Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಣಗಾಪುರಕ್ಕೆ ಸಿಎಂ ಎಚ್‍ಡಿಕೆ, ಡಿಕೆಶಿ ಭೇಟಿ ಹಿಂದಿನ ರಹಸ್ಯವೇನು? – ಇಲ್ಲಿದೆ ಇನ್‍ಸೈಡ್ ಸ್ಟೋರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಾಣಗಾಪುರಕ್ಕೆ ಸಿಎಂ ಎಚ್‍ಡಿಕೆ, ಡಿಕೆಶಿ ಭೇಟಿ ಹಿಂದಿನ ರಹಸ್ಯವೇನು? – ಇಲ್ಲಿದೆ ಇನ್‍ಸೈಡ್ ಸ್ಟೋರಿ

Bengaluru City

ಗಾಣಗಾಪುರಕ್ಕೆ ಸಿಎಂ ಎಚ್‍ಡಿಕೆ, ಡಿಕೆಶಿ ಭೇಟಿ ಹಿಂದಿನ ರಹಸ್ಯವೇನು? – ಇಲ್ಲಿದೆ ಇನ್‍ಸೈಡ್ ಸ್ಟೋರಿ

Public TV
Last updated: September 17, 2018 3:30 pm
Public TV
Share
2 Min Read
HDK DKSHI
SHARE

ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಕಲಬುರಗಿ ಸಮೀಪ ಗಾಣಗಾಪುರ ದತ್ತಾತ್ರೇಯ ಪೀಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹೌದು, ಡಿಕೆಶಿ ಅವರ ಆಪ್ತ ಗುರೂಜಿ ಆಗಿರುವ ದ್ವಾರಕನಾಥ ಗುರೂಜಿ ಸಲಹೆಯ ಮೇರೆಗೆ ಕುಮಾರಸ್ವಾಮಿ ದತ್ತಾತ್ರೇಯ ಪೀಠದಲ್ಲಿ ವಿಶೇಷ ಪೂಜೆ ಮಾಡಿದ್ದಾರೆ.

vlcsnap 2018 09 17 15h22m24s465

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ದ್ವಾರಕನಾಥ ಗುರೂಜಿ, ಇವತ್ತು ಕನ್ಯಾ ಸಂಕ್ರಮಣ. ಇದು ಅತ್ಯಂತ ಶೇಷ್ಠವಾದ ದಿವಸ. ಮುಂದಿನ 15 ದಿವಸ ದೇವರುಗಳಿಗೆ ಉಳಿದ 15 ದಿವಸ ಪಿತೃ ದೇವರುಗಳಿಗೆ ಇರುವುದು. ನಾನು ಯಾರ ಪರವಾಗಿಯೂ ಇಲ್ಲ. ನಾವು ಕೂಡ ಈ ರಾಷ್ಟ್ರದ ಪ್ರಜೆಗಳು. ನಮ್ಮದು ಒಂದು ಕೊಡುಗೆ ಇರಬೇಕು. ರಾಜ್ಯವನ್ನು ರಾಷ್ಟ್ರವನ್ನು ಆಳುವುದಕ್ಕಾಗಿ ಅವತ್ತಿನ ದಿನದಲ್ಲಿ ಶ್ರೀ ಪಾದ ಶ್ರೀ ದತ್ತಾತ್ರೇಯ ಕ್ಷೇತ್ರ ಗಾಣಗಾಪುರಕ್ಕೆ ಹೋಗಿ ದೇವರನ್ನು ಕೇಳಿಕೊಂಡು ಬರಲಿ ಎಂದು ಕುಮಾರಸ್ವಾಮಿ ಅವರಿಗೆ ಒಳ್ಳೆದು ಮಾಡುತ್ತಾರೆ ಅಂತ ಹೇಳಿದ್ದೆ. ಕಾಲಜ್ಞಾನದಲ್ಲಿ ಈ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯುವುದು ಅಸಂಭವನೀಯ ಎಂದರು. ಇದನ್ನು ಓದಿ: Exclusive: ಡಿಕೆಶಿ ಗುರು, ಜ್ಯೋತಿಷಿ ದ್ವಾರಕಾನಾಥ್ ಯಾರು? ರಾಜ್ಯದಲ್ಲಿ ಅಷ್ಟೊಂದು ಪ್ರಭಾವಿಯೇ?

vlcsnap 2018 09 17 15h23m05s969

ಈಗಾಗಲೇ ಸದ್ಯಕ್ಕೆ ಸಿಎಂ ಕುಮಾರಸ್ವಾಮಿ ಬದಲಾವಣೆ ಸಾಧ್ಯವಿಲ್ಲ. ಅಕ್ಟೋಬರ್ 11 ರವರೆಗೆ ಕುಮಾರಸ್ವಾಮಿಗೆ ಗುರುಬಲ ಚೆನ್ನಾಗಿದೆ. ರವಿ ಬುಧ ಪ್ರವೇಶವಾಗಿದೆ. ರವಿ ಬುಧ ಒಂದೇ ಮನೆಯಲ್ಲಿದ್ದಾರೆ. ಈಗ ರವಿಯದ್ದು ಆದಿತ್ಯ ಬುಧಯೋಗ. ಈ ರೀತಿ ಇದ್ದಾಗ ರಾಜನನ್ನು ಕದಡಿಸುವುದು ಅಷ್ಟು ಸುಲಭವಲ್ಲ ಎಂದು ಹೇಳಿದರು.

