Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚೆ – ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಮರಳಲು ವಿಪಕ್ಷಗಳ ಪಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚೆ – ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಮರಳಲು ವಿಪಕ್ಷಗಳ ಪಟ್ಟು

Latest

ಲೋಕಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚೆ – ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಮರಳಲು ವಿಪಕ್ಷಗಳ ಪಟ್ಟು

Public TV
Last updated: December 9, 2025 6:33 pm
Public TV
Share
2 Min Read
Manish Tewari
SHARE

ನವದೆಹಲಿ: ಎಸ್‌ಐಆರ್ (SIR) ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ, ದೇಶದ್ಯಾಂತ ಹಲವು ರಾಜ್ಯಗಳಲ್ಲಿ ನಡೆಸುತ್ತಿರುವ ಎಸ್‌ಐಆರ್ ಕೂಡಲೇ ನಿಲ್ಲಿಸಬೇಕು, ಚುನಾವಣಾ ಆಯೋಗದ ಅಧಿಕಾರಿಗಳ ನೇಮಕ ಸಮಿತಿಯಲ್ಲಿ ಸಿಜೆಐ, ರಾಜ್ಯಸಭೆ ವಿಪಕ್ಷ ನಾಯಕ ಸೇರ್ಪಡೆಯಾಗಬೇಕು, ಚುನಾವಣಾ ಸಮಯದಲ್ಲಿ ಖಾತೆಗಳಿಗೆ ಹಣ ಹಾಕುವ ವ್ಯವಸ್ಥೆ ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ (Manish Tewari) ಆಗ್ರಹಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ (Loksabha) ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು, ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಯೋಗವನ್ನು ರಚಿಸಲಾಯಿತು. ಆದರೆ ಇಂದು ಆಯೋಗದ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಎತ್ತುವ ಪರಿಸ್ಥಿತಿ ಬಂದಿದೆ. ಪ್ರಜಾಪ್ರಭುತ್ವ ಭರವಸೆ ಮೇಲೆ ನಡೆಯುತ್ತದೆ. ಮತದಾನ ಮಾಡುವ ಜನರಿಗೆ ಸರಿಯಾದ ವ್ಯಕ್ತಿಗೆ ತಮ್ಮ ಮತ ತಲುಪಿದಿಯೇ ಎಂದು ಸ್ಪಷ್ಟವಾಗಬೇಕು. ಆದರೆ ಈಗ ಇವಿಎಂ ಕೂಡಾ ಹ್ಯಾಕ್ ಆಗಬಹುದು ಎಂದು ಸಾಬೀತಾಗಿದೆ ಎಂದರು.ಇದನ್ನೂ ಓದಿ: ನಾಯಕರು ಶಾಂತಿ ಮಂತ್ರ ಪಠಿಸುವಾಗ ನೀವ್ಯಾಕೆ ಮಾತಾಡ್ತೀರಿ? – ಬೇಳೂರು ಕಿಡಿ

ಇವಿಎಂ ಸೋರ್ಸ್ ಕೋಡ್ ಮಿಷನ್ ತಯಾರಿಸುವ ಕಂಪನಿ ಅಥವಾ ಆಯೋಗ ಯಾರ ಬಳಿ ಇದೆ. ನಾನು ಕೇಳಿದ ಪ್ರಶ್ನೆಗೆ ಈವರೆಗೂ ಸರ್ಕಾರ ಉತ್ತರ ನೀಡಿಲ್ಲ. ಅನುಮಾನ ಬಗೆಹರಿಸಲು ೧೦೦% ವಿವಿಪ್ಯಾಟ್ ಎಣಿಕೆಯಾಗಬೇಕು. ಇಲ್ಲದಿದ್ದರೆ ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಮರಳಬೇಕು ಮುಂದುವರಿದ ದೇಶಗಳು ಬ್ಯಾಲೆಟ್ ಪೇಪರ್‌ಗೆ ಏಕೆ ಮರಳಿವೆ? ಮಷಿನ್ ಹ್ಯಾಕ್ ಆಗಬಹುದು ಎನ್ನುವ ಅನುಮಾನ ಅವರಿಗೂ ಇದೆ. ಬ್ಯಾಲೆಟ್ ಪೇಪರ್ ಎಣಿಕೆಗೆ ವಿಳಂಬ ಆದರೂ ಪರವಾಗಿಲ್ಲ. ಕನಿಷ್ಠ ಜನರ ನಂಬಿಕೆ ಗಟ್ಟಿಯಾಗಿರುತ್ತೆ ಎಂದು ಹೇಳಿದರು.

ಅಖಿಲೇಶ್ ಯಾದವ್ ಮಾತನಾಡಿ, ರಾಂಪುರ ಬೈ ಎಲೆಕ್ಷನ್‌ನಲ್ಲಿ ನಮಗೆ ಮತಗಳವು ಅರಿವಿಗೆ ಬಂದಿದೆ, ಮತದಾನದ ದಿನ ಪೊಲೀಸರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದರು, ಎಸ್ಪಿ ಮತದಾರರು ಮನೆಯಿಂದ ಹೊರಗೆ ಬಾರದ ಹಾಗೇ ಮಾಡಿದರು. ಸಾಕ್ಷ್ಯಧಾರಗಳ ಜೊತೆಗೆ ಆಯೋಗಕ್ಕೆ ದೂರು ನೀಡಿದರು, ಆದರೂ ಕ್ರಮ ತೆಗೆದುಕೊಂಡಿಲ್ಲ. ಚುನಾವಣೆಯಲ್ಲಿ ಒಮ್ಮೆ ಅವರು ಇವರು ಗೆಲ್ಲುವುದು ಸಾಮಾನ್ಯ. ಆದರೆ ಆಯೋಗ ನಿಪ್ಷಪಾತವಾಗಿರಬೇಕು.

