Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಉಚಿತ ಭರವಸೆಗಳಿಂದಲೇ ಸದ್ದು ಮಾಡಿದ ದೆಹಲಿ ರಣಾಂಗಣ – ಯಾರ ಕೈ ಹಿಡಿಯುತ್ತೆ ʻಗ್ಯಾರಂಟಿʼ?

Public TV
Last updated: February 8, 2025 7:39 am
Public TV
Share
3 Min Read
Delhi Election Results 2
SHARE

ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶ (Delhi Election Results) ಇಂದು ಪ್ರಕಟವಾಗಲಿದೆ. ರಾಷ್ಟ್ರ ರಾಜಧಾನಿಯ ಚುನಾವಣಾ ಕಣದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡಿವೆ. ನೀರು ಕರೆಂಟ್ ಫ್ರೀ ಕೊಟ್ಟಿದ್ದ ಆಪ್ (AAP) ಇನ್ನೊಂದು ಹೆಜ್ಜೆ ಮುಂದೆ ಹೋದರೆ, ಕಾಂಗ್ರೆಸ್ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನೇ ಚೂರು ಬದಲಿಸಿ ಪ್ರಕಟಿಸಿದೆ. ಇನ್ನೂ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ ಬಂದಿದ್ದ ಬಿಜೆಪಿ (BJP) ಕೂಡ ಈ ಬಾರಿ ಗ್ಯಾರಂಟಿ ಅಸ್ತ್ರದೊಂದಿಗೆ ಚುನಾವಣಾ ಅಖಾಡಕ್ಕೆ ಇಳಿದಿದೆ. ಒಟ್ಟಿನಲ್ಲಿ ಈ ಬಾರಿ ದೆಹಲಿ ಚುನಾವಣಾ ಕಣ ಗ್ಯಾರಂಟಿಗಳಿಂದಲೇ ಸದ್ದು ಮಾಡುತ್ತಿದೆ ಅನ್ನೋದಂತೂ ಸುಳ್ಳಲ್ಲ.

Delhi Election Results 3

ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಅದನ್ನೆ ಚುನಾವಣಾ ಬಂಡವಾಳ ಮಾಡಿಕೊಂಡಿದೆ. ಮಧ್ಯಪ್ರದೇಶ, ಮಹರಾಷ್ಟ್ರದಲ್ಲಿ ಗ್ಯಾರಂಟಿ ರೀತಿಯ ಯೋಜನೆಗಳಿಂದ ಗೆಲುವಿನ ರುಚಿ ನೋಡಿದ್ದ ಬಿಜೆಪಿ ಅದನ್ನು ವಿರೋಧಿಸುತ್ತಲೇ ದೆಹಲಿಯಲ್ಲಿ ಹತ್ತಾರು ಭರವಸೆ ನೀಡಿದೆ. ಇನ್ನೂ ಗ್ಯಾರಂಟಿ ಜನಕ ಅಂತಲೇ ಕರೆಸಿಕೊಳ್ಳುವ ಆಪ್ ನೀರು ವಿದ್ಯುತ್ ಜೊತೆಗೆ ಈಗ ಹಲವು ಹೆಚ್ಚುವರಿ ಭರವಸೆ ಘೋಷಿಸಿದೆ.

ಈಗ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ಪರಸ್ಪರ ಜಿದ್ದಿಗೆ ಬಿದ್ದಿದ್ದು ಜನರಿಗೆ ಭರಪೂರ ಕೊಡುಗೆಗಳನ್ನು ಘೋಷಿಸಿದೆ. ಆ ಪೈಕಿ ಯಾರ್ಯಾರ ಭರವಸೆ ಏನು..? ಕಾಂಗ್ರೆಸ್ (Congress), ಬಿಜೆಪಿ, ಆಪ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಅಂತಾ ಏನು ಅನ್ನೋದನ್ನ ತಿಳಿಯಬೇಕಿದ್ದರೆ ಮುಂದೆ ಓದಿ…

ಆಪ್‌ ಗ್ಯಾರಂಟಿಗಳು ಯಾವುವು?

