Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಾಮೀಜಿ ಕಾರ್ಯಕ್ರಮಕ್ಕೆ ಹೆಚ್‍ಡಿಕೆ ಹೋಗಿ ಬರೋದ್ರೊಳಗೆ ಆಪರೇಷನ್ ಮುಗಿದು ಹೋಗಿತ್ತು: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ವಾಮೀಜಿ ಕಾರ್ಯಕ್ರಮಕ್ಕೆ ಹೆಚ್‍ಡಿಕೆ ಹೋಗಿ ಬರೋದ್ರೊಳಗೆ ಆಪರೇಷನ್ ಮುಗಿದು ಹೋಗಿತ್ತು: ಡಿಕೆಶಿ

Bengaluru City

ಸ್ವಾಮೀಜಿ ಕಾರ್ಯಕ್ರಮಕ್ಕೆ ಹೆಚ್‍ಡಿಕೆ ಹೋಗಿ ಬರೋದ್ರೊಳಗೆ ಆಪರೇಷನ್ ಮುಗಿದು ಹೋಗಿತ್ತು: ಡಿಕೆಶಿ

Public TV
Last updated: April 11, 2024 12:53 pm
Public TV
Share
2 Min Read
DK SHIVAKUMAR
SHARE

– ಆದಿಚುಂಚನಗಿರಿ ಶ್ರೀಗಳನ್ನು ರಾಜಕೀಯಕ್ಕೆ ಎಳೆದು ತರಲ್ಲ, ಅವರ ಬಗ್ಗೆ ಗೌರವವಿದೆ

ಬೆಂಗಳೂರು: ಪಾಪ ಕುಮಾರಸ್ವಾಮಿಯವರು (H.D Kumaraswamy) ಸ್ವಾಮೀಜಿಯವರ (Adichunchanagiri Sri) ಕಾರ್ಯಕ್ರಮಕ್ಕೆ ಹೋಗಿದ್ದರು. ಅವರು ವಾಪಸ್ ಬರುವಷ್ಟರಲ್ಲಿ ಆಪರೇಷನ್ ಮುಗಿದು ಹೋಗಿತ್ತು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಯವರಿಗೂ ಒಕ್ಕಲಿಗ ಒಬ್ಬ ಸಿಎಂ ಆಗಿದ್ದಾನೆ ಎಂದು ಅಭಿಮಾನ ಇತ್ತು. ನಮಗೂ ಅಭಿಮಾನ, ನಿಮಗೂ ಅಭಿಮಾನ ಅಲ್ವಾ? ಅದಕ್ಕೆ ಯಾರು ಸರ್ಕಾರ ತೆಗೆದರೋ ಅವರನ್ನೇ ಜೊತೆಗೆ ಹಾಕಿಕೊಂಡು ಓಡಾಡಿದ್ರೆ ಹೇಗೆ ಎಂದು ಹೆಚ್‍ಡಿಕೆಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ 2024- ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ನಾಳೆ ನಾಮಪತ್ರ ಸಲ್ಲಿಕೆ

ಚೆಲುವರಾಯಸ್ವಾಮಿ ಹಾಗೂ ಕೃಷ್ಣ ಭೈರೇಗೌಡರು ಸಹ ಸ್ವಾಮೀಜಿ ಬಳಿ ಹೋಗಿ ಆಶೀರ್ವಾದ ಪಡೆದುಕೊಂಡರು. ಹಿರಿಯರ ಆಶೀರ್ವಾದ ಬೇಕಲ್ಲ, ಅದರಲ್ಲಿ ತಪ್ಪೇನಿಲ್ಲ. ಕುಮಾರಸ್ವಾಮಿ ಆಶೀರ್ವಾದ ಕೇಳಿದ್ರಲ್ಲಿ ತಪ್ಪಿಲ್ಲ. ಮಂಜುನಾಥ್ ಆಶೀರ್ವಾದ ಕೇಳಿದರೂ ತಪ್ಪು ಎಂದು ನಾನು ಹೇಳಲ್ಲ. ಬೆನ್ನಿಗೆ ಚೂರಿ ಹಾಕಿದ್ರಲ್ಲ ಅವರನ್ನು ಕರೆದುಕೊಂಡು ಹೋದ್ರೆ, ಯಾರು ಸರ್ಕಾರ ತೆಗೆದ್ರಲ್ಲ ಅವರನ್ನೆಲ್ಲ ಕರೆದುಕೊಂಡು ಹೋದ್ರೆ, ಸಮಾಜಕ್ಕೆ ಏನೆಂದು ಉತ್ತರ ಕೊಡ್ತಾರೆ ಎಂದು ಕುಟುಕಿದ್ದಾರೆ.

