಧಿಕಾರಿಗಳು ದಿಂಬನ್ನು ಕೊಟ್ಟಿಲ್ಲ. ಚೇರ್ ಕೊಡುವ ಬಗ್ಗೆ ಕೋರ್ಟ್ ಆದೇಶ ಮಾಡಿದರೆ ಮಾತ್ರ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಬಳ್ಳಾರಿ ಜೈಲಿನ ಮೂಲಗಳ ಪ್ರಕಾರ ಮಾಹಿತಿ ತಿಳಿದು ಬಂದಿದೆ.

ಒಟ್ಟಿನಲ್ಲಿ ಆರೋಪಿ ದರ್ಶನ್ ಅವರನ್ನ ಹೈ ಸೆಕ್ಯೂರಿಟಿ ಸೆಲ್‌ನಲ್ಲಿ ಇಟ್ಟ ನಂತರ ಭದ್ರತೆ ದೃಷ್ಟಿಯಿಂದ ರಕ್ತ ಸಂಬಂಧಿಕರನ್ನು ಬಿಟ್ಟು ಯಾರೊಬ್ಬರನ್ನು ಭೇಟಿ ಅವಕಾಶ ಇರಲಿಲ್ಲ. ಕೋರ್ಟ್ ಅನುಮತಿ ನೀಡಿದ ಬಳಿಕ ಆಪ್ತರ ಬೇಟಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹೀಗಾಗಿ ನಿನ್ನೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆಗೆ ನಟ ಧನ್ವೀರ್ ಹಾಗೂ ಆಪ್ತ ಹೇಮಂತ್ ಬಂದಿದ್ದರು.ಇದನ್ನೂ ಓದಿ: ಜೈಲಲ್ಲಿ ಕಿರಿಕಿರಿ ಮಾಡಿದ್ರೆ ಬೇಲ್‌ಗೆ ಕಷ್ಟವಾಗುತ್ತೆ – ವಕೀಲರ ಎಚ್ಚರಿಕೆ ಬಳಿಕ ಎಚ್ಚೆತ್ತುಕೊಂಡ ದರ್ಶನ್!

ಇನ್ನೂ ಚೇರ್ ವಿಚಾರದಲ್ಲೂ ಕ್ಲೀಯರ್ ಆಗಿರುವ ಬಳ್ಳಾರಿ ಜೈಲಧಿಕಾರಿಗಳು ಯಾವುದನ್ನೂ ಮೈ ಮೇಲೆ ಎಳೆದುಕೊಳ್ಳದೇ ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೊಡುತ್ತೇವೆ ಎಂದು ನಿರ್ಧಾರಕ್ಕೆ ಬಂದಿರುವುದು ದರ್ಶನ್ ಅವರ ಆಸೆಗೆ ತಣ್ಣೀರು ಎರಚಿದಂತಾಗಿದೆ.

TAGGED:actor DarshanActor Darshan GangBallaryBallary Central JailchairRenukaswamy Murder caseಚೇರ್ಜಾಮೀನುನಟ ದರ್ಶನ್ನಟ ದರ್ಶನ್‌ ಗ್ಯಾಂಗ್‌ಬಳ್ಳಾರಿ ಸೆಂಟ್ರಲ್ ಜೈಲುಬಳ್ಳಾರಿʼರೇಣುಕಾಸ್ವಾಮಿ ಕೊಲೆ ಪ್ರಕರಣ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Benjamin Netanyahu
Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
By Public TV
6 minutes ago
GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
34 minutes ago
adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
45 minutes ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
1 hour ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
2 hours ago
summer
Bagalkot

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?