ಈ ಹಿಂದೆ ಧರ್ಮಸ್ಥಳ ದೇವಾಲಯಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅರ್ಧಗಂಟೆಯ ಕಾರ್ಯಕ್ರಮಕ್ಕೆ ನನ್ನನ್ನು ಕರೆದಿದ್ದರು. ಆಗ ಕೂಡ ವಾತಾವರಣ ಚೆನ್ನಾಗಿರಲಿಲ್ಲ. ಆಗಲೇ ನಾನು ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದೆ. ಆದರೆ ಮೋದಿ ಧರ್ಮಸ್ಥಳ ಕ್ಷೇತ್ರದ ಮಂಜುನಾಥನ ದರ್ಶನ ಪಡೆದು ದೇವರ ಸ್ವರೂಪಿಯಾದ ವೀರೇಂದ್ರ ಹೆಗಡೆಯವರ ಆರ್ಶೀವಾದ ಪಡೆದರೋ ಎಲ್ಲಾ ಕಡೆ ಗೆಲ್ತಾರೆ ಎಂದು ಹೇಳಿದ್ದೆ. ಹಾಗೆಯೇ ಉತ್ತರ ಭಾರತದ ಎಲ್ಲ ಕಡೆ ಗೆದ್ದಿದ್ದಾರೆ. ಮಹಾ ಪುಣ್ಯಕಾಲ ಇಂತ ಯೋಗದಲ್ಲಿ ದೇವರ ದರ್ಶನ ಮಾಡಿದರೆ ಭಂಗವಂತ ಖಂಡಿತವಾಗಿಯೂ ಕಾಪಾಡುತ್ತಾನೆ ಎಂದರು. ಇದನ್ನು ಓದಿ: ಐಟಿ ದಾಳಿ ಬಳಿಕ ಡಿಕೆಶಿ ಗುರೂಜಿ ದ್ವಾರಕನಾಥ್ ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಹೇಳಿದ್ದೇನು?

1

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ಬಗ್ಗೆ ಕೇಳಲಾದ ಪ್ರಶ್ನೆಗೆ, ಯಡಿಯೂರಪ್ಪನವರು ಆತುರ ಮಾಡಬಾರದು. ಯಡಿಯೂರಪ್ಪ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಜಾಸ್ತಿ ಆತುರ ಇದೆ. ಡಿಕೆಶಿಗೆ ಎದುರಾಗಿರುವ ಸಂಕಷ್ಟ ಬಗೆಹರಿಯಲು ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಲು ಹೇಳಿದ್ದೆ. ಇದರಿಂದಾಗಿ ಡಿಕೆಶಿಗೆ ಒಂದೊಂದೆ ಸಮಸ್ಯೆ ಬಗೆಹರಿಯುತ್ತಾ ಇದೆ. ಡಿಕೆಶಿ ಮುಂದೊಂದು ದಿನ ಸಿಎಂ ಆಗ್ತಾರೆ ಎಂದು ಈ ವೇಳೆ ಭವಿಷ್ಯ ನುಡಿದರು.

ಹೈದ್ರಾಬಾದ್ ಕರ್ನಾಟಕದಲ್ಲಿ ಈ ಗಾಣಗಪುರ ಕ್ಷೇತ್ರ ಕಲಬುರಗಿಯಲ್ಲಿ ತುಂಬ ಹಿಂದುಳಿದ ಪ್ರದೇಶದಲ್ಲಿದೆ. ತಿಂಗಳುಗಟ್ಟಲೆ ಇಲ್ಲಿರುವ ಅಷ್ಟ ತೀರ್ಥಗಳಲ್ಲಿ ಸ್ನಾನಮಾಡುತ್ತಾರೆ. ಕುಡಿಯುವುದಕ್ಕೂ ನೀರಿಲ್ಲದೇ ಸರಿಯಾದ ವ್ಯವಸ್ಥೆ ಇಲ್ಲ ಎಂದು ಈ ವೇಳೆ ದ್ವಾರಕನಾಥ ಗುರೂಜಿ ತಿಳಿಸಿದರು.

2 3

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:BangaloreDK ShivakumarDwarkanath GurujiFutureKumaraswamyPublic TVSakaraಕುಮಾರಸ್ವಾಮಿಡಿಕೆ ಶಿವಕುಮಾರ್ದ್ವಾರಕನಾಥ ಗುರೂಜಿಪಬ್ಲಿಕ್ ಟಿವಿಬೆಂಗಳೂರುಭವಿಷ್ಯಸಕಾರ
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
52 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
1 hour ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?