Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನ್ಮ-ಜನ್ಮಾಂತರದ ಪಾಪಗಳನ್ನು ನಾಶಮಾಡುವ 6ನೇ ಅವತಾರ ಕಾತ್ಯಾಯನೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಜನ್ಮ-ಜನ್ಮಾಂತರದ ಪಾಪಗಳನ್ನು ನಾಶಮಾಡುವ 6ನೇ ಅವತಾರ ಕಾತ್ಯಾಯನೀ

Karnataka

ಜನ್ಮ-ಜನ್ಮಾಂತರದ ಪಾಪಗಳನ್ನು ನಾಶಮಾಡುವ 6ನೇ ಅವತಾರ ಕಾತ್ಯಾಯನೀ

Public TV
Last updated: October 12, 2021 7:36 am
Public TV
Share
2 Min Read
7
SHARE

ಜಗನ್ಮಾತೆ ದುರ್ಗೆಯ ಆರನೇ ಸ್ವರೂಪದ ಹೆಸರು ಕಾತ್ಯಾಯನೀ. ಕಾತ್ಯಾಯನೀ ಹೆಸರು ಬರಲು ಒಂದು ಪುರಾಣ ಕಥೆಯಿದೆ. ಭಗವತಿಯೂ ತನ್ನ ಪುತ್ರಿಯ ಅವತಾರದಲ್ಲಿ ಜನಿಸಬೇಕೆಂದು ಕಾತ್ಯಯನ ಮಹರ್ಷಿ ಹಲವು ವರ್ಷಗಳ ಕಾಲ ಕಠಿಣ ತಪಸ್ಸನ್ನು ಆಚರಿಸಿದ್ದರು. ಕಾತ್ಯಯನ ಭಕ್ತಿಗೆ ಮೆಚ್ಚಿ ಭಗವತಿಯು ಅವರ ಈ ಪ್ರಾರ್ಥನೆಯನ್ನು ನಡೆಸಿಕೊಟ್ಟಳು.

ಕೆಲ ಕಾಲಾಂತರದಲ್ಲಿ ಭೂಮಿಯಲ್ಲಿ ಮಹಿಷಾಸುರನ ಉಪಟಳ ಹೆಚ್ಚಾಗತೊಡಗಿತು. ಈ ಸಮಯದಲ್ಲಿ ಬ್ರಹ್ಮ, ವಿಷ್ಣು, ಈಶ್ವರ ಮತ್ತು ಎಲ್ಲ ದೇವತೆಗಳು ತಮ್ಮ-ತಮ್ಮ ತೇಜದ ಅಂಶವನ್ನಿತ್ತು ಮಹಿಷಾಸುರನ ವಿನಾಶಕ್ಕಾಗಿ ಓರ್ವ ದೇವಿಯನ್ನು ಸೃಷ್ಟಿಸಿದರು. ಬಳಿಕ ಆ ದೇವಿಯನ್ನು ಮಹರ್ಷಿ ಕಾತ್ಯಾಯನರು ಮೊಟ್ಟಮೊದಲ ಬಾರಿಗೆ ಪೂಜೆ ಮಾಡಿದರು. ಭಾದ್ರಪದ ಕೃಷ್ಣ ಚತುದರ್ಶಿಯಂದು ಆಶ್ವೀನ ಶುಕ್ಲ ಸಪ್ತಮಿ, ಅಷ್ಟಮಿ, ನವಮಿಯವರೆಗೆ ಮೂರು ದಿನ ಕಾತ್ಯಾಯನ ಋಷಿಯ ಪೂಜೆಯನ್ನು ಸ್ವೀಕರಿಸಿ ನಂತರ ದಶಮಿಯಂದು ಮಹಿಷಾಸುರನ್ನು ದೇವಿ ಸಂಹರಿಸಿದ್ದಳು. ಕಾತ್ಯಾಯನರು ಮೊದಲ ಪೂಜೆ ಮಾಡಿದ ಹಿನ್ನೆಲೆಯಲ್ಲಿ ದೇವಿಯನ್ನು ಕಾತ್ಯಾಯನೀ ಎಂದು ಕರೆಯಲಾಗುತ್ತದೆ. ಇದನ್ನೂ ಓದಿ: ನವರಾತ್ರಿ ವಿಶೇಷ – ಸ್ಕಂದಮಾತೆಯನ್ನ ಪೂಜಿಸುವುದು ಏಕೆ?

unnamed 23

ಭಗವಾನ್ ಕೃಷ್ಣನನ್ನು ಪತಿಯಾಗಿ ಪಡೆಯಲು ಗೋಪಿಕೆಯರು ಕಾಳಿಂದಿ-ಯಮುನೆಯ ತೀರದಲ್ಲಿ ಕಾತ್ಯಾಯನಿಯನ್ನು ಪೂಜಿಸಿದ್ದರು. ಇವಳು ವ್ರಜಮಂಡಲದ ಅಧಿಷ್ಠಾತ್ರಿ ದೇವಿಯಾಗಿ ಪ್ರತಿಷ್ಠಿತವಾಗಿದ್ದಾಳೆ. ಇವಳ ಸ್ವರೂಪವು ಅತ್ಯಂತ ಭವ್ಯ ಹಾಗೂ ದಿವ್ಯವಾಗಿದೆ. ಇವಳ ಬಣ್ಣವು ಬಂಗಾರದಂತೆ ಹೊಳೆಯುತ್ತದೆ. ಇವಳಿಗೆ ನಾಲ್ಕು ಭುಜಗಳಿವೆ. ಬಲಗಡೆಯ ಮೇಲಿನ ಕೈಯು ಅಭಯ ಮುದ್ರೆಯಲ್ಲಿದೆ, ಕೆಳಗಿನ ಕೈಯು ವರಮುದ್ರೆಯಲ್ಲಿದೆ, ಎಡಗಡೆಯ ಮೇಲಿನ ಕೈಯಲ್ಲಿ ಖಡ್ಗವಿದೆ, ಕೆಳಗಿನ ಕೈಯಲ್ಲಿ ಕಮಲಪುಷ್ಪವಿದ್ದು ಇವಳ ವಾಹನ ಸಿಂಹವಾಗಿದೆ. ಇದನ್ನೂ ಓದಿ: ನವರಾತ್ರಿ ಸ್ಪೆಷಲ್ ತುಪ್ಪದ ಜಿಲೇಬಿ ಮಾಡೋದು ಹೇಗೆ?

