Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಸರ್ಕಾರ ಬಂದ್ಮೇಲೆ ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ್ದಾನೆ ದಾವೂದ್: ಸಹೋದರನೇ ಬಾಯ್ಬಿಟ್ಟ ಸತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಸರ್ಕಾರ ಬಂದ್ಮೇಲೆ ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ್ದಾನೆ ದಾವೂದ್: ಸಹೋದರನೇ ಬಾಯ್ಬಿಟ್ಟ ಸತ್ಯ

Latest

ಮೋದಿ ಸರ್ಕಾರ ಬಂದ್ಮೇಲೆ ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ್ದಾನೆ ದಾವೂದ್: ಸಹೋದರನೇ ಬಾಯ್ಬಿಟ್ಟ ಸತ್ಯ

Public TV
Last updated: September 21, 2017 3:59 pm
Public TV
Share
2 Min Read
dawood brother
SHARE

ಮುಂಬೈ: 1993ರ ಮುಂಬೈ ಸರಣಿ ಸ್ಫೋಟದ ಆರೋಪಿಯಾದ ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂದು ಸಹೋದರ ಇಕ್ಬಾಲ್ ಕಸ್ಕರ್ ಬಾಯ್ಬಿಟ್ಟಿದ್ದಾನೆ.

ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿ 8 ದಿನಗಳ ಪೊಲೀಸ್ ವಶದಲ್ಲಿರೋ ಕಸ್ಕರ್, ವಿಚಾರಣೆ ವೇಳೆ ಹಲವಾರು ಸಂಗತಿಗಳನ್ನ ಬಹಿರಂಗಪಡಿಸಿದ್ದಾನೆ. ಡಿ ಕಂಪೆನಿ ಮುಖ್ಯಸ್ಥನಾದ ದಾವೂದ್ ಪಶ್ಚಿಮ ಮತ್ತು ಪೂರ್ವ ಆಫ್ರಿಕಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿದ್ದಾನೆಂದು ತಿಳಿಸಿದ್ದಾನೆ. ಅಲ್ಲದೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾವೂದ್ ಪಾಕಿಸ್ತಾನದಲ್ಲಿ 4 ಬಾರಿ ತನ್ನ ವಿಳಾಸವನ್ನ ಬದಲಾಯಿಸಿದ್ದಾನೆ ಎಂದು ಕಸ್ಕರ್ ಹೇಳಿದ್ದಾನೆ.

ಜೊತೆಗೆ ಪಾಕಿಸ್ತಾನದಲ್ಲಿ ದಾವೂದ್‍ನ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ದಾವೂದ್ ತನ್ನ ಕುಟುಂಬ ಸದಸ್ಯರೊಂದಿಗೆ ಫೋನ್‍ನಲ್ಲಿ ಮಾತನಾಡುವುದಿಲ್ಲ. ಆತನಿಗೆ ಲ್ಯಾಟಿನ್ ಅಮೆರಿಕದ ಡ್ರಗ್ಸ್ ದೊರೆಗಳೊಂದಿಗೆ ಸಂಪರ್ಕವಿದೆ ಎಂದು ಹೇಳಿದ್ದಾನೆ.

dawood

ದಾವೂದ್ ನೇರವಾಗಿ ಅಥವಾ ಪರೋಕ್ಷವಾಗಿ ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಾನಾ? ಆತನನ್ನು ಈ ಪ್ರಕರಣದಲ್ಲಿ ಆರೋಪಿಯನ್ನಾಗಿಸಬಹುದಾ ಎಂಬ ನಿಟ್ಟಿನಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಈ ವೇಳೆ ಕಸ್ಕರ್ ಈ ಎಲ್ಲಾ ವಿಚಾರವನ್ನ ಬಹಿರಂಗಪಡಿಸಿದ್ದಾನೆ.

iqbal kaskar1

ಸೋಮವಾರದಂದು ಮುಂಬೈನ ಮನೆಯಿಂದ ಇಕ್ಬಾಲ್ ಕಸ್ಕರ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಭಾರೀ ಭದ್ರತೆಯೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ ಹಲವಾರು ಪೊಲೀಸ್ ಸಂಸ್ಥೆಗಳು ಭಾಗಿಯಾಗಿದ್ದವು. 2003ರಲ್ಲಿ ಯುನೈಟೆಡ್ ಅರಬ್ ಎಮಿರೈಟ್ಸ್ ನಿಂದ ಗಡಿಪಾರಾದ ಇಕ್ಬಾಲ್ ನಗರದಲ್ಲಿ ತನ್ನ ಸಹೋದರನ ರಿಯಲ್ ಎಸ್ಟೇಟ್ ಉದ್ಯಮವನ್ನ ನೋಡಿಕೊಳ್ಳುತ್ತಿದ್ದಾನೆ ಎಂದು ಹೇಳಲಾಗಿದೆ ಅಂತ ಪೊಲೀಸರು ಹೇಳಿದ್ದಾರೆ.