ಎಸ್.ಟಿ ಸೋಮಶೇಖರ್ ಸ್ಥಳೀಯ ವಿಚಾರಗಳ ಮೇಲೆ ನಿಂತಿದ್ದಾರೆ. ಅವರನ್ನು ನಾನು ಇದುವರೆಗೆ ಕಾಂಗ್ರೆಸ್‍ಗೆ ಸೇರಿಸಿಕೊಂಡಿಲ್ಲ. ಯಾರು ಸರ್ಕಾರ ಬೀಳಿಸುವಾಗ ಕಾಂಗ್ರೆಸ್‍ನಿಂದ ಶಾಸಕರನ್ನು ಕಳಿಸಿದ್ದು ಎಂದು ಅಶ್ವತ್ಥ ನಾರಾಯಣ ಅವರೇ ಹೇಳಲಿ. ಇಲ್ಲಿ ನಾನು ಸ್ವಾಮೀಜಿಗಳನ್ನು ಎಳೆದು ತರುತ್ತಿಲ್ಲ. ಆದಿಚುಂಚನಗಿರಿ ಶ್ರೀಗಳ ಬಗ್ಗೆ ನನಗೆ ಗೌರವವಿದೆ. ನಾನು ಸ್ವಾಮೀಜಿಗಳನ್ನು ರಾಜಕೀಯಕ್ಕೆ ಎಳೆದು ತರುತ್ತಿಲ್ಲ. ಅವರು ಉತ್ತರ ಕೊಡಲಿ ಎಂದು ಕೇಳುತ್ತಿಲ್ಲ. ಒಕ್ಕಲಿಗರ ಸರ್ಕಾರ ಎಂದು ಅಭಿಮಾನ ಇದ್ದೇ ಇರುತ್ತದೆ. ಅವರವರ ಜಾತಿ ಅವರವರ ಧರ್ಮ ಯಾರನ್ನೂ ಬಿಡುವುದಿಲ್ಲ ಎಂದಿದ್ದಾರೆ.

