Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ದುಬೈನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ – ಸನ್ ರೈಸರ್ಸ್ ನಡುವೆ ಕಾದಾಟ

Public TV
Last updated: September 22, 2021 9:35 am
Public TV
Share
2 Min Read
delhi 12
SHARE

ದುಬೈ: ಐಪಿಎಲ್ ದ್ವಿತೀಯಾರ್ಧದ 4ನೇ ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್ ತಂಡಗಳು ಸೆಣಸಾಡಲಿವೆ.

sun12

ಈವರೆಗೂ ನಡೆದಿರುವ ಒಟ್ಟು 8 ಪಂದ್ಯಗಳಲ್ಲಿ, 6 ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಏಳು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಸನ್ ರೈಸರ್ಸ್ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದನ್ನೂ ಓದಿ: ಕೊನೆಯ ಓವರಿನಲ್ಲಿ ತ್ಯಾಗಿ ಜಾದೂ – ರಾಜಸ್ಥಾನಕ್ಕೆ 2 ರನ್‍ಗಳ ರೋಚಕ ಜಯ

delhi cap

ಭಾರತದಲ್ಲಿ ನಡೆದ ಮೊದಲಾರ್ಧದ ಐಪಿಎಲ್ ಪಂದ್ಯಗಳಲ್ಲಿ ಸಾಲು ಸಾಲು ಪಂದ್ಯಗಳನ್ನು ಸೋತಿರುವ ಹೈದರಾಬಾದ್ ಸನ್ ರೈಸರ್ಸ್, ಟೂರ್ನಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಲು ಸಿದ್ಧತೆ ನಡೆಸಿದೆ. ಟೂರ್ನಿಯಲ್ಲಿ ಸತತ ಗೆಲುವಿನೊಂದಿಗೆ ಅಬ್ಬರಿಸುತ್ತಿರುವ ಡೆಲ್ಲಿ ಚೊಚ್ಚಲ ಐಪಿಎಲ್ ಕಿರೀಟ ಗೆಲ್ಲುವ ತವಕದಲ್ಲಿದೆ. ಉಭಯ ತಂಡದಲ್ಲೂ ಸ್ಟಾರ್ ಆಟಗಾರರ ಪಡೆಯೇ ಇದೆ. ಇದನ್ನೂ ಓದಿ: ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

ipl

ಉಭಯ ತಂಡಗಳ ಬಲಾಬಲ ನೋಡುವುದಾದರೆ ಹೈದರಾಬಾದ್‍ಗಿಂತ, ಡೆಲ್ಲಿ ತಂಡ ಸಮತೋಲನದಿಂದ ಕೂಡಿದೆ. ಡೆಲ್ಲಿ ತಂಡದ ಬ್ಯಾಟಿಂಗ್ ಬಳಗದಲ್ಲಿ ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶಿಮ್ರಾನ್ ಹೆಟ್ಮಿಯರ್ ರಂತ ಹೊಡಿಬಡಿ ಆಟಗಾರರಿದ್ದಾರೆ. ಪ್ರಸ್ತುತ ಈ ಆಟಗಾರರೆಲ್ಲ ಫಾರ್ಮ್‍ನಲ್ಲಿರುವುದು ಡೆಲ್ಲಿ ತಂಡಕ್ಕೆ ಪ್ಲಸ್ ಆಗಲಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಆರ್, ಅಶ್ವಿನ್, ಅಮಿತ್ ಮಿಶ್ರಾ, ಕಗಿಸೊ ರಬಾಡ, ಎದುರಾಳಿ ತಂಡದ ಆಟಗಾರರನ್ನು ಕಟ್ಟಿಹಾಕಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

IPL FORNCHAIS 1

ಹೈದರಾಬಾದ್ ತಂಡದಲ್ಲಿ ನಾಯಕ ಕೇನ್ ವಿಲಿಯಮ್‍ಸನ್, ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿಜಯ್ ಶಂಕರ್ ಬ್ಯಾಟಿಂಗ್ ವಿಭಾಗದಲ್ಲಿ ತಂಡಕ್ಕೆ ಬಲ ತುಂಬಾಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಚಾಂಪಿಯನ್ ಬೌಲರ್ ರಶೀದ್ ಖಾನ್, ಭುವನೇಶ್ವರ್ ಕುಮಾರ್, ಟಿ.ನಟರಾಜನ್, ಸಂದೀಪ್ ಶರ್ಮಾ ಎದುರಾಳಿಗಳನ್ನು ಕಟ್ಟಿಹಾಕಬಲ್ಲರು. ಆದರೆ ಭಾರತದಲ್ಲಿ ಸನ್ ರೈಸರ್ಸ್ ತಂಡದ ಆಟಗಾರರು ಹೇಳಿಕೊಳ್ಳುವಂತ ಪ್ರದರ್ಶನ ನೀಡದಿಲ್ಲದಿರುವು ತಂಡಕ್ಕೆ ಕೊಂಚ ಹಿನ್ನಡೆಯಾಗಬಲ್ಲದು. ಅಲ್ಲದೆ ಸ್ಟಾರ್ ಆಟಗಾರ ಜಾನಿ ಬೈರ್ ಸ್ಟೊ ಈ ಬಾರಿ ಐಪಿಎಲ್‍ನಲ್ಲಿ ಆಡದಿರಲು ನಿರ್ಧಾರಿಸಿದ್ದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಡೆಲ್ಲಿ ತಂಡದಲ್ಲಿ ನಾಯಕ ರಿಷಭ್ ಪಂತ್ ಉತ್ತಮ ಫಾರ್ಮ್‍ನಲ್ಲಿದ್ದು, ಇಂದು ಕೂಡ ಉತ್ತಮ ಪ್ರದರ್ಶನ ನೀಡುವ ಹಂಬಲದಲ್ಲಿದ್ದಾರೆ. ಇನ್ನು ಸೋತು ಸುಣ್ಣವಾಗಿರುವ ಹೈದಾರಬಾದ್ ತಂಡ ಗೆಲುವಿನ ಟ್ರ್ಯಾಕ್‍ಗೆ ಮರಳುವ ತವಕದಲ್ಲಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭಗೊಳ್ಳಲಿದ್ದು ಗೆಲುವಿಗಾಗಿ ಉಭಯ ತಂಡಗಳು ಕಾದಾಟ ನಡೆಸಲಿವೆ.

TAGGED:Delhi CapitalsdubaiIPLKane WilliamsonRishabh PantSunrisers Hyderabadಐಪಿಎಲ್ಕೇನ್ ವಿಲಿಯಮ್ಸನ್ಡೆಲ್ಲಿ ಕ್ಯಾಪಿಟಲ್ಸ್ದುಬೈರಿಷಭ್ ಪಂತ್ಹೈದರಾಬಾದ್ ಸನ್ ರೈಸರ್ಸ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
11 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
12 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
15 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
30 minutes ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
54 minutes ago
Ahmedabad Air India Plane Crash 2
Latest

ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

Public TV
By Public TV
60 minutes ago
Ahmedabad Air India Plane Crash 1
Latest

ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

Public TV
By Public TV
1 hour ago
Ahmedabad Plane Crash 1 1
Latest

ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

Public TV
By Public TV
2 hours ago
Jagannath Rath Yatra
Latest

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಎಚ್ಚೆತ್ತ ಗುಜರಾತ್‌; ರಥಯಾತ್ರೆಯಲ್ಲಿ ಕಾಲ್ತುಳಿತ ತಪ್ಪಿಸಲು ನಯಾ ಪ್ಲ್ಯಾನ್‌ – AI ಟೆಕ್ನಾಲಜಿ ಮೊರೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?