Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀಷ್‌ ಮಹಲ್‌ನಿಂದ ಹೊಸ ಅಬಕಾರಿ ನೀತಿ ಹಗರಣ ವರೆಗೆ – ದೆಹಲಿಯಲ್ಲಿ ಆಪ್‌ ಸೋತಿದ್ದೇಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶೀಷ್‌ ಮಹಲ್‌ನಿಂದ ಹೊಸ ಅಬಕಾರಿ ನೀತಿ ಹಗರಣ ವರೆಗೆ – ದೆಹಲಿಯಲ್ಲಿ ಆಪ್‌ ಸೋತಿದ್ದೇಕೆ?

Latest

ಶೀಷ್‌ ಮಹಲ್‌ನಿಂದ ಹೊಸ ಅಬಕಾರಿ ನೀತಿ ಹಗರಣ ವರೆಗೆ – ದೆಹಲಿಯಲ್ಲಿ ಆಪ್‌ ಸೋತಿದ್ದೇಕೆ?

Public TV
Last updated: February 8, 2025 5:24 pm
Public TV
Share
3 Min Read
BJP victory in delhi
SHARE

ನವದೆಹಲಿ: ಬಿಜೆಪಿಯ ‘ಶೀಷ್‌ ಮಹಲ್‌’ (Sheesh Mahal) ಆರೋಪ, ಹೊಸ ಅಬಕಾರಿ ನೀತಿ (Liquor Policy) ಹಗರಣದಲ್ಲಿ ಘಟಾನುಘಟಿ ನಾಯಕರೇ ಜೈಲುಪಾಲು.. ಹೀಗೆ ಆಡಳಿತಾವಧಿಯಲ್ಲಿ ಕೊನೇ ಘಳಿಗೆಯಲ್ಲಿ ಎದುರಾದ ಆರೋಪಗಳೇ ದೆಹಲಿಯಲ್ಲಿ ಆಪ್‌ ಸೋಲಿಗೆ ಪ್ರಮುಖ ಕಾರಣಗಳು ಎಂದು ವಿಶ್ಲೇಷಿಸಲಾಗಿದೆ.

ದೆಹಲಿಯಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಆಡಳಿತಾರೂಢ ಎಎಪಿ ಸೋಲಿಗೆ ಕಾರಣಗಳೇನು? ಇದನ್ನೂ ಓದಿ: ಪ್ರಧಾನಿ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬೊಮ್ಮಾಯಿ

Sheesh Mahal

ಆಡಳಿತ ವಿರೋಧಿ
2015 ಮತ್ತು 2020 ರ ಚುನಾವಣೆಗಳಲ್ಲಿ ದೆಹಲಿಯಲ್ಲಿ ಎಎಪಿ ದೊಡ್ಡ ಗೆಲುವು ಸಾಧಿಸಿತು. ಎರಡು ಅವಧಿಗಳಲ್ಲಿ ಆರೋಗ್ಯ ಮತ್ತು ಶಿಕ್ಷಣದಂತಹ ಕ್ಷೇತ್ರಗಳಲ್ಲಿ ಅಭೂತಪೂರ್ವ ಕೆಲಸಗಳು ಆದವು. ವಿದ್ಯುತ್ ಮತ್ತು ನೀರಿನ ಸಬ್ಸಿಡಿಗಳು ಮತದಾರರನ್ನು ಸಂತೋಷಪಡಿಸಿದವು. ಈ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದರೂ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ನೆಲ ಕಂಡುಕೊಳ್ಳಲು ಹೆಣಗಾಡಿತು.