ಹುಟ್ಟುವಾಗ ಜಾತಿ ಇರದೇ ಇರಬಹುದು, ಸಾಯುವಾಗ ಜಾತಿ ಬಂದೇ ಬರುತ್ತದೆ. ನಾವ್ಯಾರೂ ಜಾತಿ ಎಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ನಮ್ಮ ಅಪ್ಪ-ಅಮ್ಮ, ಧರ್ಮ ಜಾತಿ ಬಂದೇ ಬರುತ್ತದೆ. ನಾಮಕರಣ ಮಾಡುವುದೂ ಒಂದು ಧರ್ಮವೇ, ಕಿವಿ ಚುಚ್ಚುವುದೂ ಒಂದು ಧರ್ಮವೇ, ಮೂಗು ಚುಚ್ಚುವುದೂ ಒಂದು ಧರ್ಮವೇ. ಒಕ್ಕಲಿಗರು ಯಾರೂ ದಡ್ಡರಲ್ಲ, ಯಾವ ಜಾತಿಯವರೂ ದಡ್ಡರಲ್ಲ. ವೀರಶೈವ ಇರಬಹುದು, ಎಸ್.ಸಿ, ಎಸ್.ಟಿ ಇರಬಹುದು ಯಾವುದೇ ಜಾತಿಯವರೂ ದಡ್ಡರಲ್ಲ. ಅವರವರ ಲಾಭ ಏನೂ ಎಂದು ನೋಡ್ತಾರೆ. ದೇಶಕ್ಕೆ ರಾಜ್ಯಕ್ಕೆ ನನಗೆ ಏನು ಒಳ್ಳೆಯದಾಗುತ್ತದೆ ಎಂದು ನೋಡ್ತಾರೆ. ಭಾವನೆ ನೋಡುವುದಿಲ್ಲ, ಬದುಕು ಕಟ್ಟಿಕೊಳ್ಳುವವರು ಕಾಂಗ್ರೆಸ್ ಬೆಂಬಲಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಹೆಸರಲ್ಲಿ ಕಾಂಗ್ರೆಸ್‍ನವರು ಮತ ಕೇಳ್ತಿಲ್ಲ ಎಂಬ ಬಿಎಸ್‍ವೈ ಹೇಳಿಕೆ ವಿಚಾರಕ್ಕೆ, ಮೋದಿನೇ ಅವರ ಹೆಸರಲ್ಲಿ ಮತ ಕೇಳಿಲ್ಲ, ಶಿವಮೊಗ್ಗಕ್ಕೆ ಬಂದಾಗ ರಾಘವೇಂದ್ರ ಯಡಿಯೂರಪ್ಪ ಹೆಸರಲ್ಲಿ ಮತ ಕೇಳಿದ್ದು, ಅಲ್ಲಿನ ಎಂಪಿ ಮೋದಿ ಹೆಸರಲ್ಲಿ ಮತ ಕೇಳ್ತಿದ್ದಾರೆ. ಮೋದಿ ಅಲೆ ಹೊರಟೋಗಿದೆ. ಗಾಳಿ ಎಲ್ಲಾದ್ರು ಇದೆಯಾ ನೋಡಿ. ಜೆಡಿಎಸ್ ಪಕ್ಷವನ್ನು ಬಿಜೆಪಿಯವರು ಮುಗಿಸ್ತಿದ್ದಾರೆ. ಜೆಡಿಎಸ್ ಈಗ ಎಲ್ಲಿದೆ? ಜೆಡಿಎಸ್‍ಗೆ ಮುಕ್ತಿ ಕೊಟ್ಟಿದ್ದಾರೆ. ಪಕ್ಷ ವಿಸರ್ಜನೆ ಮಾಡುವ ಹಂತದಲ್ಲಿದ್ದಾರೆ. ಆ ಪಕ್ಷ ಇರಬೇಕು ಎಂಬುದ ನನ್ನ ಅಭಿಪ್ರಾಯ ಎಂದಿದ್ದಾರೆ. ಇದನ್ನೂ ಓದಿ: 6 ವರ್ಷಗಳ ಹಿಂದೆಯೇ ಎಫ್‌ಸಿ ಮುಗಿದಿದ್ದ ಶಾಲಾ ಬಸ್‌ ಪಲ್ಟಿ – 6 ಮಕ್ಕಳ ದಾರುಣ ಸಾವು!

TAGGED:2024 ಲೋಕಸಭಾ ಚುನಾವಣೆadichunchanagiri Srid k shivakumarh d kumaraswamyLok Sabha Election 2024ಡಿ.ಕೆ.ಶಿವಕುಮಾರ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Car Drifting Case
Bengaluru City

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌

Public TV
By Public TV
17 minutes ago
army personnel death
Belgaum

ಸ್ವಿಮ್ಮಿಂಗ್ ಮಾಡುವಾಗಲೇ ಹೃದಯಾಘಾತದಿಂದ ಸೇನಾಧಿಕಾರಿ ಸಾವು

Public TV
By Public TV
25 minutes ago
cargo ship carrying 16714 metric tonnes of lpg arrives at mangaluru port
Dakshina Kannada

ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು

Public TV
By Public TV
2 hours ago
Donald Trump 1
Latest

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ – ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟ್ರಂಪ್

Public TV
By Public TV
2 hours ago
money seize bagalakote
Bagalkot

ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಹಣ ಸಾಗಣೆ; 32.50 ಲಕ್ಷ ಹಣ ಜಪ್ತಿ

Public TV
By Public TV
3 hours ago
Israeli Nuclear Site Hit
Latest

ಇಸ್ರೇಲ್‌ನ ನ್ಯೂಕ್ಲಿಯರ್‌ ಸೌಲಭ್ಯವಿರುವ ಪಟ್ಟಣಗಳ ಮೇಲೆ ಇರಾನ್‌ ಕ್ಷಿಪಣಿ ಸುರಿಮಳೆ – 100ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?