Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಸ್ಸಾರ್ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ – ಡಿ.ಕೆ‌ ಶಿವಕುಮಾರ್ ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಸ್ಸಾರ್ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ – ಡಿ.ಕೆ‌ ಶಿವಕುಮಾರ್ ಅಸಮಾಧಾನ

Bengaluru City

ಸಿಎಸ್ಸಾರ್ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ – ಡಿ.ಕೆ‌ ಶಿವಕುಮಾರ್ ಅಸಮಾಧಾನ

Public TV
Last updated: May 31, 2025 3:48 pm
Public TV
Share
3 Min Read
D.K Shivakumar 4
SHARE

ಬೆಂಗಳೂರು: ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ (Public School) ಮಾದರಿಯಲ್ಲಿ ಸಿಎಸ್ಸಾರ್ ಶಾಲೆಗಳ ನಿರ್ಮಾಣ ಯೋಜನೆಯು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದಿರುವ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ (D,K Shivakumar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

D.K Shivakumar 1 1

ವಿಧಾನಸೌಧದಲ್ಲಿ ಶನಿವಾರ ಮುಂದುವರೆದ ರಾಜ್ಯ ಪ್ರಗತಿ ಪರಿಶೀಲನೆ ಕುರಿತ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳ ಸಭೆಯಲ್ಲಿ ಡಿಸಿಎಂ ಅವರು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪ್ರತಿ ವರ್ಷ 8000 ಕೋಟಿ ರೂ. ಸಿಎಸ್ಸಾರ್ ನಿಧಿ ಲಭ್ಯವಿದ್ದು, ಇದನ್ನು ಸಿಎಸ್ಸಾರ್ ಶಾಲೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಬೇಕು ಎಂದು ವರ್ಷದ ಹಿಂದೆಯೇ ಸೂಚನೆ ನೀಡಲಾಗಿತ್ತು. ಆದರೆ ಇದು ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ರಾಜ್ಯದ ಕಾರ್ಪೊರೇಟ್ ಸಂಸ್ಥೆಗಳು ಸಿಎಸ್ಸಾರ್ ನಿಧಿಯನ್ನು ಅನ್ಯ ರಾಜ್ಯಗಳ ಖಾಸಗಿ ಸೇವಾ ಸಂಸ್ಥೆಗಳಿಗೆ (NGO)ಗಳಿಗೆ ಚೆಕ್ ನಲ್ಲಿ ಕೊಟ್ಟು ಅದರಲ್ಲಿ 50% ರಷ್ಟನ್ನು ನಗದು ಸ್ವರೂಪದಲ್ಲಿ ವಾಪಸ್ಸು ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಇದೊಂದು ಅಕ್ರಮ, ಇದರಿಂದ ನಮ್ಮ ರಾಜ್ಯದ ನಿಧಿ ದುರುಪಯೋಗ ಆಗುತ್ತಿದೆ. ಇದನ್ನು ನಮ್ಮ ರಾಜ್ಯದ ಶಾಲೆಗಳ ಅಭಿವೃದ್ಧಿಗೆ ಬಳಸುವುದು ನಿಮ್ಮ ಜವಾಬ್ದಾರಿ ಎಂದು ಅಧಿಕಾರಿಗಳಿಗೆ ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

D.K Shivakumar 2

ಕಾರ್ಪೊರೇಟ್ ಸಂಸ್ಥೆಗಳು CSR ನಿಧಿಯನ್ನು ನಮಗೆ ನಗದು ಸ್ವರೂಪದಲ್ಲಿ ಕೊಡುವುದು ಬೇಡ. ಮೂರೂ ಗ್ರಾಮ ಪಂಚಾಯಿತಿಗೆ ಒಂದು ಪಬ್ಲಿಕ್ ಶಾಲೆ ಕಟ್ಟಿಕೊಡಲಿ. ಜಮೀನು ಬೇಕಿದ್ದರೆ ಸರಕಾರದಿಂದಲೇ ಕೊಡೋಣ. ನೀವೇ ಜಾಗ ಗುರುತಿಸಿ. ನಾವು ವಿನ್ಯಾಸ ಕೊಡೋಣ. ಅವರು ಕಟ್ಟಡ ಕಟ್ಟಿ, ಮೂಲಸೌಕರ್ಯ ಒದಗಿಸಲಿ. ಆ ಶಾಲಾ ಕಟ್ಟಡದ ಮೇಲೆ ರಾಜ್ಯ ಸರಕಾರದ ಜತೆಗೆ ಆಯಾ ಸಂಸ್ಥೆಗಳ ಹೆಸರಿನ ಫಲಕ ಹಾಕಿಕೊಳ್ಳಲಿ. ಈ ಶಾಲೆಗಳಿಗೆ ಖಾಸಗಿ ಶಾಲೆಗಳಿಂದ ತಲಾ ಒಬ್ಬರು ನುರಿತ ಶಿಕ್ಷಕರನ್ನು ಪೂರೈಸುವ ಜವಾಬ್ದಾರಿ ವಹಿಸೋಣ ಎಂದಿದ್ದಾರೆ.