ಕಾಲಾನಂತರದಲ್ಲಿ, ದೆಹಲಿಯ ವಾಯುಮಾಲಿನ್ಯ ಸೇರಿದಂತೆ ಈಡೇರದ ಭರವಸೆಗಳು ದೆಹಲಿ ನಿವಾಸಿಗಳನ್ನು ಕಾಡಲು ಪ್ರಾರಂಭಿಸಿದವು. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತನ್ನ ಕಾರ್ಯನಿರ್ವಹಣೆಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತಿದೆ ಎಂದು ಆಡಳಿತಾರೂಢ ಎಎಪಿ ಆರೋಪಿಸಿತು. ಆದರೆ, 10 ವರ್ಷ ಆಡಳಿತ ನಡೆಸಿದ ಎಎಪಿ ನೆಪವಾಗಿ ಹೀಗೆ ಆರೋಪ ಮಾಡುತ್ತಿದೆ ಎಂದೇ ಜನರು ಭಾವಿಸಿದರು. ಕೇಂದ್ರದೊಂದಿಗೆ ಎಎಪಿಯ ನಿರಂತರ ಜಟಾಪಟಿ ಹೊತ್ತಿನಲ್ಲೇ ಬಿಜೆಪಿಯ ‘ಡಬಲ್ ಎಂಜಿನ್’ ಭರವಸೆ ಜನಸಾಮಾನ್ಯರಿಗೆ ಇಷ್ಟವಾಯಿತು. ಅದೀಗ, ಫಲಿತಾಂಶದಲ್ಲಿ ಕಂಡುಬಂದಿದೆ. ಇದನ್ನೂ ಓದಿ: Delhi Election Results | ಬಜೆಟ್ ಡೇ ಸೂಪರ್ ಓವರ್‌ನಲ್ಲಿ ಸೀತಾರಾಮನ್ ʻಸಿಕ್ಸ್‌ʼ – ಬಿಜೆಪಿ ಚಾಂಪಿಯನ್‌!

Arvind Kejriwal Out From Jail

ಶೀಷ್‌ ಮಹಲ್‌
ಚುನಾವಣೆ ಸಮೀಪದ ಹೊತ್ತಲ್ಲೇ, ಕೇಜ್ರಿವಾಲ್‌ ಮತ್ತು ದೆಹಲಿ ಸಿಎಂ ಅತಿಶಿ ಅವರಿಗೆ ನೀಡಿದ್ದ ಬಂಗ್ಲೆ (ಶೀಷ್‌ ಮಹಲ್)‌ ವಿಚಾರವಾಗಿ ಎಎಪಿ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆಯಿತು. ಈ ಶೀಷ್‌ ಮಹಲ್‌ಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ ಎಂಬ ಗಂಭೀರ ಆರೋಪ ಹೊರಿಸಲಾಯಿತು. ಚುನಾವಣೆ ಹೊತ್ತಲ್ಲೇ ಬಿಜೆಪಿಯ ಗಂಭೀರ ಆರೋಪವು ಎಎಪಿಗೆ ನುಂಗಲಾರದ ತುತ್ತಾಗಿತ್ತು.

ದೆಹಲಿ ಮುಖ್ಯಮಂತ್ರಿ ಕಚೇರಿ ನಿರ್ಮಾಣಕ್ಕೆ 33 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಮೂರು ಬಾರಿ ದುಬಾರಿ ವಸ್ತುಗಳನ್ನು ಬಳಸಿಯೇ ಈ ಮನೆ ನವೀಕರಣ ಮಾಡಲಾಗಿದೆ ಎಂದು ಬಿಜೆಪಿ ಆರೋಪ ಮಾಡಿತ್ತು. ಇದು ಕೂಡ ದೆಹಲಿ ಚುನಾವಣಾ ಫಲಿತಾಂಶದಲ್ಲಿ ಪರಿಣಾಮ ಬೀರಿದೆ. ಇದನ್ನೂ ಓದಿ: ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ: ಅಮಿತ್ ಶಾ

rahul gandhi aravind kejriwal narendra modi

ಬಿಜೆಪಿಯ ‘ಶೀಷ್‌ ಮಹಲ್’ ಆರೋಪಕ್ಕೆ ‘ರಾಜಮಹಲ್’ ಎಂಬ ಪ್ರತ್ಯಾರೋಪವನ್ನು ಎಎಪಿ ಆಗ ಮಾಡಿತ್ತು. ಪ್ರಧಾನಿ ನರೇಂದ್ರ ಮೋದಿ ಶ್ರೀಮಂತ ಜೀವನಶೈಲಿ ನಡೆಸುತ್ತಿದ್ದಾರೆಂದು ಪ್ರತಿದಾಳಿ ನಡೆಸಿತ್ತು. ಆದರೆ, ಬಿಜೆಪಿಯ ನಿರಂತರ ಪ್ರಚಾರವು ಮತದಾರರ ಮೇಲೆ ಪ್ರಭಾವ ಬೀರಿದೆ.