ಮಿಲ್ಕಿಪುರ ಉಪಚುನಾವಣೆಯಲ್ಲೂ ಅಕ್ರಮ ನಡೆದಿದೆ. ಕಾಂಗ್ರೆಸ್ ನೀಡಿದ ಮೂರು ಬದಲಾವಣೆಗಳು ಆಗಬೇಕು. ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ಆಗಬೇಕು, ಇವಿಎಂ ಮೇಲೆ ಸಾಕಷ್ಟು ಪ್ರಶ್ನೆಗಳಿವೆ. ತಂತ್ರಜ್ಞಾನದಲ್ಲಿ ಮುಂದುವರಿದ ದೇಶಗಳು ಇವಿಎಂ ಕೈಬಿಡಲಾಗಿದೆ. ಭಾರತದಲ್ಲಿ ನಾವು ಯಾಕೆ ಬ್ಯಾಲೆಟ್ ಪೇಪರ್‌ಗೆ ಮರಳಬಾರದು ಎಂದು ಪ್ರಶ್ನಿಸಿದರು.

ಬಿಜೆಪಿ ಸಂಸದ ಸಂಜಯ್ ಜೈಸ್ವಾಲ್ ಮಾತನಾಡಿ, ಮನೀಶ್ ತಿವಾರಿ ಚುನಾವಣಾ ಮುನ್ನ ಹತ್ತು ಸಾವಿರ ಖಾತೆಗೆ ವರ್ಗಾವಣೆ ಮಾಡಿದರ ಬಗ್ಗೆ ಮಾತನಾಡಿದರು. ಇದು ನಿಲ್ಲಿಸುವ ಮೊದಲು ಅವೈಜ್ಞಾನಿಕ ಘೋಷಣೆಗಳನ್ನು ನಿಲ್ಲಿಸಬೇಕು. ಬಿಹಾರದಲ್ಲಿ ಪ್ರತಿ ಮನೆಗೂ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದರು, ಇದಕ್ಕೂ ಮೊದಲು ನ್ಯಾಯ ಯೋಜನೆಯ ಬಗ್ಗೆ ಮಾತನಾಡಿದರು ಇದಕ್ಕೆಲ್ಲ ಹಣ ಎಲ್ಲಿಂದ ಬರುತ್ತದೆ ಎಂದು ಕೇಳಿದರು.

ಮತದಾರರು ಯಾರು ವೋಟ್ ಚೋರಿ ಬಗ್ಗೆ ಮಾತನಾಡುತ್ತಿಲ್ಲ, ಅವರಿಗೆ ಮತಗಳ್ಳತನ ಆಗುತ್ತೆ ಎಂದು ಗೊತ್ತಿಇಲ್ಲ, ಕಾಂಗ್ರೆಸ್ ದೇಶದಲ್ಲಿ ಮೊದಲು ಬೂತ್ ಕ್ಯಾಪ್ಚರ್ ಮಾಡಿದ್ದು, ರಾಜೀವ್ ಗಾಂಧಿ ಹತ್ಯೆಯಾದಾಗ ದೇಶದಲ್ಲೇ ಚುನಾವಣೆ ಮುಂದೂಡಲಾಯಿತು. ತುರ್ತು ಪರಿಸ್ಥಿತಿ ಹೇರಿ ಚುನಾವಣಾ ವ್ಯವಸ್ಥೆಯನ್ನು ಪ್ರಶ್ನಿಸಿತು ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.ಇದನ್ನೂ ಓದಿ: ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ: ರಾಮ್‌ಮೋಹನ್ ನಾಯ್ಡು

TAGGED:ballot paperloksabhanewdelhiVote Theftನವದೆಹಲಿಬ್ಯಾಲೆಟ್ ಪೇಪರ್ಲೋಕಸಭೆವೋಟ್‌ ಚೋರಿ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Bihar CM Nitish Kumar files nomination for Rajya Sabha
Latest

ಹೊಸ ಸರ್ಕಾರಕ್ಕೆ ಸಹಕಾರ ಇರಲಿದೆ – ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ

Public TV
By Public TV
2 minutes ago
indian navy
Latest

ಇರಾನ್‌ ದಾಳಿಗೆ ಭಾರತೀಯ ನೌಕಾನೆಲೆ ಬಳಕೆ- ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

Public TV
By Public TV
27 minutes ago
Rahul Gandhi
Latest

ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಮುಳುಗಿದ್ರೂ ಮೋದಿ ಏಕೆ ಮೌನ? – ರಾಗಾ ಪ್ರಶ್ನೆ

Public TV
By Public TV
27 minutes ago
Telangana Student 16 Gives Birth In Toilet Hours After Appearing For Exam
Crime

ತೆಲಂಗಾಣ | ಪರೀಕ್ಷೆಗೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿಗೆ ಶೌಚಾಲಯದಲ್ಲೇ ಹೆರಿಗೆ

Public TV
By Public TV
52 minutes ago
israel iran war 50 kannadigas return to bengaluru airport from dubai safely
Bellary

ದುಬೈನಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸ್‌

Public TV
By Public TV
2 hours ago
Operation Epic Fury
Latest

`ಆಪರೇಷನ್ ಎಪಿಕ್ ಫ್ಯೂರಿ’ – ಇರಾನ್ ವಿರುದ್ಧದ ಯುದ್ಧಕ್ಕೆ 100 ಗಂಟೆ; ವೀಡಿಯೋ ಹಂಚಿಕೊಂಡ ಯುಎಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?