D.K Shivakumar 3

ನನ್ನ ಕ್ಷೇತ್ರದಲ್ಲಿ ತಲಾ 9 ರಿಂದ 12 ಕೋಟಿ ರೂ. ವೆಚ್ಚ ಮಾಡಿ 13 ಸಿಎಸ್ಸಾರ್ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಕೆಲವು ಕಡೆ ಮಾತ್ರ ಕೆಲಸ ಆಗುತ್ತಿದೆ. ಬಹುತೇಕ ಕಡೆ ಯಾರೂ ಆಸಕ್ತಿಯನ್ನೇ ವಹಿಸಿಲ್ಲ ಎಂದು ಕಿಡಿ ಕಾರಿದ್ದಾರೆ.

ನಿಮ್ಮ ನಿಮ್ಮ ವ್ಯಾಪ್ತಿಯಲ್ಲಿನ ಕಾರ್ಪೊರೇಟ್ ಸಂಸ್ಥೆಗಳಿಗೆ ಕೂಡಲೇ ಪತ್ರ ಬರೆದು, ಸಭೆ ಕರೆದು ಪಬ್ಲಿಕ್ ಶಾಲೆಗಳ ನಿರ್ಮಾಣ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿ. ಈವರೆಗೂ ಕಾರ್ಪೊರೇಟ್ ಸಂಸ್ಥೆಗಳು ಏನು ಮಾಡಿವೆ ಎಂಬುದರ ಮಾಹಿತಿ ಪಡೆಯಿರಿ. ಶಿಕ್ಷಣ ಇಲಾಖೆ ವಿನ್ಯಾಸ (ಡಿಸೈನ್) ನೀಡುತ್ತದೆ. ಅದನ್ನು ಆಧರಿಸಿ ಕಟ್ಟಡ ಕಟ್ಟಲು ಸೂಚನೆ ಕೊಡಿ. ಒಂದೊಂದು ತಾಲೂಕಿಗೆ ಒಂದು ಮಾದರಿ ಶಾಲೆ ನಿರ್ಮಿಸಿ, ಅದರ ವಿನ್ಯಾಸದ ಮೇರೆಗೆ ಮೂರು ಪಂಚಾಯಿತಿಗೆ ಒಂದು ಶಾಲೆ ನಿರ್ಮಾಣದ ಗುರಿ ನಿಗದಿ ಮಾಡಿ ಎಂದು ಡಿಸಿ ಹಾಗೂ ಸಿಇಓ ಗಳಿಗೆ ಸೂಚನೆ ನೀಡಿದ್ದಾರೆ.

ಶಾಲೆಗಳ ನಿರ್ಮಾಣಕ್ಕೆ ಸಿಎಸ್ಸಾರ್ ನಿಧಿ ಬಳಕೆ ಸಂಬಂಧ ಬೆಂಗಳೂರು ಕಾರ್ಪೊರೇಟ್ ಸಂಸ್ಥೆಗಳ ಸಭೆ ಕರೆಯಲು ಬೆಂಗಳೂರು ಜಿಲ್ಲಾಧಿಕಾರಿ, ಸಿಇಓಗಳಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಎಲ್ಲ ಜಿಲ್ಲಾಧಿಕಾರಿಗಳು, ಸಿಇಓಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಸಭೆ ಕರೆದು ಸಿಎಸ್ಸಾರ್ ಶಾಲೆ ನಿರ್ಮಾಣ ತ್ವರಿತಗತಿಯಲ್ಲಿ ಆಗುವಂತೆ ಕ್ರಮ ಕೈಗೊಳ್ಳಬೇಕು. ತಾವೇ ಆಗಾಗ್ಗೆ ಡಿಸಿ ಮತ್ತು ಸಿಇಓಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

TAGGED:bengaluruCSR Fundsd k shivakumarpublic schoolಡಿ.ಕೆ.ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

hassan Halle
Districts

ದಂಪತಿ ಮೇಲೆ ಶಾಸಕ ಶಿವಲಿಂಗೇಗೌಡ ಬಲಗೈ ಬಂಟನ ಪುತ್ರನಿಂದ ಹಲ್ಲೆ ಪ್ರಕರಣ – ಸುಮೋಟೋ ಕೇಸ್ ದಾಖಲು

Public TV
By Public TV
10 minutes ago
Hubbali Love Jihda
Crime

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್‌ ಜಿಹಾದ್‌ ಕೇಸ್‌ – 14 ದಿನ ನ್ಯಾಯಾಂಗ ಬಂಧನಕ್ಕೆ ಮುಫೀಸ್

Public TV
By Public TV
23 minutes ago
HH 60W Jolly Green II
Latest

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ – ಹೇಗಿತ್ತು ಥ್ರಿಲ್ಲಿಂಗ್‌ ಕಾರ್ಯಾಚರಣೆ?

Public TV
By Public TV
30 minutes ago
rRCB vs CSK IPL Ticket Scam
Bengaluru City

RCB vs CSK ಐಪಿಎಲ್ ಟಿಕೆಟ್ ನೀಡುವುದಾಗಿ ವಂಚನೆ – 1.46 ಲಕ್ಷ ಕಳೆದುಕೊಂಡ ಟೆಕ್ಕಿ

Public TV
By Public TV
2 hours ago
CSK vs RCB
Bengaluru City

ಬೆಂಗಳೂರಿನಲ್ಲಿಂದು RCB vs CSK ಹೈವೋಲ್ಟೇಜ್‌ ಕದನ – ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 2,300 ಪೊಲೀಸರಿಂದ ಭದ್ರತೆ

Public TV
By Public TV
2 hours ago
Hubbali Love Jihda
Crime

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್‌ – ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?