Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಲಿಂಗೇಗೌಡ್ರು ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ: ಡಿ.ಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿವಲಿಂಗೇಗೌಡ್ರು ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ: ಡಿ.ಕೆ ಶಿವಕುಮಾರ್

Districts

ಶಿವಲಿಂಗೇಗೌಡ್ರು ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ: ಡಿ.ಕೆ ಶಿವಕುಮಾರ್

Public TV
Last updated: July 26, 2025 4:39 pm
Public TV
Share
2 Min Read
DK Shivakumar SHIVALINGEGOWDA
SHARE

– ಬಿಜೆಪಿ, ಜೆಡಿಎಸ್ ಎರಡಲ್ಲ 4 ಸೇರಿದ್ರೂ 2028ಕ್ಕೆ ನಮ್ಮದೇ ಸರ್ಕಾರ – ಡಿಕೆಶಿ ಸವಾಲ್

ಹಾಸನ: ಶಾಸಕ ಶಿವಲಿಂಗೇಗೌಡರು (Shivalinge Gowda) ಕನಕಪುರ ಕ್ಷೇತ್ರಕ್ಕಿಂತ ಅರಸೀಕೆರೆಗೆ (Arsikere) ಹೆಚ್ಚು ಕೆಲಸ ಮಾಡಿದ್ದಾರೆ. ಅವರ ಕಾಟ ನಮಗೆ ಜಾಸ್ತಿ. ಅಭಿವೃದ್ಧಿ ಕೆಲಸಗಳಿಗಾಗಿ ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದರು.

ಅರಸೀಕೆರೆಯಲ್ಲಿ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ಇಲ್ಲಿಗೆ ನಾವು ಬರಬೇಕಾದರೆ ಸುಮ್ಮನೆ ಬರಲಿಲ್ಲ. ಇಡೀ ರಾಜ್ಯದಲ್ಲಿ 136 ಸೀಟು ಗೆದ್ದಾಗ, ಹಾಸನದಲ್ಲಿ ಒಬ್ಬರು ಶಾಸಕರು, ಒಬ್ಬರು ಎಂಪಿ ಗೆಲ್ಲಿಸಿ ಶಕ್ತಿ ತಂದಿದ್ದೀರಿ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇವೆ ಎಂದರು. ಇದನ್ನೂ ಓದಿ: ನಾವು ಬಿಜೆಪಿಯವರಿಗಿಂತ ಜಾಸ್ತಿ ಕೆಲಸ ಮಾಡಿದ್ದೇವೆ – ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಹಿಂದೆ ಅರಸೀಕೆರೆಗೆ ಮಲತಾಯಿ ಧೋರಣೆ ಮಾಡಲಾಗಿತ್ತು. ನಾವು ನಾಲ್ಕು ಋಣಗಳನ್ನು ತೀರಿಸಬೇಕು. ತಂದೆ-ತಾಯಿ, ದೇವರ, ಗುರು ಮತ್ತು ಸಮಾಜದ್ದು. ಈಗ ಇಲ್ಲಿ ನೀರಿನ ಬವಣೆಯನ್ನು ಶಿವಲಿಂಗೇಗೌಡರು ನಿವಾರಣೆ ಮಾಡಿದ್ದಾರೆ. ಇಂತಹ ಶಾಸಕರು ಎಲ್ಲಾ ಕ್ಷೇತ್ರಗಳಲ್ಲಿ ಇದ್ದರೆ 138 ಕ್ಕಿಂತ ಹೆಚ್ಚು ಸೀಟು ಗೆಲ್ಲುತ್ತೇವೆ.

ಅರಸೀಕೆರೆಯಲ್ಲಿ ಅಭಿವೃದ್ಧಿಯ ಮಹಾ ಪರ್ವ!

ಇಂದು ಅರಸೀಕೆರೆಯ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾವೇಶದಲ್ಲಿ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರೊಂದಿಗೆ ಪಾಲ್ಗೊಂಡೆನು. pic.twitter.com/oXDeAp2z1x

— DK Shivakumar (@DKShivakumar) July 26, 2025

ಯೋಗಿ ಎಂದು ಕರೆಸಿಕೊಳ್ಳುವ ಮುನ್ನ ಉಪಯೋಗಿ ಎನ್ನಿಸಿಕೊಳ್ಳಬೇಕು. ನನಗೆ ಬಹಳ ಸಂತೋಷ ಆಗುತ್ತಿದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಜಿಲ್ಲೆಯಲ್ಲಿ ಒಬ್ಬರೇ ಶಾಸಕರು ಗೆದ್ದಿರಬಹುದು. ಮುಂದಿನ ವಿಧಾಸನಭೆಯಲ್ಲಿ ಹಾಸನ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಆಗ್ರಹ – ಶಿವಲಿಂಗೇಗೌಡ ಬೆಂಬಲಿಗರ ವಿರುದ್ಧ ವೇದಿಕೆಯಲ್ಲೇ ಸಿಎಂ ಗರಂ