* ಮಹಿಳಾ ಸಮ್ಮಾನ್ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2100
* ಹಿರಿಯರಿಗೆ ಉಚಿತ ಚಿಕಿತ್ಸೆಯ ‘ಸಂಜೀವಿನಿ’ ಯೋಜನೆ ಜಾರಿ
* ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಸ್ಕಾಲರ್‌ಶಿಪ್
* ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಉಚಿತ ಪ್ರಯಾಣ
* ಮೆಟ್ರೋ ಪ್ರಯಾಣ ದರದಲ್ಲಿ ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿ
* ಅರ್ಚಕರು ಮತ್ತು ಗುರುದ್ವಾರದ ಗ್ರಂಥಿಗಳ ಮಾಸಿಕ 18,000 ರೂ.
* ಪ್ರತಿ ಮನೆಗೂ 24*7 ಶುದ್ಧ ಮತ್ತು ಸ್ವಚ್ಛ ನೀರಿನ ಪೂರೈಕೆ
* ವಿಶ್ವದರ್ಜೆಯ ರೋಡ್‌ಗಳ ನಿರ್ಮಾಣ
* ಯಮುನಾ ನದಿ ಸ್ವಚ್ಛತೆ ಮುಂದುವರಿಕೆ

ಬಿಜೆಪಿ ಗ್ಯಾರಂಟಿಗಳೇನು?

* ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ 2,500 ರೂ.
* ಬಡ ಮಹಿಳೆಯರಿಗೆ 500 ರೂ.ಗೆ ಎಲ್‌ಪಿಜಿ, ವರ್ಷಕ್ಕೆರೆಡು ಉಚಿತ ಸಿಲಿಂಡರ್
* ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿಯರಿಗೆ 21,000
* ಮೊದಲ ಸಂಪುಟದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನ
* 60-70 ವರ್ಷದ ಹಿರಿಯ ನಾಗರಿಕರಿಗೆ 2,000-2,500 ರೂ. ಪಿಂಚಣಿ
* 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3,000 ರೂ. ಪಿಂಚಣಿ ಯೋಜನೆ
* ದೆಹಲಿ ನಾಗರಿಕರಿಗೆರ 25 ಲಕ್ಷದ ಆರೋಗ್ಯ ವಿಮೆ

ಕಾಂಗ್ರೆಸ್‌ ಭರವಸೆಗಳೇನು?

* ಪ್ಯಾರಿದೀದಿ ಯೋಜನೆ – ಮಹಿಳೆಯರಿಗೆ ಮಾಸಿಕ 2,500 ರೂ.
* ನಿರುದ್ಯೋಗ ಯುವಕರಿಗೆ ತಿಂಗಳಿಗೆ 8,500 ರೂ. ಭತ್ಯೆ
* ಅರ್ಹ ಮನೆಗಳಿಗೆ 300 ಯೂನಿಟ್ ಉಚಿತ ವಿದ್ಯುತ್
* 500 ರೂ.ಗೆ ಒಂದು ಎಲ್‌ಪಿಜಿ ಸಿಲಿಂಡರ್
* ಉಚಿತ ಪಡಿತರ ಕಿಟ್‌ನೊಂದಿಗೆ 1 ವರ್ಷದ ತರಬೇತಿ ಕಾರ್ಯಕ್ರಮ
* 15 ಸಾವಿರ ನಾಗರಿಕ ರಕ್ಷಣಾ ಸ್ವಯಂ ಸೇವಕರನ್ನು ಪುನಸ್ಥಾಪನೆ
* ಮಹಿಳೆಯರಿಗೆ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಶೇ.33ರಷ್ಟು ಮೀಸಲು
* ಹಿರಿಯ ನಾಗರಿಕರು, ವಿಧವೆಯರು, ದಿವ್ಯಾಂಗರಿಗೆ 5,000 ಪಿಂಚಣಿ

