ಮೋದಿ ಸರ್ಕಾರ ಬಂದ್ಮೇಲೆ ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ್ದಾನೆ ದಾವೂದ್: ಸಹೋದರನೇ ಬಾಯ್ಬಿಟ್ಟ ಸತ್ಯ

ಮುಂಬೈ: 1993ರ ಮುಂಬೈ ಸರಣಿ ಸ್ಫೋಟದ ಆರೋಪಿಯಾದ ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂದು ಸಹೋದರ ಇಕ್ಬಾಲ್ ಕಸ್ಕರ್ ಬಾಯ್ಬಿಟ್ಟಿದ್ದಾನೆ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿ 8 ದಿನಗಳ ಪೊಲೀಸ್ ವಶದಲ್ಲಿರೋ ಕಸ್ಕರ್, ವಿಚಾರಣೆ ವೇಳೆ ಹಲವಾರು ಸಂಗತಿಗಳನ್ನ ಬಹಿರಂಗಪಡಿಸಿದ್ದಾನೆ. ಡಿ ಕಂಪೆನಿ ಮುಖ್ಯಸ್ಥನಾದ ದಾವೂದ್ ಪಶ್ಚಿಮ ಮತ್ತು ಪೂರ್ವ ಆಫ್ರಿಕಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿದ್ದಾನೆಂದು ತಿಳಿಸಿದ್ದಾನೆ. ಅಲ್ಲದೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾವೂದ್ ಪಾಕಿಸ್ತಾನದಲ್ಲಿ 4 ಬಾರಿ … Continue reading ಮೋದಿ ಸರ್ಕಾರ ಬಂದ್ಮೇಲೆ ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ್ದಾನೆ ದಾವೂದ್: ಸಹೋದರನೇ ಬಾಯ್ಬಿಟ್ಟ ಸತ್ಯ