ಹೊಸ ಅಬಕಾರಿ ನೀತಿ ಹಗರಣ
ದೆಹಲಿ ಆಡಳಿತಾವಧಿಯಲ್ಲಿ ಎಎಪಿ ವಿರುದ್ಧ ಕೇಳಿಬಂದ ಆರೋಪ ಅಬಕಾರಿ ನೀತಿ ಹಗರಣ. ದೆಹಲಿಯಲ್ಲಿ ಈಗ ರದ್ದುಗೊಂಡಿರುವ ಮದ್ಯ ನೀತಿಯ ಸುತ್ತಲಿನ ಭ್ರಷ್ಟಾಚಾರ ಆರೋಪಗಳು ಎಎಪಿಯಲ್ಲಿ ಕೋಲಾಹಲ ಸೃಷ್ಟಿಸಿತು. ಹೊಸ ನೀತಿಯು ಮದ್ಯದ ಬಾಟಲಿಗಳ ಮೇಲೆ ‘ಒಂದನ್ನು ಖರೀದಿಸಿದರೆ, ಮತ್ತೊಂದು ಉಚಿತ’ ಎಂದು ಬರೆದು ನೀಡುತ್ತಿದೆ. ಕೇಜ್ರಿವಾಲ್ ಸರ್ಕಾರವು ‘ದೆಹಲಿಯನ್ನು ಕುಡುಕರ ನಗರವನ್ನಾಗಿ ಪರಿವರ್ತಿಸುತ್ತಿದೆ’ ಎಂದು ಬಿಜೆಪಿ ಆರೋಪಿಸಿತ್ತು. ಅಲ್ಲದೇ, ಮದ್ಯ ನೀತಿ ಹಗರಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿದೆ ಎಂದು ಬಿಜೆಪಿ ದೂರಿತ್ತು. ಇದನ್ನೂ ಓದಿ: ಮುಸ್ಲಿಮ್‌ ಬಾಹುಳ್ಯ ಇರೋ ಮುಸ್ತಫಾಬಾದ್‌ನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

Arvind Kejriwal 1

ಕೇಂದ್ರ ಸಂಸ್ಥೆಗಳ ತನಿಖೆಗಳು ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಉನ್ನತ ನಾಯಕರನ್ನು ಬಂಧಿಸಲು ಕಾರಣವಾಯಿತು. ಸಿಸೋಡಿಯಾ ಬಂಧನದ ಬಳಿಕ ಉಪಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದರು. ಎಎಪಿ ತನ್ನ ಸಂಪುಟವನ್ನು ಪುನರ್ರಚಿಸಬೇಕಾಯಿತು. ನಂತರ ಕೇಜ್ರಿವಾಲ್ ಅವರನ್ನು ಬಂಧಿಸಲಾಯಿತು. ಐದು ತಿಂಗಳು ಜೈಲಿನಲ್ಲಿಯೇ ಇದ್ದರು. ಪ್ರಮುಖ ನಾಯಕರ ಬಂಧನವು ಎಎಪಿ ಪ್ರಬಲ್ಯ ಕಳೆದುಕೊಳ್ಳಲು ಕಾರಣವಾಯಿತು.

ಈ ಎಲ್ಲಾ ಕಾರಣಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಕುರ್ಚಿ ಕಳೆದುಕೊಳ್ಳಲು ಕಾರಣವಾಯಿತು. ಆಪ್‌ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿ ಚುನಾವಣೆ ಪ್ರಣಾಳಿಕೆಯಲ್ಲಿ ದೆಹಲಿ ಜನತೆಗೆ ಬಿಜೆಪಿ ನೀಡಿದ ಭರವಸೆಗಳು ಕೆಲಸ ಮಾಡಿವೆ. ದೇಶದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಯಲ್ಲಿ ಮಧ್ಯಮ ವರ್ಗದ ಜನರಿದ್ದಾರೆ. ಬಜೆಟ್‌ ಸಂದರ್ಭದಲ್ಲಿ ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ ನೀಡಿದ್ದು, ಬಿಜೆಪಿಗೆ ವರದಾನವಾಗಿದೆ. ಇದನ್ನೂ ಓದಿ: ಜನಶಕ್ತಿಯೇ ಸರ್ವಶ್ರೇಷ್ಠ – ಅಭಿವೃದ್ಧಿ, ಉತ್ತಮ ಆಡಳಿತ ಗೆಲ್ಲುತ್ತದೆ: ಮೋದಿ

TAGGED:aapArvind KejriwalDelhi Election ResultsLiquor CaseSheesh Mahalಅರವಿಂದ್ ಕೇಜ್ರಿವಾಲ್ಎಎಪಿಶೀಷ್‌ ಮಹಲ್‌ಹೊಸ ಅಬಕಾರಿ ನೀತಿ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
3 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
3 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
4 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
5 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
5 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?