katya

ಈ ದೇವಿಯ ಪೂಜೆಯ ದಿನದಂದು ಸಾಧಕನ ಮನಸ್ಸು ‘ಆಜ್ಞಾ’ ಚಕ್ರದಲ್ಲಿ ನೆಲೆಗೊಳ್ಳುತ್ತದೆ. ಯೋಗಸಾಧನೆಯಲ್ಲಿ ಈ ಆಜ್ಞಾ ಚಕ್ರದ ಸ್ಥಾನ ಅತ್ಯಂತ ಮಹತ್ವ ಪೂರ್ಣಸ್ಥಾನವಿದೆ. ಈ ಚಕ್ರದಲ್ಲಿ ಸ್ಥಿತವಾದ ಮನಸ್ಸುಳ್ಳ ಸಾಧಕನು ತಾಯಿ ಕಾತ್ಯಾಯನಿಯ ಚರಣಗಳಲ್ಲಿ ತನ್ನ ಸರ್ವಸ್ವವನ್ನು ಅರ್ಪಿಸಿಕೊಳ್ಳುತ್ತಾನೆ. ಪೂರ್ಣವಾಗಿ ಆತ್ಮಸಮರ್ಪಣ ಮಾಡುವ ಇಂತಹ ಭಕ್ತನಿಗೆ ಸಹಜಭಾವದಿಂದ ಕಾತ್ಯಾಯನೀ ದೇವಿಯ ದರ್ಶನ ಪ್ರಾಪ್ತವಾಗುತ್ತದೆ. ಇದನ್ನೂ ಓದಿ: ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

GOD

ಕಾತ್ಯಾಯನಿಯ ಭಕ್ತಿ ಮತ್ತು ಉಪಾಸನೆಯ ಮೂಲಕ ಮನುಷ್ಯನಿಗೆ ಸುಲಭವಾಗಿ ಅರ್ಥ, ಧರ್ಮ, ಕಾಮ, ಮೋಕ್ಷವೆಂಬ ನಾಲ್ಕು ಫಲಗಳ ಪ್ರಾಪ್ತಿಯಾಗುತ್ತದೆ. ಅವನು ರೋಗ, ಶೋಕ, ಸಂತಾಪ, ಭಯ ಮುಂತಾದವುಗಳು ಪೂರ್ಣವಾಗಿ ನಾಶವಾಗುತ್ತದೆ. ಜನ್ಮ-ಜನ್ಮಾಂತರದ ಪಾಪಗಳನ್ನು ನಾಶಮಾಡಲು ಕಾತ್ಯಾಯನಿಯ ಉಪಾಸನೆಗಿಂತ ಸುಗಮ ಹಾಗೂ ಸರಳವಾದ ಮಾರ್ಗವು ಮತ್ತೊಂದಿಲ್ಲ. ಇವಳ ಉಪಾಸಕ ಯಾವಾಗಲೂ ಇವಳ ಸಾನ್ನಿಧ್ಯಲ್ಲಿ ಇದ್ದು ಪರಮಪದದ ಅಧಿಕಾರಿಯಾಗುತ್ತಾನೆ ಎನ್ನುವ ನಂಬಿಕೆಯಿದೆ.

 

TAGGED:Dasara FestivalKatyayanimysoreMysore faresNavaratriNavdurgePublic TVಕಾತ್ಯಾಯನೀದಸರಾ ಹಬ್ಬನವದುರ್ಗೆನವರಾತ್ರಿಪಬ್ಲಿಕ್ ಟಿವಿಮೈಸೂರುಮೈಸೂರು ದರಸಾ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Zameer Ahmed
Davanagere

ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ: ಹೆಚ್‌ಡಿಕೆಗೆ ಜಮೀರ್ ಟಾಂಗ್‌

Public TV
By Public TV
53 seconds ago
NAVAMI 1
Chikkamagaluru

ಚಿಕ್ಕಮಗಳೂರು | ಹಿಟ್ & ರನ್‍ಗೆ ಸಹಕಾರ ಸಂಘದ ಸಿಬ್ಬಂದಿ ಬಲಿ

Public TV
By Public TV
57 minutes ago
Shivalinge Gowda 1
Districts

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ? ನಾನಿದ್ದಿದ್ರೆ ಇನ್ನೊಂದು ಸೀಟ್ ಜಾಸ್ತಿ ಆಗೋದಷ್ಟೇ: ಶಿವಲಿಂಗೇಗೌಡ

Public TV
By Public TV
1 hour ago
ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ
Dharwad

ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ

Public TV
By Public TV
1 hour ago
belagavi money robbery
Belgaum

ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?

Public TV
By Public TV
2 hours ago
Yatnal amit shah
Districts

ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?