ನಾವು ಹೋದ ಮೇಲೂ ಕೆಲಸ ಶಾಶ್ವತವಾಗಿರಬೇಕು. ಇಡೀ ದೇಶಕ್ಕೆ ಮಾದರಿಯಾದ ಐದು ಗ್ಯಾರೆಂಟಿ ಕೊಟ್ಟಿದ್ದೇವೆ. ಆದರೆ ಬಿಜೆಪಿಯವರು ಭಾವನೆಗಳ ಮೇಲೆ ರಾಜಕಾರಣ ಮಾಡ್ತಿದ್ದಾರೆ. ಜಾತಿ, ಧರ್ಮ, ದೇವರ ಮೇಲೆ ರಾಜಕಾರಣ ಮಾಡ್ತಿದ್ದಾರೆ. ನಮಗೆ ದೇವರು ಇಲ್ವಾ? ನಮಗೆ ದೇವರ ಮೇಲೆ ನಂಬಿಕೆ ಇಲ್ವಾ? ನಾವೆಲ್ಲ ಸಿದ್ದರಾಮಯ್ಯ, ಶಿವಲಿಂಗೇಗೌಡ, ಡಿ.ಕೆ.ಶಿವಕುಮಾರ್ ಅಂಥ ಹೆಸರು ಇಟ್ಟುಕೊಂಡಿಲ್ವಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಎಲ್ಲಾ ಧರ್ಮಗಳನ್ನು ಕಾಪಾಡಲು ಐದು ಗ್ಯಾರೆಂಟಿ ರೂಪಿಸಿದೆವು ಎಂದು ಗ್ಯಾರಂಟಿ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಯಡಿಯೂರಪ್ಪ, ಬೊಮ್ಮಯಿ, ಅಶೋಕ್‍ಗೆ ಕೇಳ್ತಿದ್ದೀನಿ, ಜೆಡಿಎಸ್‍ನವರಿಗೆ ನಾನು ಕೇಳಲ್ಲ. ಇಂತಹ ಒಂದು ಸಣ್ಣ ಕೆಲಸ ಮಾಡಿದ್ದೀರಾ? ನಿಮ್ಮ ಡಬಲ್ ಇಂಜಿನ್ ಅಧಿಕಾರ ಇತ್ತು. ಈಗ ಬಿಜೆಪಿ-ಜೆಡಿಎಸ್ ಇಬ್ಬರು ಸೇಕೊರ್ಂಡಿದ್ದಾರೆ. ಇಬ್ಬರಲ್ಲ ನಾಲ್ಕು ಜನ ಸೇರ್ಕೊಳಿ. 2028ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮದೇ ಸರ್ಕಾರ ಬರೆದಿಟ್ಕೊಳ್ಳಿ ಎಂದು ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿ ಸುಪುತ್ರ, ಬೊಮ್ಮಾಯಿ ಸುಪುತ್ರ ಬೈ ಎಲೆಕ್ಷನ್‍ನಲ್ಲಿ ಸ್ಪಧಿಸಿದ್ದರು. ಡಬಲ್ ಇಂಜಿನ್ ಸರ್ಕಾರ ಇತ್ತು ಏಕೆ ಗೆಲ್ಲಲು ಆಗಲಿಲ್ಲ? ಚನ್ನಪಟ್ಟಣದಲ್ಲಿ ಏಕೆ ಗೆಲ್ಲುಲು ಆಗಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

TAGGED:congressd k shivakumarpoliticsShivalinge Gowdasiddaramaiahಡಿ.ಕೆ.ಶಿವಕುಮಾರ್
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

Bengaluru police crack down on one way violations nearly 11498 cases booked in four days
Bengaluru City

ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 23 ಸಾವಿರ ಕೇಸ್ ದಾಖಲು

Public TV
By Public TV
39 minutes ago
PT Usha VSrinivasan
Latest

IOA ಅಧ್ಯಕ್ಷೆ ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ

Public TV
By Public TV
42 minutes ago
inspector govindaraj
Bengaluru City

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

Public TV
By Public TV
1 hour ago
Mohandas Pai Ramalinga Reddy
Districts

ಬಸ್‌ ವ್ಯವಸ್ಥೆ ಸರಿಯಿಲ್ಲ.. ನಿಮ್ಮ ಜೊತೆ ಚರ್ಚಿಸಲು BMTC ಎಂಡಿ ಸಾಕು – ಮೋಹನ್‌ದಾಸ್‌ ಪೈ Vs ರಾಮಲಿಂಗಾರೆಡ್ಡಿ

Public TV
By Public TV
2 hours ago
Pakistan Zindabad Naseer Hussain
Bengaluru City

ಪಾಕಿಸ್ತಾನ ಜಿಂದಾಬಾದ್ ಕೂಗಿದವರಿಗೆ ಇಲ್ಲ ಶಿಕ್ಷೆ – 3 ವರ್ಷಗಳಲ್ಲಿ ಒಂದು ಕೇಸ್‌ಗೂ ಶಿಕ್ಷೆ ಕೊಡಿಸದ ಪೊಲೀಸ್ ಇಲಾಖೆ

Public TV
By Public TV
3 hours ago
Vladimir Putin
Latest

4 ವರ್ಷಗಳ ಯುದ್ಧಕ್ಕೆ ಸಿಗುತ್ತಾ ಮುಕ್ತಿ? – ಶಾಂತಿ ಮಾತುಕತೆಗೆ ಉಕ್ರೇನ್‌ಗೆ ರಷ್ಯಾ ಆಹ್ವಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?