ಹೀಗೆ ಆಡಳಿತರೂಢ ಆಪ್ ಅನ್ನು ಕಟ್ಟಿಹಾಕಲು ಬಿಜೆಪಿ ಕಾಂಗ್ರೆಸ್ ಭಾರೀ ಕೊಡುಗೆಗಳನ್ನೇ ನೀಡಿದೆ. ಈ ಮೂರು ಪಕ್ಷಗಳ ಭರವಸೆಗಳಲ್ಲಿ ಯಾರ ಭರವಸೆಯನ್ನು ಜನರು ನಂಬಿದ್ದಾರೆ ಅನ್ನೋದು ಇಂದಿನ ಫಲಿತಾಂಶದಲ್ಲಿ ತಿಳಿಯಲಿದೆ.

TAGGED:aapArvind KejriwalbjpcongressDelhi Election 2025Delhi Election ResultsPM ModiRahul Gandhiಎಎಪಿಕಾಂಗ್ರೆಸ್ದೆಹಲಿ ಚುನಾವಣಾ ಫಲಿತಾಂಶನವದೆಹಲಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Chaitra Kundapura FATHER MOTHER
ನನ್ನ ಪತಿ ಒಂಥರಾ ಮಾನಸಿಕ ಅಸ್ವಸ್ಥ, ಆಸ್ತಿಗಾಗಿ ಹಿರಿಯ ಮಗಳ ಸಂಚು: ಚೈತ್ರಾ ತಾಯಿ
15 minutes ago
rashmika mandanna
ದೇವರಕೊಂಡ ಸಹೋದರನ ಸಿನಿಮಾಗೆ ಕ್ಲ್ಯಾಪ್- ಶುಭ ಕೋರಿದ ರಶ್ಮಿಕಾ
4 hours ago
sonu nigam 1
ಸೋನು ನಿಗಮ್‍ಗೆ ಬಿಗ್ ರಿಲೀಫ್ – ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
4 hours ago
SREELEELA 1 3
ರೆಡ್ಡಿ ಮಗನ ಸಿನಿಮಾದಲ್ಲಿ ಶ್ರೀಲೀಲಾ- 3 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ನಟಿ
3 hours ago

You Might Also Like

Wayanad Kerala Makeshift Tent Collapse
Crime

Wayanad | ರೆಸಾರ್ಟ್‌ನಲ್ಲಿ ತಾತ್ಕಾಲಿಕ ಟೆಂಟ್ ಕುಸಿದು ಟೂರಿಸ್ಟ್ ಯುವತಿ ಸಾವು

Public TV
By Public TV
15 minutes ago
Mangaluru based Cargo ship sinks off Lakshadweep all six aboard rescued 1
Dakshina Kannada

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿ ರಕ್ಷಣೆ

Public TV
By Public TV
24 minutes ago
S Jaishankar
Latest

ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

Public TV
By Public TV
48 minutes ago
Namma Metro Greenline
Bengaluru City

ಮತ್ತೆ ಆರಂಭವಾಗಲಿದೆ IPL – ಬೆಂಗಳೂರಲ್ಲಿ ಪಂದ್ಯದ ದಿನ ಮೆಟ್ರೋ ಸಮಯ ವಿಸ್ತರಣೆ

Public TV
By Public TV
54 minutes ago
Rolo
Latest

ನಕ್ಸಲರ ವಿರುದ್ಧ ಕಾರ್ಯಾಚರಣೆ ವೇಳೆ ಜೇನು ದಾಳಿ – ಬೆಂಗ್ಳೂರಲ್ಲಿ ಪಳಗಿದ್ದ ಸ್ನಿಫರ್ ಡಾಗ್‌ ಸಾವು

Public TV
By Public TV
58 minutes ago
R Ashok
Bengaluru City

ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್ ಸರಿಯಾದ ನಿಲುವು ಪ್ರಕಟಿಸಲಿ: ಆರ್.ಅಶೋಕ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?