ಸರಣಿ ಸ್ಫೋಟಗಳ ನಂತರ ಪಾಕಿಸ್ತಾನಕ್ಕೆ ಪರಾರಿಯಾಗಿರುವ ದಾವೂದ್ ಕರಾಚಿಯಲ್ಲಿ ಬಂಗ್ಲೋ ನಂ. 13, ಬ್ಲಾಕ್ 4 ಕ್ಲಿಫ್ಟನ್- ಈ ವಿಳಾದಲ್ಲಿ ನೆಲೆಸಿದ್ದಾನೆ ಎಂದು ನಂಬಲಾಗಿದೆ. 1986ರಲ್ಲಿ ಭಾರತದಿಂದ ಪರಾರಿಯಾದ ದಾವೂದ್‍ನನ್ನು ಸೆರೆಹಿಡಿಯಲು ಭಾರತ ತನ್ನ ಪ್ರಯತ್ನವನ್ನ ಮತ್ತಷ್ಟು ತೀವ್ರಗೊಳಿಸಿದೆ. ದಾವೂದ್ ಪಾಕಿಸ್ತಾನದಲ್ಲೇ ಇದ್ದು, ಆತನನ್ನು ಭಾರತಕ್ಕೆ ವಾಪಸ್ ಕರೆತರಲು ಭಾರತ ನಿಶ್ಚಯಿಸಿದೆ ಎಂದು ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ ಹೇಳುತ್ತಾ ಬಂದಿದೆ. ಆದ್ರೆ ದಾವೂದ್ ಪಾಕಿಸ್ತಾನಲ್ಲಿ ಇದ್ದಾನೆ ಎಂಬುದನ್ನ ಪಾಕಿಸ್ತಾನ ನಿರಾಕರಿಸುತ್ತಲೇ ಬಂದಿದೆ.

iqbal kaskar

ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಕರ್, ಹತ್ತಿರದ ಸಂಬಂಧಿ ಮುಮ್ತಾಜ್ ಈಜಾಝ್ ಶೇಕ್ ಹಾಗೂ ಮತ್ತೊಬ್ಬ ಸಹಚರ ಇಸ್ರಾರ್ ಜಮೀಲ್ ಸಯ್ಯದ್‍ನನ್ನು ಥಾಣೆ ಪೊಲೀಸ್‍ನ ಆ್ಯಂಟಿ ಎಕ್ಟಾರ್ಷನ್ ಸೆಲ್ ಬಂಧಿಸಿದೆ. 2013ರಿಂದ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಈ ಮೂವರನ್ನೂ ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿ ಮತ್ತಷ್ಟು  ವಿಚಾರಣೆ ನಡೆಯುತ್ತಿದೆ.

ಕಸ್ಕರ್ ಹಾಗೂ ಆತನ ಸಹಚರರು 2013ರಿಂದಲೂ ದಾವೂದ್ ಹೆಸರಿನಲ್ಲಿ ಥಾಣೆಯ ಪ್ರಮುಖ ಬಿಲ್ಡರ್‍ವೊಬ್ಬರನ್ನ ಬೆದರಿಸಿ 30 ಲಕ್ಷ ರೂ. ಹಾಗೂ ನಾಲ್ಕು ಫ್ಲಾಟ್‍ಗಳನ್ನ ಸುಲಿಗೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮಂಗಳವಾರದಂದು ದಾವೂದ್ ಸಹೋದರ ಇಕ್ಬಾಲ್‍ನನ್ನು 8 ದಿನಗಳ ಕಾಲ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

iqbalkaskar

TAGGED:dawood ibrahimextortion caseiqbal kaskarmodi govtpakistanPublic TVಇಕ್ಬಾಲ್ ಕಸ್ಕರ್ದಾವೂದ್ ಇಬ್ರಾಹಿಂಪಬ್ಲಿಕ್ ಟಿವಿಪಾಕಿಸ್ತಾನಮೋದಿ
Share This Article
Facebook Whatsapp Whatsapp Telegram

Cinema news

Darshan 8
ಅಲೋಕ್‌ ಕುಮಾರ್‌ ಖಡಕ್‌ ನಡೆ – ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ
Bengaluru City Cinema Karnataka Latest Main Post
gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows

You Might Also Like

commissioner shashi kumar
Crime

ಮಹಿಳೆಯೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್‌ ಇದೆ: ಹು-ಧಾ ಆಯುಕ್ತ ಶಶಿಕುಮಾರ್‌

Public TV
By Public TV
9 minutes ago
ICC T20 World Cup
Cricket

ಭಾರತಕ್ಕೆ ಬನ್ನಿಇಲ್ವೋ ಅಂಕ ಕಳೆದುಕೊಳ್ಳಿ – ಬಾಂಗ್ಲಾದೇಶಕ್ಕೆ ಐಸಿಸಿ ಖಡಕ್‌ ಮಾತು

Public TV
By Public TV
20 minutes ago
trump maga
Latest

ವೆನೆಜುವೆಲಾದಿಂದ 50 ಮಿಲಿಯನ್‌ ಬ್ಯಾರೆಲ್‌ ಕಚ್ಚಾ ತೈಲ ನಮಗೆ ಸಿಗಲಿದೆ: ಟ್ರಂಪ್‌

Public TV
By Public TV
1 hour ago
BJP Worker
Crime

ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

Public TV
By Public TV
2 hours ago
Shivamogga
Crime

ಕೈದಿ ಭೇಟಿಯಾಗಲು ಗಾಂಜಾ ತಂದಿದ್ದ ಇಬ್ಬರು ಜೈಲಿನಲ್ಲೇ ಲಾಕ್‌!

Public TV
By Public TV
3 hours ago
Karwar Pavan Bhat
Crime

ಮದುವೆಗೆ ಒಪ್ಪದ ಯುವತಿ – ಪುರೋಹಿತ ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?